ಬಾವಿಗೆ ಬಿದ್ದು ಚಿರತೆ ಸಾವು
ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ
Read Moreಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ
Read Moreಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ
Read Moreಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಹಾಗೂ ಆ
Read Moreಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದ
Read Moreಪುತ್ತೂರು: ಜನವರಿ 26ರ ಸೋಮವಾರದಂದು ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ವಿಧಾನಸಭಾ ಅಧಿವೇಶನ ಇರುವ ಕಾರಣಕ್ಕೆ ಆ ದಿನದಂದು ಶಾಸಕ ಅಶೋಕ್ ರೈ ಅವರು ಕಚೇರಿಯಲ್ಲಿರುವುದಿಲ್ಲ. ಈ ಕಾರಣಕ್ಕೆ
Read Moreಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ.ಸೆಲ್ವಕುಮಾರ್ ಶಿಕ್ಷೆಗೊಳಗಾದ
Read Moreಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಸಾವನ್ನಪ್ಪಿರುವ ಘಟನೆ ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ ಜ.19ರಂದು ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ
Read Moreಪುತ್ತೂರು:ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕುಂಬ್ರ, ಒಳಮೊಗ್ರು ಗ್ರಾಮದ
Read Moreಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಇಂಗ್ಲಿಷ್ ಮೀಡಿಯಂ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ “ಎನರ್ಜೈಜರ್’ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಕಲಿಯುವ ಕಲೆ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಪ್ರೇರಣಾತ್ಮಕ ಕಾರ್ಯಕ್ರಮವನ್ನು ಆಯೋಜಿಸಿತ್ತು.
Read Moreಮಂಗಳೂರು: ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ
Read More