ಕಲ್ಲೇಗ ಟೈಗರ್ಸ್ ನ ಅಕ್ಷಯ್ ಬರ್ಬರ ಕೊಲೆ
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ
Read Moreಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ
Read Moreಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂನ ಮೊದಲ ಡ್ರಾ ನ.9ರಂದು ನಡೆಯಲಿದ್ದು ಆ ಪ್ರಯುಕ್ತ ನ.7ರಂದು ಪುತ್ತೂರು ಪೇಟೆಯಲ್ಲಿ ಸ್ಪಾಟ್ ರಿಜಿಸ್ಟರ್ ಕ್ಯಾಂಪೇನ್ ನಡೆಯಲಿದೆ.
Read Moreಸುಳ್ಯ: ಅಟೋ ರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.
Read Moreಪುತ್ತೂರು: ಇಲ್ಲಿನ ಕೆಎಸ್ಆರ್ಟಿಸಿ ಕಮರ್ಷಿಯಲ್ ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಕುಂಟು ದ ಶಾಪ್ನ ಸಹ ಸಂಸ್ಥೆ ವೆಡ್ಡಿಂಗ್ ಲಾಫ್ಟ್ ನ.6ರಂದು ಪುತ್ತೂರು ಕೆಎಸ್ಆರ್ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ. ಶಾಸಕ ಅಶೋಕ್ ಕುಮಾರ್ ರೈ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ನಗರ ಸಭೆಯ ಮುಖ್ಯಾಧಿಕಾರಿ ಮಧು ಮನೋಹರ್, ಕೊಂಬೆಟ್ಟು ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಬೆಂಗಳೂರು ಫಾರ್ಮಾ ಲಿಮಿಟೆಡ್ ಇದರ ವೈಸ್ ಚೇರ್ಮೆನ್ ಉಮ್ಮರ್ ಬೀಜದಕಟ್ಟೆ, ಕೆನರಾ ಬ್ಯಾಂಕ್ ಚೀಫ್ ಮೆನೇಜರ್ ವನಜಾ ಪ್ರಸಾದ್ ಎಚ್, ನಗರ ಸಭಾ ಸದಸ್ಯರಾದ ಯೂಸುಫ್ ಡ್ರೀಮ್ಸ್, ಹಾಗೂ ಬಾಲಚಂದ್ರ, ಡಯಾ ಕೇರ್ ಸ್ಪೆಶಾಲಿಟಿ ಕ್ಲಿನಿಕ್ನ ವೈದ್ಯೆ ಡಾ.ಹಬೀನ, ಹಿಂದುಸ್ಥಾನ್ ಬಿಲ್ಡರ್ನ ಎಂ.ಡಿ ಇಬ್ರಾಹಿಂ ಪಾವೂರು, ಪುತ್ತೂರು ಸೀರತ್ ಕಮಿಟಿ ಅಧ್ಯಕ್ಷ ಅಬ್ದುಲ್ ಖಾದರ್ ಸುರಯ್ಯ, ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸೀದಿ ಅಧ್ಯಕ್ಷ ಕೆ.ಎಚ್ ಖಾಸಿಂ, ಇಸ್ಮಾಯಿಲ್ ಎಂ ಕೆನರಾ ಮೊದಲಾದವರು ಭಾಗವಹಿಸಲಿದ್ದಾರೆ. ಬಂಪರ್ ಬಹುಮಾನ:ಶುಭಾರಂಭದ ಪ್ರಯುಕ್ತ ರೂ.2000 ಮೊತ್ತಕ್ಕಿಂತ ಹೆಚ್ಚಿನ ಡ್ರೆಸ್ ಖರೀದಿ ಮಾಡುವವರಿಗೆ ಮಳಿಗೆಯಲ್ಲಿ ಕೂಪನ್ ದೊರೆಯಲಿದ್ದು ಬಂಪರ್ ಬಹುಮಾನವಾಗಿ ರೆಫ್ರಿಜರೇಟರ್, ವಾಶಿಂಗ್
Read Moreಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ರೂ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರರಾಷ್ಟ್ರೀಯ
Read Moreವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿ ಬಾಲಕಿಯರಿಬ್ಬರಿಗೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು ಮೂಲದ ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ
Read Moreಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರುಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ
Read Moreಬೆಂಗಳೂರು: ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈಯವರು ಇಂದು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಾದ ಶೇಖರ್ ರಾವ್ ರವರನ್ನು ಭೇಟಿಯಾಗಿ
Read Moreದ.ಕ ಜಿಲ್ಲೆಯಾದ್ಯಂತ ಈಗಾಗಲೇ ಮನೆಮಾತಾಗಿರುವ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲಾ ಇನ್ನೂ ಈ ಒಂದು
Read Moreಪುತ್ತೂರು: ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ನ.4ರಂದು ಸಂಜೆ ತಿಂಗಳಾಡಿ ಸಮೀಪದ ತ್ಯಾಗರಾಜೆಯಲ್ಲಿ ನಡೆದಿದೆ. ಕುಂಬ್ರ ಕಡೆಯಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು. ತ್ಯಾಗರಾಜೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಕಾರಿನಲ್ಲಿದ್ದ ನಾಲ್ಕು ಮಂದಿ ಮಹಿಳೆಯರಿಗೆ ಮತ್ತು ಮೂವರು ಮಕ್ಕಳಿಗೆ ಅಲ್ಪ ಗಾಯಗಳಾಗಿದೆ. ಕಾರು ಚಾಲಕ ಅಬ್ದುಲ್ಲ ಎಂಬವರ ಕೈಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಾರು ಪಲ್ಟಿಯಾದ ಕೂಡಲೇ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಸಾರೆಪುಣಿಯ ಬಿ.ಕೆ ಉಮ್ಮರ್ ಎಂಬವರು ಕಾರಿನ ಗಾಜನ್ನು ಒಡೆದು ಕಾರಿನಲ್ಲಿದ್ದವರನ್ನು ಹೊರೆ ತೆಗೆಯಲು ಸಹಕರಿಸಿದ್ದು ಇವರ ಮಾನವೀಯ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.
Read More