ಕರಾವಳಿ

ಕರಾವಳಿ

ಆ. 11 ಪುತ್ತೂರಿನಲ್ಲಿ ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಅಧಿಕೃತ ಚಾಲನೆ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವರೆಗೆ ಉಚಿತ ಗೃಹಜ್ಯೋತಿ ಯೋಜನೆಯ ಅಧಿಕೃತ ಚಾಲನಾ ಕಾರ್ಯಕ್ರಮ ಆ.11 ರಂದು ಪುತ್ತೂರಿನಲ್ಲಿ ನಡೆಯಲಿದೆ.

Read More
ಕರಾವಳಿರಾಜ್ಯ

ಸ್ಪಂದನ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ

ಕನ್ನಡದ ಖ್ಯಾತ ನಟ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿರುವ

Read More
ಕರಾವಳಿ

ದ.ಕ ಜಿಲ್ಲೆಗೆ 10 ಪಶು ಸಂಜೀವಿನಿ ಆಂಬುಲೆನ್ಸ್
ಪಶುಗಳ ಉಚಿತ ಚಿಕಿತ್ಸೆಗೆ ಕಾಂಗ್ರೆಸ್ ಸರಕಾರದ ಕೊಡುಗೆ: ಶಾಸಕ ರೈ

ಪುತ್ತೂರು:ಪಶುಗಳಿಗೆ ಸೇರಿದಂತೆ ಯಾವುದೇ ಪ್ರಾಣಿಗಳಿಗೆ ತೊಂದರೆಯಾದಲ್ಲಿ ವೈದ್ಯರು ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಿ ಮೂಕಪ್ರಾಣಿಗಳನ್ನು ಸಲಹುವ ವ್ಯವಸ್ಥೆಗೆ ರಾಜ್ಯದ ಕಾಂಗ್ರೆಸ್ ಸರಕಾರದಿಂದ ದ ಕ ಜಿಲ್ಲೆಗೆ ಒಟ್ಟು

Read More
ಕರಾವಳಿ

ಜಮೀನು ಲೀಸಿಗೆ ಕೊಡುವಂತೆ ಒತ್ತಡ, ಬೆದರಿಕೆ ಹಲ್ಲೆ ಆರೋಪಿಸಿ ಹಿರಿಯ ನಾಗರಿಕೆ ದೂರು ಹಿನ್ನೆಲೆ: ತನಿಖೆಗೆ ಬೆಳ್ಳಾರೆ ಪೊಲೀಸರಿಗೆ ನ್ಯಾಯಾಲಯದ ಆದೇಶ

ಪುತ್ತೂರು: 81 ವರ್ಷ ಪ್ರಾಯದ ಹಿರಿಯ ನಾಗರಿಕರ ಜಮೀನನ್ನು ಲೀಸಿಗೆ ಕೊಡಲು ಒತ್ತಾಯಿಸಿ, ಕೊಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ

Read More
ಕರಾವಳಿರಾಜಕೀಯ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ:
ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ

ಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು ಮತ್ತು ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದೆಂದೂ

Read More
ಕರಾವಳಿಕ್ರೈಂ

ಪುತ್ತೂರು: ಅಮ್ಚಿನಡ್ಕದಲ್ಲಿ ಅಡಿಕೆ, ಹುಲ್ಲು ತೆಗೆಯುವ ಮೆಷಿನ್ ಕಳ್ಳತನ: ಇಬ್ಬರ ಬಂಧನ

ಪುತ್ತೂರು: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್ ಬಂಧಿತ ಆರೋಪಿಗಳು. ಪುತ್ತೂರು ತಾಲೂಕು

Read More
ಕರಾವಳಿಕ್ರೈಂ

ರಿಕ್ಷಾ ಚಾಲಕನ ಮೇಲೆ ಅನೈತಿಕ ಪೊಲೀಸ್ ಗಿರಿ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಬೆಳ್ತಂಗಡಿ: ಹಿಂದೂ ವಿದ್ಯಾರ್ಥಿನಿ ರಿಕ್ಷಾದಲ್ಲಿ ಬಾಡಿಗೆ ಹೋದ ವಿಚಾರದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಧರ್ಮಸ್ಥಳ ಪೊಲೀಸರು

