ಕರಾವಳಿ

ಕರಾವಳಿರಾಜಕೀಯರಾಜ್ಯ

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಶಾಬು ಸಾಹೇಬ್ ಪಾಲ್ತಾಡ್ ನೇಮಕ

ಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ  ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ  ನೇಮಕ ಮಾಡಿದ್ದಾರೆ. ಶಾಬು ಸಾಹೇಬ್‌ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್‌ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು. 

Read More
ಕರಾವಳಿ

ದುಬೈ ನ್ಯೂ ಬುರ್ಖಾ ಪ್ಯಾಲೇಸ್‌ನಲ್ಲಿ ಬೃಹತ್ ಡಿಸ್ಕೌಂಟ್ ಆಫರ್

ಪುತ್ತೂರು: ಕಲ್ಲಾರೆಯಲ್ಲಿ ಕಾರ್ಯಾಚರಿಸುತ್ತಿರುವ ದುಬೈ ನ್ಯೂ ಬುರ್ಖಾ ಪ್ಯಾಲೇಸ್ ಸೀಮಿತ ಅವಧಿಯ ಆಫರ್ ಪ್ರಕಟಿಸಿದ್ದು ವಿವಿಧ ಮಾದರಿಯ ಬುರ್ಖಾಗಳ ಮೇಲೆ ಬೃಹತ್ ರಿಯಾಯಿತಿ ದರ ಪ್ರಕಟಿಸಲಾಗಿದೆ. ಸ್ಟೂಡೆಂಟ್ ಬುರ್ಖಾ, ವೆಡ್ಡಿಂಗ್ ಬುರ್ಖಾ, ಹ್ಯಾಂಡ್ ವರ್ಕ್ ಬುರ್ಖಾ, ನಾರ್ಮಲ್ ಬುರ್ಖಾ, ಪ್ರಿಲ್ ಬುರ್ಖಾ ಸೇರಿದಂತೆ ಆಧುನಿಕ ಶೈಲಿಯ ವಿವಿಧ ವಿನ್ಯಾಸಗಳ ಬುರ್ಖಾಗಳು ಮಳಿಗೆಯಲ್ಲಿ ಲಭ್ಯವಿದೆ. ಆಫರ್ ಪ್ರಯುಕ್ತ ಪ್ರತೀ ಬುರ್ಖಾಗಳ ಮೇಲೆ 20% ದಿಂದ 50% ವರೆಗೆ ರಿಯಾಯಿತಿ ದರ ಪ್ರಕಟಿಸಲಾಗಿದೆ. ಅ.2ರಂದು ಆಫರ್ ಪ್ರಾರಂಭಗೊಂಡಿದ್ದು ಅ.12ಕ್ಕೆ ಆಫರ್ ಕೊನೆಗೊಳ್ಳಲಿದೆ.  ಗ್ರಾಹಕರು ಸೀಮಿತ ಅವಧಿಯ ಆಫರ್‌ನ್ನು ಸದುಪಯೋಗಪಡಿಸಿಕೊಳ್ಳುವಂತೆ ದುಬೈ ಬುರ್ಖಾ ಮಳಿಗೆಯ ಮಾಲಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ:9686897871, 9108123500 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Read More
ಕರಾವಳಿ

ರೈ ಚಾರಿಟೇಬಲ್ ಟ್ರಸ್ಟ್
ಕಾರ್ಯಾಧ್ಯಕ್ಷರಾಗಿ ಸುದೇಶ್ ಶೆಟ್ಟಿ ನೇಮಕ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ ರವರು ನೇಮಕಗೊಂಡಿದ್ದಾರೆ. ಟ್ರಸ್ಟ್ ಅಧ್ಯಕ್ಷರಾಗಿರುವ ಶಾಸಕರಾದ ಅಶೋಕ್

