ಮಾತನಾಡದೆ ಇಷ್ಟು ಕಾರುಬಾರು ಮಾಡುತ್ತೀರಿ: ಯು. ಟಿ ಖಾದರ್
ಸದನದಲ್ಲಿ ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭಾಧ್ಯಕ್ಷ ಯುಟಿ ಖಾದರ್
Read Moreಸದನದಲ್ಲಿ ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭಾಧ್ಯಕ್ಷ ಯುಟಿ ಖಾದರ್
Read Moreಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಜು 17 ರಂದು ಬೆಂಗಳೂರಿನ ಅವರ ನಿವಾಸದಲ್ಲಿ ಮುಸ್ಲಿಂ ಒಕ್ಕೂಟದ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು. ಗ್ರೇಟ್
Read More✍️ಹೈದರ್ ಆಲಿ ಐವತ್ತೊಕ್ಲು ಪುತ್ತೂರು: ಸುಳ್ಯ ಕಾಂಗ್ರೆಸ್ ನ್ನು ಸರಿಪಡಿಸಲು ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುವ ಕೆಲಸ ಮೊದಲು ಆಗಬೇಕಾಗಿದೆ. ಪಕ್ಷದ ಹಿತಾಸಕ್ತಿ ಮುಖ್ಯ. ಸಾವದಾನ, ಸಮಾಧಾನ, ತಾಳ್ಮೆ
Read Moreಸುಳ್ಯ: ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಘಟನಾ ಸ್ಥಳಕ್ಕೆ ಕೊಂಡೊಯ್ದು
Read Moreಪುತ್ತೂರು: ನವ ತಲೆಮಾರಿಗೆ ಧಾರ್ಮಿಕ ಜ್ಞಾನವನ್ನು ಧಾರೆಯೆರೆದು ಅವರನ್ನು ಸುಸಂಸ್ಕೃತ ಪ್ರಜೆಗಳಾಗಿ ರೂಪಿಸುವಲ್ಲಿ ಮದ್ರಸ ಅಧ್ಯಾಪಕರ ಸೇವೆಯು ಮಹತ್ತರವಾಗಿದೆಯೆಂದು ಬಪ್ಪಳಿಗೆ ಮಸೀದಿಯ ಖತೀಬರಾದ ಸಿರಾಜುದ್ದೀನ್ ಫೈಝಿ ನುಡಿದರು.
Read Moreಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಸುಳ್ಯ ತಾಲೂಕು ಕನಕಮಜಲು ಗ್ರಾಮದ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ಜು.16ರಂದು ರಾತ್ರಿ ಸಂಭವಿಸಿದೆ. ರಾತ್ರಿ ವೇಳೆ ಮನೆಯಲ್ಲಿ ಮನೆಯವರು ಇಲ್ಲದ
Read Moreಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನೋರ್ವನ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ
Read Moreನಮ್ಮ ನಾಡ ಒಕ್ಕೂಟ ಮತ್ತು ಶಾಹೀನ್ ಬೀದರ್ ಸಂಸ್ಥೆಯು ಜಂಟಿಯಾಗಿ ಮಂಗಳೂರಿನಲ್ಲಿ ಆಯೋಜಿಸಿರುವ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಮತ್ತು ಕೆರಿಯರ್ ಗೈಡೆನ್ಸ್ ಕಾರ್ಯಕ್ರಮದಲ್ಲಿ ಕಮ್ಯೂನಿಟಿ
Read Moreಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸೀಸ್ ಮಾಡುವವರ ಪೈಕಿ ತೀರಾ ಬಡವರಾಗಿದ್ದ 20 ಮಂದಿ ಡಯಾಲಿಸೀಸ್ ರೋಗಿಗಳಿಗೆ ಪ್ರತೀ ತಿಂಗಳು 1000/- ರೂಪಾಯಿಯ ಔಷಧಿ ಮತ್ತು ಡಯಾಲಿಸೀಸ್ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಸೇವಿಸಲು ತಿಂಗಳಿಗೆ 480/- ರೂಪಾಯಿಯ ಕೂಪನ್ ನೀಡುವ ಕಾರ್ಯಕ್ರಮವನ್ನು ಪುತೂರು ಬೊಳ್ವಾರಿನಲ್ಲಿರುವ ಹೆಲ್ತ್ ಪ್ಲಸ್ ಮೆಡಿಕಲ್ನವರ ಹೆಲ್ತ್ ಪ್ಲಸ್ ಹೆಲ್ಪ್ ಸೆಂಟರ್ ಮೂಲಕ ಪ್ರಾರಂಭಿಸಲಾಗಿದ್ದು ಜು.