ಕರಾವಳಿ

ಕರಾವಳಿರಾಜಕೀಯ

ಮಹಿಳೆಯರಿಗೆ ಯಾಕೆ 2000 ಕೊಡ್ಬೇಕು ಎಂದು ಪ್ರಶ್ನೆ ಮಾಡಿದವರ ಖಾತೆಗೂ ಹಣ ಜಮೆಯಾಗಿದೆ: ಶಾಸಕ ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದ ಕ ಜಿಲ್ಲೆಯ ಮಹಿಳೆಯರ ಖಾತೆಗೆ ಒಟ್ಟು 60 ಕೋಟಿ ರೂ

Read More
ಕರಾವಳಿರಾಜಕೀಯ

ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ
ಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಇದರ ಸಾಮಾಜಿಕ ಜಾಲತಾಣದಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆಯಾಗಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವಾಝ್ ಬಡಕಬೈಲ್ ಶಿಫಾರಸಿನಂತೆಜಿಲ್ಲಾ ಯುವ

Read More
ಕರಾವಳಿ

ಪುತ್ತೂರು: ಕೆನರಾ ಕ್ಲೋಥಿಂಗ್ ಅಧೀನದಲ್ಲಿ ‘ಥ್ರಡ್ ಬುಟಿಕ್’ ಸ್ಟಿಚ್ಚಿಂಗ್ ಸೆಂಟರ್ ಶುಭಾರಂಭ

ಪುತ್ತೂರು: ಕೆನರಾ ಕ್ಲೋಥಿಂಗ್ ಸಂಸ್ಥೆಯ ಅಧೀನದಲ್ಲಿ ‘ಥ್ರಡ್ ಬುಟಿಕ್’ ಸ್ಟಿಚ್ಚಿಂಗ್ ಸೆಂಟರ್ ಇಲ್ಲಿನ ಕೆಎಸ್‌ಆರ್‌ಟಿಸಿ ಹಿಂದುಸ್ಥಾನ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಹ್ಯಾಬಿಟೂಡ್ ಹತ್ತಿರ ಸೆ.4ರಂದು ಶುಭಾರಂಭಗೊಂಡಿತು. ಉದ್ಯಮಿ ಮಹಮ್ಮದ್ ಉಸೈನ್(ಅಶ್ರಫ್ ಕಟ್ಲೇರಿ) ಅವರು ಉದ್ಘಾಟಿಸಿದರು. ಮುನೀರುಲ್ ಮೌಲವಿ ಅವರು ಪ್ರಾರ್ಥನೆ ನೆರವೇರಿಸಿದರು. ಥ್ರಡ್ ಬುಟಿಕ್‌ನ ಮಾಲಕ ಜಾವೇದ್ ಇಬ್ರಾಹಿಂ ಅವರು ಸ್ವಾಗತಿಸಿ ಅತಿಥಿಗಳನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೇನಾಲ ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನ ಅಧ್ಯಕ್ಷ ಹನೀಫ್ ಮಧುರಾ, ಇಸ್ಮಾಯಿಲ್ ಕೆನರಾ, ಝೊಹರಾ ಕೆನರಾ, ಅರ್ಷದ್ ಕೆನರಾ, ಅಫ್ಝಲ್ ಕೆನರಾ, ಇರ್ಷಾದ್, ಸನಾ ಕೆನರಾ, ಅಫೀಕ್ ಇಸ್ಮಾಯಿಲ್, ಮತ್ತಿತರರು ಉಪಸ್ಥಿತರಿದ್ದರು. ಅನೇಕ ಗಣ್ಯರು ಆಗಮಿಸಿ ಸಂಸ್ಥೆಯ ಯಶಸ್ಸಿಗೆ ಶುಭ ಹಾರೈಸಿದರು. ಮಾಲಕ ಇಬ್ರಾಹಿಂ ಜಾವೇದ್ ಮಾತನಾಡಿ ಥ್ರಡ್ ಬುಟಿಕ್’ ಸ್ಟಿಚ್ಚಿಂಗ್ ಸೆಂಟರ್‌ನಲ್ಲಿ ಎಂಬ್ರಾಡರಿ, ಬ್ರೈಡಲ್ ವೇರ್, ಬ್ಲೌಸ್ ಸ್ಟಿಚ್ಚಿಂಗ್, ಗೌನ್ ಸ್ಟಿಚ್ಚಿಂಗ್, ಹಾಗೂ ಕಿಡ್ಸ್ ಡ್ರೆಸ್ಸ ಸ್ಟಿಚ್ಚಿಂಗ್ ಮಾಡಿಕೊಡಲಾಗುವುದು ಎಂದು ಹೇಳಿದರು.

