ಮಾಜಿ ಪ್ರಧಾನಿ ದೇವೇಗೌಡ ಸುಬ್ರಹ್ಮಣ್ಯಕ್ಕೆ ಆಗಮನ
ಮಾಜಿ ಪ್ರಧಾನಿ ದೇವೇ ಗೌಡ ಅವರು ಅ.8 ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಅ. 9ರಂದು ಮುಂಜಾನೆ ದೇವರ ದರ್ಶನ ಪಡೆದಿರುವುದಾಗಿ ತಿಳಿದು ಬಂದಿದೆ. ಸಹಾಯಕರ ಸಹಾಯದಿಂದ
Read Moreಮಾಜಿ ಪ್ರಧಾನಿ ದೇವೇ ಗೌಡ ಅವರು ಅ.8 ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಅ. 9ರಂದು ಮುಂಜಾನೆ ದೇವರ ದರ್ಶನ ಪಡೆದಿರುವುದಾಗಿ ತಿಳಿದು ಬಂದಿದೆ. ಸಹಾಯಕರ ಸಹಾಯದಿಂದ
Read More2023-24ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವು ಸರಕಾರಿ ಪ್ರೌಢ ಶಾಲೆ ಮಂಚಿ ಇಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ 17ರ ವಯೋಮಿತಿ ಯ ಬಾಲಕರ ಚಕ್ರ
Read Moreಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಸವಣೂರು ಅಂಬೇಡ್ಕರ್ ಭವನದಲ್ಲಿ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ
Read Moreಉಪ್ಪಿನಂಗಡಿ: ಕೇರಳದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಉಪ್ಪಿನಂಗಡಿ ಸಮೀಪದ ಅಡಕ್ಕಲ್ ನಿವಾಸಿ ಅಝೀಂ ರವರ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಅವರು ಕುಟುಂಬಕ್ಕೆ ಸಾಂತ್ವನ
Read Moreಪುತ್ತೂರು: ಬದ್ರಿಯಾ ಜುಮಾ ಮಸೀದಿ ಪೇರಲ್ತಡ್ಕ, ಇರ್ದೆ ಇಲ್ಲಿ ನವೀಕೃತ ಮಸೀದಿಯ ಉದ್ಘಾಟನೆ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಅ. 8ರಂದು ಸಂಜೆ 3 ಗಂಟೆಗೆ ನಡೆಯಲಿದೆ.
Read Moreಪುತ್ತೂರು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿಯ ಮಾಜಿ ಸದಸ್ಯ, ಉದ್ಯಮಿ ರಫೀಕ್ ದರ್ಬೆ ಅವರ ಹೆಸರಿನಲ್ಲಿ ಇನ್’ಸ್ಟಾಗ್ರಾಂ ಖಾತೆ ತೆರೆದಿರುವ ಕಿಡಿಗೇಡಿಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ
Read Moreಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ‘ನಾನು ಚುನಾವಣೆಯಲ್ಲಿ ಗೆದ್ದು ಶಾಸಕನಾದ ಬಳಿಕ ಹಲವರು ನನ್ನ ಬಳಿಗೆ ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ ಹಾಕಿದ್ದರು. ಚುನಾವಣೆ ವೇಳೆ ಬ್ಯಾಟ್ನ ಡಿಪಿ ಹಾಕಿದವರ ಸ್ಕ್ರೀನ್ ಶಾಟ್ ನನ್ನ ಬಳಿ ಇದೆ. ನನ್ನ ಜೊತೆಯಲ್ಲೇ ಇದ್ದು ಬ್ಯಾಟ್ ಬೀಸಿದವರು ಯಾರೆಂದು ನನಗೆ ಗೊತ್ತಿದೆ. ಯಾರೆಲ್ಲಾ ಪಕ್ಷಕ್ಕೆ ವಿರುದ್ದವಾಗಿ ಮತ ಹಾಕಿದ್ದಾರೆಂದೂ ಗೊತ್ತಿದೆ. ಆದರೆ ನಾನು ಗೆದ್ದ ಬಳಿಕ ಯಾರನ್ನೂ ದೂರ ಮಾಡಿಲ್ಲ, ಎಲ್ಲರನ್ನೂ ಹತ್ತಿರ ಮಾಡಿಕೊಂಡಿದ್ದೇನೆ, ಬ್ಯಾಟ್ ಬೀಸಿದವರು, ಬಿಜೆಪಿಯವರು ಈಗ ನನ್ನ ಬಳಿಗೆ ಬಂದು ಅವರ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದರು. ಶಾಸಕರು ಆಡಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ. ಅಶೋಕ್ ರೈ ಅವರ ಜೊತೆಗಿದ್ದುಕೊಂಡೇ ವಿರುದ್ಧವಾಗಿ ಕೆಲಸ ಮಾಡಿದವರು ಯಾರು..? ಎದುರಿಗೆ ಅಶೋಕ್ ರೈಯವರಿಗೆ ಸಪೋರ್ಟ್ ಮಾಡುವವರಂತೆ ನಟಿಸಿ ಒಳಗಿಂದೊಳಗೆ ಬ್ಯಾಟ್ ಬೀಸಿದವರು ಯಾರು..? ಅಂತವರಿಗೆ ಪಕ್ಷದಲ್ಲಿರಲು ನೈತಿಕತೆ ಇದೆಯೇ ಎನ್ನುವ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಒಟ್ಟಿನಲ್ಲಿ ಶಾಸಕರು ಆಡಿರುವ ಮಾತು ಪುತ್ತೂರು ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಠಿಸಿದೆ.
Read Moreಪುತ್ತೂರು: ಇಲ್ಲಿನ ದರ್ಬೆ ಸರ್ಕಲ್ ಬಳಿಯ ರಹೀಮ್ಸ್ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಡಿ.ಜಿ ಫರ್ನಿಚರ್ ಗೃಹೋಪಯೋಗಿ ವಸ್ತುಗಳ ಮಳಿಗೆಯಲ್ಲಿ ದೀಪಾವಳಿ ಧಮಾಕಾ ಆಫರ್ ಪ್ರಕಟಿಸಲಾಗಿದೆ. ಅ.1ರಂದು ಆಫರ್ ಪ್ರಾರಂಭಗೊಂಡಿದ್ದು ನ.15ರಂದು ಆಫರ್ ಮುಕ್ತಾಯಗೊಳ್ಳಲಿದೆ. ಫ್ಯಾಕ್ಟರಿ ಬೆಲೆಯಲ್ಲಿ ನೇರವಾಗಿ ಫರ್ನಿಚರ್ ಐಟಂಗಳನ್ನು ಮಾರಾಟ ಮಾಡುವ ಹೆಸರಾಂತ ಮಳಿಗೆಯಾಗಿರುವ ಡಿ.ಜಿ ಫರ್ನಿಚರ್ ಮಳಿಗೆಯಲ್ಲಿ ವಿವಿಧ ವಿನ್ಯಾಸಗಳ ಆಧುನಿಕ ಶೈಲಿಯ ಫರ್ನಿಚರ್ಗಳ ಬೃಹತ್ ಸಂಗ್ರಹ ಲಭ್ಯವಿದ್ದು ವಿವಿಧ ಫರ್ನಿಚರ್ಗಳನ್ನು ಕಡಿಮೆ ದರದಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಇಎಂಐ ಮೂಲಕ ಕನಿಷ್ಠ ದರ ಪಾವತಿಸಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬಹುದಾಗಿದೆ. ಅಲ್ಲದೇ ಡಿ.ಜಿ ಫರ್ನಿಚರ್ ಮಳಿಗೆಗೆ ಭೇಟಿ ನೀಡಿದವರಿಗೆ ಅದೃಷ್ಟ ಬಹುಮಾನವಾಗಿ ಚಿನ್ನದ ನಾಣ್ಯ ಪಡೆಯಲು ಅವಕಾಶವಿದೆ. ಆಫರ್ ದರವನ್ನು ಈ ಕೆಳಗಿನ 👇 ಪೋಸ್ಟರ್ನಲ್ಲಿ ನಮೂದಿಸಲಾಗಿದೆ. ಆಫರ್ ದರದ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಡಿ.ಜಿ ಫರ್ನಿಚರ್ನ ಮಾಲಕರು ವಿನಂತಿಸಿದ್ದಾರೆ.
Read Moreವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ
Read Moreವಿಟ್ಲ: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನ ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯ ಮೇಲೆ ನಿಂತ
Read More