೧೫ರಂದು ಒಂದು ವರ್ಷದ ಉಚಿತ ಮೆಡಿಸಿನ್ ಕಾರ್ಡ್ನ್ನು ವಿತರಿಸಲಾಯಿತು. ಅನಿವಾಸಿ ಭಾರತೀಯ ಅಬ್ದುಲ್ ಸತ್ತಾರ್ ಮತ್ತು ತೌಸೀರ್ ಅಹಮದ್ರವರು ಇದಕ್ಕೆ ಸಹಕರಿಸಿದ್ದಾರೆ. ಹೆಲ್ತ್ ಪ್ಲಸ್ ಮೆಡಿಕಲ್ಸ್ನ ಪಾಲುದಾರರಾದ ಆಸಿಫ್ ಮತ್ತು ಅಕ್ಬರ್ರವರು ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ರಿಯಾಯಿತಿಯಲ್ಲಿ ಔಷಧಿನೀಡುವ ಕುರಿತು ತಿಳಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಜಯದೀಪ್ ಮಾತನಾಡಿ ಈಗಾಗಲೇ ರೋಟರಿ ಮೂಲಕ 6 ಡಯಾಲಿಸೀಸ್ ಮೆಶಿನ್ ಸರಕಾರಿ ಆಸ್ಪತ್ರೆಗೆ ಬಂದಿದ್ದು ಒಟ್ಟು 12 ಮೆಶಿನ್ ಕಾರ್ಯಚರಿಸುತ್ತಿದೆ. 94 ಜನ ರೋಗಿಗಳ ಪೈಕಿ ತೀರಾ ಬಡವರನ್ನ ಹುಡುಕಿ ಮಾಡುವ ಈ ಸೇವೆ ಅತೀ ಉತ್ತಮವಾದುದು ಆಗಿದೆ. ಸಂಘ ಸಂಸ್ತೆ ಮತ್ತು ಇನ್ನಿತರರಿಂದ ರೋಗಿಗಳಿಗೆ ಸಹಾಯ ಆದಾಗ ಅವರ ಕಷ್ಟ ತಕ್ಕ ಮಟ್ಟಿಗೆ ಪರಿಹಾರ ಆಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸರ್ಫುದ್ದೀನ್ ತಂಙಳ್ ಮಾತನಾಡಿ ರೋಗಿಗಳಿಗೆ ಸಹಾಯ ಮಾಡುವುದು ಪುಣ್ಯದ ಕಾರ್ಯವಾಗಿದ್ದು ಕಷ್ಟದಲ್ಲಿದ್ದಾಗ ಸಹಾಯ ಮಾಡುವವರಿಗೆ, ಇದಕ್ಕೆ ಸಹಾಯ ಮಾಡಿದವರಿಗೆ ದೇವರು ಪ್ರತಿಫಲ ಕೊಡುತ್ತಾನೆ ಎಂದು ಹೇಳಿದರು. ಪತ್ರಕರ್ತ ಸಂಶುದ್ದೀನ್ ಸಂಪ್ಯ ಮಾತನಾಡಿ ಹೆಲ್ತ್ ಪ್ಲಸ್ ಮೆಡಿಕಲ್ ಮೂಲಕ ಹೆಲ್ತ್ ಪ್ಲಸ್ ಹೆಲ್ಪ್ ಸೆಂಟರ್ ನವರು ಕೊಡಮಾಡುವ ಈ ದಾನದಲ್ಲಿ ಸರ್ವ ದರ್ಮದವರು ಇದ್ದು ಇದು ಎಲ್ಲರ ಮನ ಗೆಲ್ಲುವ ಸಂಗತಿಯಾಗಿದೆ. ಸಮಾಜ ಸೇವೆಯಲ್ಲಿ ಅತೀ ಉತ್ತಮ ಸೇವೆ ಇದಾಗಿದ್ದು ಹೆಲ್ತ್ ಸೆಂಟರ್ ನವರ ಸೇವೆಯನ್ನು ಶ್ಲಾಘಿಸಿದರು ಕಾರ್ಯಕ್ರಮದಲ್ಲಿ 20 ಮಂದಿ ರೋಗಿಗಳಿಗೆ ಹೆಲ್ತ್ ಕಾರ್ಡ್ ನೀಡುವ ವ್ಯವಸ್ಥೆ ಮಾಡಿದ್ದು ಮುಂದಕ್ಕೆ ದಾನಿಗಳ ನೆರವಿನೊಂದಿಗೆ ಇನ್ನಷ್ಟು ರೋಗಿಗಳಿಗೆ ಸಹಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಪುತ್ತೂರು ಸರಕಾರಿ ಆಸ್ಪತ್ರೆಯ ಮಾಜಿ ಆರೋಗ್ಯ ರಕ್ಷಾ ಸಮಿತಿ ಸದಸ್ಯ ರಫೀಕ್ ದರ್ಬೆ ತಿಳಿಸಿದರು.
Read Moreಪುತ್ತೂರು: ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾ.ಪಂಗಳಲ್ಲಿ ಸದಸ್ಯರಿಬ್ಬರ ನಿಧನದಿಂದ ತೆರವಾದ ತಲಾ ಒಂದು ಸ್ಥಾನಕ್ಕೆ ಜು.23ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ
Read More