ಕರಾವಳಿ

ಕರಾವಳಿರಾಜಕೀಯ

ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಗೊಂದಲ, ಗ್ರಾ.ಪಂ ಎದುರು ಬಿಜೆಪಿ, ಪುತ್ತಿಲ ಪರಿವಾರದಿಂದ ಪ್ರತಿಭಟನೆ-ಅಧ್ಯಕ್ಷರಾಗಿ ಫೌಝಿಯ, ಉಪಾಧ್ಯಕ್ಷರಾಗಿ ರಾಮ ಮೇನಾಲ

ಪುತ್ತೂರು: ನೆ. ಮುಡ್ನೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ. 21ರಂದು ನಡೆದಿದ್ದು ಈ ವೇಳೆ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಮತ ಪತ್ರದಲ್ಲಿ ಗೊಂದಲ ಉಂಟಾದ

Read More
ಕರಾವಳಿ

ಬಂಟ್ವಾಳದಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

ಬಂಟ್ವಾಳ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ ಮಾತ್ರಕ್ಕೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದೇವೆ ಎಂದು ಹೇಳಲು ಸಾಧ್ಯವಿಲ್ಲ. ವಿದ್ಯಾರ್ಥಿ ವೇತನ ನೀಡುವುದರ ಜೊತೆಗೆ ವಿದ್ಯಾರ್ಥಿ ಸಮೂಹಕ್ಕೆ ಸರಿಯಾದ ಶೈಕ್ಷಣಿಕ

Read More
ಕರಾವಳಿ

ಅಂಬೇಡ್ಕರ್ ರಕ್ಷಣಾ ವೇದಿಕೆ ಗುತ್ತಿಗಾರು ಘಟಕ ಉದ್ಘಾಟನೆ

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಬಾಲಕೃಷ್ಣ ಇವರ ಮನೆಯ ವಠಾರದಲ್ಲಿ ಆಗಸ್ಟ್ 20ರಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಗುತ್ತಿಗಾರು ಗ್ರಾಮ ಘಟಕವನ್ನು ಗಂಗಾಧರ ಚತ್ರಪ್ಪಾಡಿ ಇವರು

Read More
ಕರಾವಳಿ

ಸರಕಾರಿ ಶಾಲೆಗೆ ಸುಣ್ಣ ಬಣ್ಣ.. ಶಾಲೆಗಳಲ್ಲಿ ಸ್ವಚ್ಛತೆ, ಶ್ರಮದಾನದ ಮೂಲಕ ಮಾದರಿಯಾದ ಅಂಬೇಡ್ಕರ್ ರಕ್ಷಣಾ ವೇದಿಕೆ