Read More
ಕರಾವಳಿಕ್ರೈಂ

ಮಂಗಳೂರು: ಯುವಕನಿಗೆ ಚೂರಿ ಇರಿದ ಪ್ರಕರಣ- ಮೂವರ ಬಂಧನ

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಂತಿಗುಡ್ಡೆ

Read More
ಕರಾವಳಿ

ಸೆ.4: ಪುತ್ತೂರಿನಲ್ಲಿ ‘ಥ್ರೆಡ್ ಬುಟಿಕ್’  ಶುಭಾರಂಭ

ಪುತ್ತೂರು: ಕೆನರಾ ಕ್ಲೋತಿಂಗ್ ಇದರ ಅಧೀನದಲ್ಲಿ ‘ಥ್ರೆಡ್ ಬುಟಿಕ್’ ಸ್ಟಿಚ್ಚಿಂಗ್ ಮಳಿಗೆ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ಟ್ಯಾಂಡ್‌ನ ಹಿಂದುಸ್ಥಾನ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನ 2ನೇ ಮಹಡಿಯಲ್ಲಿ  ಸೆ.4ರಂದು ಶುಭಾರಂಭಗೊಳ್ಳಲಿದೆ. ಮಹಮ್ಮದ್ ಹುಸೈನ್(ಅಶ್ರಫ್ ಕಟ್ಲೇರಿ) ಉದ್ಘಾಟಿಸಲಿದ್ದಾರೆ. ಮಳಿಗೆಯಲ್ಲಿ ಎಂಬ್ರಾಡರಿ, ಬ್ರೈಡಲ್ ವೇರ್, ಬ್ಲೌಸ್ ಸ್ಟಿಚ್ಚಿಂಗ್, ಗೌನ್ ಸ್ಟಿಚ್ಚಿಂಗ್, ಕಿಡ್ಸ್ ಡ್ರೆಸ್ ಸ್ಟಿಚ್ಚಿಂಗ್ ಮಾಡಲಾಗುತ್ತದೆ ಎಂದು ಮಳಿಗೆಯ ಮಾಲಕ ಜಾವೇದ್ ಇಬ್ರಾಹಿಂ ತಿಳಿಸಿದ್ದಾರೆ.

