ಕರಾವಳಿ

ಕರಾವಳಿ

ಮಹಿಳೆಯಿಂದ 30 ಸಾವಿರ ಲಂಚ ಪಡೆದ ಉಗ್ರಾಣಿ..!?
ವಾರದೊಳಗೆ ಮರುಪಾವತಿಸುವಂತೆ ಶಾಸಕರ ಸೂಚನೆ

ಪುತ್ತೂರು: ಅಕ್ರಮ-ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಉಗ್ರಾಣಿಯೊಬ್ಬರು ಹಣ ಪಡೆದಿದ್ದಾರೆ ಎಂದು ಮಹಿಳೆಯೋರ್ವರು ಶಾಸಕರಲ್ಲಿ ದೂರಿದ್ದು ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ

Read More
ಕರಾವಳಿರಾಜಕೀಯರಾಜ್ಯ

ಆಮ್ ಆದ್ಮಿ ಪಾರ್ಟಿ ದ.ಕ ಜಿಲ್ಲಾಧ್ಯಕ್ಷರಾಗಿ ಡಾ.ವಿಶು ಕುಮಾರ್

ಪುತ್ತೂರು: ಆಮ್ ಆದ್ಮಿ ಪಕ್ಷದ ದ.ಕ ಜಿಲ್ಲಾಧ್ಯಕ್ಷರಾಗಿ ಡಾ.ವಿಶು ಕುಮಾರ್ ನೇಮಕಗೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ರಾಜ್ಯ ಸಮಿತಿಯು ವಿವಿಧ ಜಿಲ್ಲೆಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಪ್ರ.ಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆ, ಸಂಘಟನಾ ಕಾರ್ಯದರ್ಶಿಗಳಾಗಿ ಶಾನನ್ ಪಿಂಟೋ, ಸದಾಶಿವ ರಾವ್ ಹಾಗೂ ಜನಾರ್ದನ ಬಂಗೇರ ನೇಮಕಗೊಂಡಿದ್ದಾರೆ. ಮಹಿಳಾ ಘಟಕದ ಅಧ್ಯಕ್ಷರಾಗಿ ವಿದ್ಯಾ ರಾಕೇಶ್, ಯುವ ಘಟಕದ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ನೇಮಕಗೊಂಡಿದ್ದಾರೆ.

Read More
ಕರಾವಳಿ

ಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಸುಳ್ಯ: ಅಡ್ಕಾರಿನಲ್ಲಿ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ

Read More
ಕರಾವಳಿ

ಸುಳ್ಯ: ಅಸೌಖ್ಯದಿಂದ 1ನೇ ತರಗತಿ ವಿದ್ಯಾರ್ಥಿ ಮೃತ್ಯು

ಸುಳ್ಯ: ಅಸೌಖ್ಯದಿಂದ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಿಂದ ಸೆ.5 ರಂದು ವರದಿಯಾಗಿದೆ. ದೇವಚಳ್ಳ ಗ್ರಾಮದ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ

Read More
ಕರಾವಳಿರಾಜಕೀಯರಾಜ್ಯ

ಮಿತ್ತೂರು ದಾರುಲ್ ಇರ್ಷಾದ್ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟನೆ: ಬಿಜೆಪಿಯವರು ಮುಸ್ಲಿಂ ಮಕ್ಕಳ ವಿದ್ಯಾಬ್ಯಾಸವನ್ನು ತಡೆಯಲು ಸ್ಕಾಲರ್‌ಶಿಪ್ ರದ್ದು ಮಾಡಿದ್ದರು: ಸಚಿವ ಝಮೀರ್ ಆಹ್ಮದ್