ಸುಳ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ನಾಗಪಟ್ಟಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೊರ ಭಾಗದ ಗೋಡೆಗಳು ಮತ್ತು ಶಾಲಾ ಪರಿಸರದ ಕಂಬಗಳು,ಧ್ವಜಸ್ತಂಬಕ್ಕೆ ಬಣ್ಣ ಬಳಿದು ಪರಿಸರವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ್ದಾರೆ. ಸಂಘಟನೆಯ ವತಿಯಿಂದ ಸಂಪೂರ್ಣ ಬಣ್ಣದ ಮೊತ್ತವನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ನಾಗಪಟ್ಟಣ ಘಟಕದ ಸದಸ್ಯರಿಂದ ಸಂಗ್ರಹಿಸಿ ಈ ಕಾರ್ಯವನ್ನು ಮಾಡಿರುವುದು ಸ್ಥಳೀಯರಿಂದ ಶ್ಲಾಘನೆ ವ್ಯಕ್ತವಾಗಿದೆ. ಸ್ವಾತಂತ್ರೋತ್ಸವ ದಿನಾಚರಣೆಯಂದು ಶಾಲಾ ಶಿಕ್ಷಕರು ಸಂಘಟನೆಯ ಮುಖ್ಯಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ವೇದಿಕೆಯನ್ನು ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎಂ ಅಂಬೇಡ್ಕರ್ ರಕ್ಷಣಾ ವೇದಿಕೆ ಸಂಘಟನೆಯು ಸೇವಾ ಮನೋಭಾವನೆಯನ್ನು ಹೊಂದಿಕೊಂಡಿದ್ದು ನಮ್ಮ ಶಾಲೆಗೆ ಉಚಿತವಾಗಿ ಶ್ರಮದಾನದ ಮೂಲಕ ಬಣ್ಣವನ್ನು ಬಳಿದು ಶಾಲೆಯ ಸ್ವಚ್ಛತೆಯನ್ನು ಮಾಡಿಕೊಟ್ಟಿರುವುದು ಸರ್ಕಾರಿ ಶಾಲೆಯ ಬಗ್ಗೆ ಇವರಲ್ಲಿ ಇರುವ ಗೌರವವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು. ಶ್ರಮದಾನದಲ್ಲಿ ಸಂಘಟನೆಯ ನಾಗಪಟ್ಣ ಘಟಕದ ಅಧ್ಯಕ್ಷ ಚಂದ್ರಶೇಖರ್, ಗೌರವಾಧ್ಯಕ್ಷ ಅರಸು ರತ್ನಂ,ಕಾರ್ಯದರ್ಶಿ ಗುರುರಾಜ್,ಉಪಾಧ್ಯಕ್ಷ ಅಶೋಕ,ಜೊತೆ ಕಾರ್ಯದರ್ಶಿ ಶ್ರೀಕಾಂತ್,ಸದಸ್ಯರುಗಳಾದ ಗುಣರೇಲನ್,ಜಗದೀಶ್, ರಾಜೇಶ್,ಮುರಳಿ, ಗೋವಿಂದರಾಜ್,ಪುರುಷೋತ್ತಮ ಮೊದಲಾದವರು ಪಾಲ್ಗೊಂಡಿದ್ದರು. ಈ ಬಗ್ಗೆ ಮಾತನಾಡಿರುವ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ‘ಶಾಲೆಗಳು ವಿದ್ಯಾ ಮಂದಿರವಾಗಿದ್ದು ಇದನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ ಹೆಚ್ಚಿನ ಬಡ ವಿದ್ಯಾರ್ಥಿಗಳು ಕಲಿಯುತ್ತಿದ್ದು  ಸರ್ಕಾರಿ ಶಾಲೆ ಉಳಿಯಲಿ ಮತ್ತು ಬೆಳೆಯಲಿ ಎಂಬ ಉದ್ದೇಶದೊಂದಿಗೆ ಸಂಘಟನೆಯ ವತಿಯಿಂದ ಸರ್ಕಾರಿ ಶಾಲೆಗಳ ಬಗ್ಗೆ ಮುತುವರ್ಜಿಯನ್ನು ವಹಿಸಿ ಈ ರೀತಿಯ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ಇದೇ ರೀತಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಶಾಲೆಗಳಲ್ಲಿ ಸ್ವಚ್ಛತಾ ಶ್ರಮದಾನವನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ನಡೆಸಬೇಕೆಂಬ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

Read More
ಕರಾವಳಿರಾಜಕೀಯ

ಕೊಳ್ತಿಗೆ ಗ್ರಾ.ಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಕೊಳ್ತಿಗೆ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಅಕ್ಕಮ್ಮರವರು ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ

Read More
ಕರಾವಳಿಕ್ರೈಂ

ಪುತ್ತೂರು: ಒಳಮೊಗ್ರು ಗ್ರಾಪಂ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಪುಂಜ, ಕೊಯಿಲತ್ತಡ್ಕ ಪರಿಸರದಲ್ಲಿ ಕಳ್ಳರ ಹಾವಳಿ ಕಂಡುಬಂದಿದ್ದು ಈಗಾಗಲೇ ಕೆಲವು ಅಂಗಡಿಗಳಿಂದ ಸಣ್ಣಪುಟ್ಟ ಕಳ್ಳತನ ನಡೆದಿರುವ ಬಗ್ಗೆ ವರದಿಯಾಗಿದೆ. ಕೆಲವು

Read More
ಕರಾವಳಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆಯವರಿಂದ ಶಿಕ್ಷಕರಿಗೆ ಕಾರ್ಯಾಗಾರ:

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು “ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ” ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ: ನೂತನ ಸಮಿತಿ ರಚನೆ, ಅಧ್ಯಕ್ಷರಾಗಿ ಹಾಜಿ ಇಬ್ರಾಹಿಂ ಸಾಗರ್ ಪುನರಾಯ್ಕೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ ಆ .18 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಿತು.

Read More
ಕರಾವಳಿ

ವಾಲಿಬಾಲ್ ಪಂದ್ಯಾಟ: ಬಾಲಕರ ವಿಭಾಗದಲ್ಲಿ ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: 2023-24 ನೇ ಶೈಕ್ಷಣಿಕ ವರ್ಷದ ಸವಣೂರು ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟ ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ನಡೆಯಿತು. ಸವಣೂರು ವಲಯ ಮಟ್ಟದ 13

Read More
ಕರಾವಳಿ

ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಮಂಗಳೂರು: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘ ಇದರ 2022- 23ನೇ ಸಾಲಿನ ಸಮಗ್ರ ಕಾರ್ಯ ಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡಲ್ಪಡುವ

Read More
error: Content is protected !!