Read More
ಕರಾವಳಿ

ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಮತದಾನ, ಪ್ರಮಾಣ ವಚನ ಸ್ವೀಕಾರ

ಪುತ್ತೂರು: ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು ಇಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಕ್ಯಾಬಿನೆಟ್ ಚುನಾವಣೆ ನಡೆಯಿತು. 8,9,10ನೇ ತರಗತಿಯ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಗಳು ಪ್ರಚಾರ ಕಾರ್ಯ ಕೈಗೊಂಡು ತಮ್ಮ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ರಚಿಸಿ ತಾನು ಆ ಸ್ಥಾನಕ್ಕೆ ಸರಿಯಾದ ಆಯ್ಕೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲು ಆಕರ್ಷಕ ಪೋಸ್ಟರ್‌ಗಳನ್ನು ತಯಾರಿಸಿ ಶಾಲೆಯಲ್ಲಿ ಪ್ರಚಾರ ನಡೆಸಿದರು. ಮತದಾನ ಪ್ರಕ್ರಿಯೆಯಲ್ಲಿ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮತ ಚಲಾಯಿಸಿದರು. ಶಾಲಾ ಮುಖ್ಯ ಚುನಾವಣಾಧಿಕಾರಿಯಾದ ಸ್ಮಿತ ಅವರ ನೇತತ್ವದಲ್ಲಿ ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಯಿತು. ಶಾಲಾ ನಾಯಕನಾಗಿ ಮುಹಮ್ಮದ್ ಸುಹಾನ್ ಹಾಗೂ ಶಾಲಾ ನಾಯಕಿಯಾಗಿ ಅಮ್ನಾ ಫಾತಿಮಾ ಚುಣಾಯಿತರಾದರು. ಕ್ರೀಡಾ ನಾಯಕನಾಗಿ ಮುಹಮ್ಮದ್ ಮಿದ್ಲಾದ್, ಕ್ರೀಡಾ ನಾಯಕಿಯಾಗಿ ಫಾತಿಮತ್ ರೀಹಾ, ಆರೋಗ್ಯ ಮತ್ತು ಶಿಸ್ತು ನಾಯಕನಾಗಿ ಮುಹಮ್ಮದ್ ಅಜೀಂ ಡಿ, ನಾಯಕಿಯಾಗಿ ಕತೀಜಾ ತಕಿಯಾ, ಸಾಂಸ್ಕೃತಿಕ ಸಂಘದ ನಾಯಕನಾಗಿ ಶಫೀಜ್, ನಾಯಕಿಯಾಗಿ ಆಯಿಷಾ ರಿಫಾ ಆಯ್ಕೆಯಾದರು. ನಂತರ ವಿದ್ಯಾರ್ಥಿ ಸಂಪುಟದಲ್ಲಿ ನೂತನವಾಗಿ ಸ್ಥಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಅತಿಥಿಯಾಗಿ ಆಗಮಿಸಿದ್ದ ಶಾಲೆಯ ನಿರ್ವಹಣಾ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ಹಾಜಿ ಅವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ತಮ್ಮ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಶುಭ ಹಾರೈಸಿದರು. ಪ್ರಮಾಣ ವಚನ ಕಾರ್ಯಕ್ರಮದ ನೇತೃತ್ವ ವಹಿಸಿದ್ದ, ಶಾಲಾ  ಪ್ರಾಂಶುಪಾಲರಾದ ರಂಝಿ ಮೊಹಮ್ಮದ್ ಮತ್ತು ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಅವರು ಸಂಪುಟದಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಧರಿಸಿ ಅಭಿನಂದಿಸಿದರು. ಶಾಲಾ ಚುನಾವಣಾ ಆಯೋಗದ ಸದಸ್ಯರಾದ ಕುಮಾರಿ ಪ್ರಜ್ವಲಾ ಸ್ವಾಗತಿಸಿದರು. ಸೋಫಿಯಾ ರೋಚ್ ಕಾರ್ಯಕ್ರಮ ನಿರೂಪಸಿದರು. ಸವಿತಾ ಕುಮಾರಿ ವಂದಿಸಿದರು. ಶಾಲಾ ಚುನಾವಣಾ ಆಯೋಗದ ಅಧ್ಯಕ್ಷೆ ಸ್ಮಿತ, ಸದಸ್ಯರಾದ ಪವಿತ್ರ, ಶ್ವೇತಾ, ಕುಮಾರಿ ಸಿನ್ವಾನ ಮತ್ತು ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Read More
ಕರಾವಳಿಕ್ರೈಂ

ಪುತ್ತೂರು: ನಗದು, ಚಿನ್ನ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದ್ದ 6.9 ಲಕ್ಷ ರೂ.ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ.ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ

Read More
ಕರಾವಳಿರಾಜಕೀಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ

ಪುತ್ತೂರು: ಮೋದಿ ಉಪನಾಮದ ಕುರಿತ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡುವ ಮೂಲಕ ಅವರ

Read More
error: Content is protected !!