ಪುತ್ತೂರು: ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್

Read More
ಕರಾವಳಿಕ್ರೈಂ

ಕುಂಬ್ರದಲ್ಲಿ ಕಳ್ಳತನ: ಸರಕಾರಿ ಕಚೇರಿ, ಶಾಲೆಗೆ ನುಗ್ಗಿದ ಕಳ್ಳರು

ಪುತ್ತೂರು: ಕುಂಬ್ರದಲ್ಲಿ ಸೆ.4ರಂದು ತಡರಾತ್ರಿ ಕಳ್ಳತನ  ನಡೆದಿದ್ದು ಸರಕಾರಿ ಕಚೇರಿ, ಶಾಲೆಗಳಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ.ಒಳಮೊಗ್ರು ಗ್ರಾ.ಪಂ ಕಚೇರಿ, ಗ್ರಾಮ  ಆಡಳಿತಾಧಿಕಾರಿ ಕಚೇರಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಕಳ್ಳರು ನುಗ್ಗಿದ್ದಾರೆ. ಗ್ರಾ.ಪಂ ಕಚೇರಿಯಲ್ಲಿದ್ದ ಸಿಸಿ ಕ್ಯಾಮರಾದ ಡಿವಿಆರ್  ಕದ್ದೊಯ್ದಿದ್ದಾರೆ. ಅಲ್ಲದೇ ಕಪಾಟನ್ನು ಜಾಲಾಡಿ ದ್ದಾರೆ.  ಗ್ರಾ.ಪಂ ಕಚೇರಿ ಮತ್ತು ಕುಂಬ್ರ ಪಬ್ಲಿಕ್ ಸ್ಕೂಲ್‌ನ ಬೀಗ ಒಡೆದ ಕಳ್ಳರು ಒಳ ಪ್ರವೇಶಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಾದ ಸಚಿನ್ ಮತ್ತು ತಂಡ ಹಾಗೂ ಸಂಪ್ಯ ಠಾಣಾ ಎಸ್ಸೈ ಧನಂಜಯ ಬಿ.ಸಿ ಮತ್ತು ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ನೂರಾರು ಮಂದಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕಳ್ಳರು ಸರಕಾರಿ ಕಚೇರಿ ಮತ್ತು ಶಾಲೆಯನ್ನು ಗುರಿಯಾಗಿಸಿ ಯಾಕೆ ಕಳ್ಳತನಕ್ಕೆ ಪ್ರಯತ್ನಪಟ್ಟಿದ್ದಾರೆ ಎನ್ನುವುದು  ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Read More
ಕರಾವಳಿ

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು: ರಾಜ್ಯ ಸರ್ಕಾರ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ

Read More
ಕರಾವಳಿ

ಎಲ್ ಕೆ ಜಿ ತರಗತಿಯಂದ್ರೆ ಎಬಿಸಿಡಿ ಮಾತ್ರ ಕಲಿಸುವುದಲ್ಲ: ಶಾಸಕ ರೈ

ಪುತ್ತೂರು: ಎಲ್ ಕೆ ಜಿ ತರಗತಿಯಂದ್ರೆ ಅದು ಕೇವಲ ಎಬಿಸಿಡಿ ಮಾತ್ರ ಕಲಿಸುವುದಕ್ಕಲ್ಲ ಮಕ್ಕಳಿಗೆ ಇಂಗ್ಲೀಷಲ್ಲಿ‌ ಮಾತನಾಡುವುದನ್ನೂ ಕಲಿಸಬೇಕು, ಅಂತಹ‌‌ ಶಿಕ್ಷಕಿಯರನ್ನೇ ನೇಮಿಸಿ‌ ಎಂದು‌ ಶಾಸಕರಾದ ಅಶೋಕ್

Read More
ಕರಾವಳಿ

ಕುಡ್ತಮಗೇರಿನಲ್ಲಿ ನಡೆಯಲಿರುವ ಐತಿಹಾಸಿಕ ಸೌಹಾರ್ದ ಸಮ್ಮೇಳನದ ಪ್ರಚಾರಾರ್ಥ ರಕ್ತದಾನ, ಬೃಹತ್ ದಂತ ಚಿಕಿತ್ಸಾ ಶಿಬಿರ

ವಿಟ್ಲ: ಟೋಪ್ ಎಂಡ್ ಟೋಪ್ ಚಾರಿಟೇಬಲ್ ಟ್ರಸ್ಟ್ ಕುಡ್ತಮುಗೇರು, ಅಲ್ಕಾರ್ಗೋಲಜಿಸ್ಟಿಕ್ ಮಂಗಳೂರು , ಪ್ರಜ್ಞ ಸಲಹಾ ಕೇಂದ್ರ ಮಂಗಳೂರು ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ

Read More
ಕರಾವಳಿ

ದಲಿತ ಕುಟುಂಬಗಳ ಮನೆಗೆ ಸಂಪರ್ಕ ರಸ್ತೆಗೆ ಸ್ಥಳೀಯರೋರ್ವರು ಕಣಿ ಮಾಡಿರುವ ಆರೋಪ: ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸುಳ್ಯ ತಾಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ

ದಲಿತ ಕುಟುಂಬಗಳ ಮನೆಗೆ ಸಂಪರ್ಕ ರಸ್ತೆಗೆ ಸ್ಥಳೀಯರೋರ್ವರು ಕಣಿ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ನ್ಯಾಯಕ್ಕೆ ಆಗ್ರಹಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಯಿತು.

Read More
error: Content is protected !!