Read More
ಕರಾವಳಿ

ಪುತ್ತೂರಿನಲ್ಲಿ ಎಸ್.ವೈ.ಎಸ್ ದ.ಕ ಈಸ್ಟ್ ಅಲ್ ಅರ್ಖಮಿಯ್ಯ ಪ್ರತಿನಿಧಿ ಸಮಾವೇಶ

ಪುತ್ತೂರು: ಕರ್ನಾಟಕದಲ್ಲಿ ಎಸ್‌ವೈಎಸ್ ಮೂವತ್ತನೇ ವಾರ್ಷಿಕ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಎಸ್‌ವೈಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ‘ಅಲ್ ಅರ್ಖಮಿಯ್ಯ-23’ ಎನ್ನುವ ಹೆಸರಿನಲ್ಲಿ ಒಂದು ದಿನದ ವಿಶೇಷ ಕ್ಯಾಂಪ್ ಪುತ್ತೂರು ಪುರಭವನದಲ್ಲಿ ಸೆ.2ರಂದು ನಡೆಯಿತು.  ಕಿಲ್ಲೆ ಮೈದಾನದಲ್ಲಿ ಅಳವಡಿಸಲಾಗಿದ್ದ ಮೂವತ್ತು ಧ್ವಜಸ್ಥಂಭಗಳಲ್ಲಿ ಬೆಳಗ್ಗೆ ಏಕಕಾಲದಲ್ಲಿ ಧ್ವಜಾರೋಹಣ ನಡೆಯಿತು. ಉಲಮಾ, ಉಮರಾ ಪ್ರಮುಖರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡ ಕಾರ್ಯಕ್ರಮ ಸಂಜೆ ನಾಲ್ಕು ಗಂಟೆಯ ವರೆಗೆ ಅತ್ಯಂತ ಶಿಸ್ತು ಬದ್ದವಾಗಿ ನಡೆಯಿತು. ತ್ವಾಹಿರ್ ಸಖಾಫಿ ಮಂಜೇರಿ ಅವರು ‘ಪರಂಪರೆಯ ಪ್ರತಿನಿಧಿಗಳಾಗೋಣ ಎನ್ನುವ ವಿಷಯದಲ್ಲಿ ತರಗತಿ ನಡೆಸಿದರು. ನಂತರ ಮರ್ಕಝ್ ನಾಲೆಡ್ಜ್ ಸಿಟಿಯ ಡಾ.ಸಯ್ಯಿದ್ ಸೈಫುದ್ದೀನ್ ಅವರು ‘ಹೆಲ್ತ್ ಕೋರ್ಟ್’ ಎನ್ನುವ ವಿಷಯದಲ್ಲಿ ತರಗತಿ ನಡೆಸಿದರು. ನಂತರ ಮರ್ಕಝ್ ಕಾರಂದೂರು ಇಲ್ಲಿನ ಮರ್ಝೂಕ್ ಸಅದಿ ‘ಅವರು ನವ ತಲೆಮಾರಿನ ಎಸ್.ವೈಎಸ್’ ಎನ್ನುವ ವಿಷಯದಲ್ಲಿ ತರಗತಿ ನಡೆಸಿದರು. ನಂತರ ಯುನಿಫಾರ್ಮ್ ಸಿವಿಲ್ ಕೋಡ್ ಎನ್ನುವ ವಿಷಯದಲ್ಲಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಹಾಗೂ ಎ.ಕೆ ನಂದಾವರ ಅವರು ಡಿಬೇಟ್ ನಡೆಸಿದರು. ವಿದ್ವಾಂಸ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಭಾಷಣ ನಡೆಸಿದರು. ಸಯ್ಯದ್ ಸಾದತ್ ತಂಙಳ್ ಕರ್ವೇಲು ದುವಾ ಮಾಡಿದರು. ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನದ ವೇಳೆಗೆ ಆಗಮಿಸಿ ಶುಭ ಹಾರೈಸಿ ಮಾತನಾಡಿದರು. ಶಾಸಕರನ್ನು ಇದೇ ವೇಳೆ ಸನ್ಮಾನಿಸಲಾಯಿತು.  ಅನಾರೋಗ್ಯ ಪೀಡಿತರಿಗೆ ಎಸ್‌ವೈಎಸ್ ವತಿಯಿಂದ 6 ವ್ಹೀಲ್ ಚೆಯರ್ ವಿತರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ವಿತರಿಸಿದರು. 

Read More
ಕರಾವಳಿ

ಆಸ್ಪತ್ರೆಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಮುಂಡೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಪುರಂದರ ಗೌಡ ಪಜಿಮಣ್ಣುರವರು ಅನಾರೋಗ್ಯದಿಂದ ಪತ್ರಾವೋ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಶಾಸಕರಾದ ಅಶೋಕ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಯೋಗ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಗಾಂಜಾ ಸೇವಿಸಿ ಅನುಚಿತ ವರ್ತನೆ- ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ

Read More
ಕರಾವಳಿ

ಸೌಜನ್ಯಾ ಪ್ರಕರಣ:ಇಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ: ವಾಹನ ಸಂಚಾರದಲ್ಲಿ ಬದಲಾವಣೆ

ಸೌಜನ್ಯಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ

Read More
ಕರಾವಳಿ

ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ನೂತನ ಸಮಿತಿ ಅಸ್ತಿತ್ವಕ್ಕೆ

ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM ) ಪುತ್ತೂರು ತಾಲೂಕು ಸಮಿತಿ ರಚನೆಯನ್ನು ಉಪ್ಪಿನಂಗಡಿಯಲ್ಲಿ ನಡೆಸಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷರಾದ ನೌರೀನ್ ಆಲಂಪಾಡಿಯವರ ಸಮ್ಮುಖದಲ್ಲಿ ನೂತನ

Read More
error: Content is protected !!