Read More
ಕರಾವಳಿ

ಕುಂಬ್ರ: ಇತ್ತೀಚೆಗೆ ನಿಧನರಾದ ಐತಪ್ಪ ಪೂಜಾರಿ ಮನೆಗೆ ಶಾಸಕ ಅಶೋಕ್ ರೈ ಭೇಟಿ- ಸಾಂತ್ವನ

ಪುತ್ತೂರು: ಇತ್ತೀಚೆಗೆ ನಿಧನರಾದ ಒಳಮೊಗ್ರು ಗ್ರಾಮದ ನಾಣಿಲ್ತಡ್ಕ ನಿವಾಸಿ ಐತಪ್ಪ ಪೂಜಾರಿಯವರ ಮನೆಗೆ ಶಾಸಕರಾದ ಅಶೋಕ್ ರೈ ಯವರು ಭೇಟಿ ನೀಡಿದರು. ಕೂಲಿ ಕಾರ್ಮಿಕರಾಗಿದ್ದ ಐತಪ್ಪ ಪೂಜಾರಿಯವರು

Read More
ಕರಾವಳಿ

ಸುಳ್ಯ: ಜ್ಯೂಸ್ ಕುಡಿದ ಮಹಿಳೆ ಸಾವು

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ

Read More
ಕರಾವಳಿ

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕೊನೆಗೂ ಬೆಂಚ್ ಅಳವಡಿಕೆಗೆ ಮುಂದಾದ ಇಲಾಖೆ

ಸುಳ್ಯ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಕಬ್ಬಿಣದ ಚೆಯರ್ ಗಳು ಕೆಲವು ತುಂಡಾಗಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಮಸ್ಯೆ ಉಂಟಾಗಿತ್ತು.ಈ ಸಮಸ್ಯೆಯ ಬಗ್ಗೆ ‘ನ್ಯೂಸ್ ಬೈಟ್ಸ್’ ಸಚಿತ್ರ

Read More
ಕರಾವಳಿ

ಮಹೇಶ್ ಬಸ್ ಮಾಲಕ ಪ್ರಕಾಶ್ ಶೆಟ್ಟಿ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ

ಮಂಗಳೂರು: ಮಹೇಶ್ ಬಸ್ ಮಾಲಕರಾದ ಪ್ರಕಾಶ್ ಶೆಟ್ಟಿಯವರು ಅ.1 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ

Read More
ಕರಾವಳಿಕ್ರೈಂ

ಹಿಟ್ ಆಂಡ್ ರನ್: ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು, ಗ್ರಾಪಂ ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್‌ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ

Read More
ಕರಾವಳಿರಾಜಕೀಯ

ಜಾತಿ, ಧರ್ಮ, ಪಕ್ಷ ನೋಡದೆ ಎಲ್ಲರಿಗೂ ಕಾರ್ಯಕರ್ತರು ನೆರವಾಗಬೇಕು: ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಎಂದೂ ಕೋಮುವಾದವನ್ನು ಮಾಡುವುದಿಲ್ಲ ಮತ್ತು ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುವುದಿಲ್ಲ, ಅಭಿವೃದ್ದಿಯೋಂದೇ ಕಾಂಗ್ರೆಸ್ ಧ್ಯೇಯವಾಗಿದ್ದು ಪಕ್ಷದ ಯುವ ಕಾರ್ಯಕರ್ತರು ಜಾತಿ,

Read More
ಕರಾವಳಿ

ಪುರುಷರಕಟ್ಟೆ ಉದಯಭಾಗ್ಯ ಹೋಟೆಲ್’ನ ಮಾಲಕ ಸುರೇಶ್ ಪ್ರಭು ನಿಧನ

ಪುತ್ತೂರು : ಪುರುಷರಕಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದಯಭಾಗ್ಯ ಹೋಟೆಲ್ ನ ಮಾಲಕ ಸುರೇಶ್ ಪ್ರಭು (72. ವ) ರವರು ಹೃದಯಾಘಾತದಿಂದಾಗಿ ಅ.1 ರಂದು ನಿಧನರಾದರು. ಸುರೇಶ್ ಪ್ರಭುರವರು

Read More
error: Content is protected !!