ಸಮಾಜ ಸೇವಕ ಮುಹಮ್ಮದ್ ಕುಕ್ಕುವಳ್ಳಿ ಅವರಿಗೆ ‘ಭಾರತ ಸೇವಾ ರತ್ನ’ ಪ್ರಶಸ್ತಿ ಪ್ರದಾನ
ಪುತ್ತೂರು: ಸಮಾಜ ಸೇವಕ ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ನೀಡಲ್ಪಡುವ ಭಾರತ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜ.13ರಂದು ಬೆಂಗಳೂರು ವಿಶ್ವ
Read Moreಪುತ್ತೂರು: ಸಮಾಜ ಸೇವಕ ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ನೀಡಲ್ಪಡುವ ಭಾರತ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜ.13ರಂದು ಬೆಂಗಳೂರು ವಿಶ್ವ
Read Moreಮಂಗಳೂರು: ಉಳ್ಳಾಲ ಮುನ್ನೂರು ಗ್ರಾಮದ ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ನಂದಾವರ
Read Moreಬಂಟ್ವಾಳ : ಐಕ್ಯ ವೇದಿಕೆ ಕೊಡಾಜೆ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ದಫ್ ಸ್ಪರ್ಧೆ, ನೂತನ ಕಛೇರಿ ಉದ್ಘಾಟನೆ, ಸನ್ಮಾನ ಹಾಗೂ ಐಕ್ಯತಾ ಜಸ್ನೇ 2026 ಕಾರ್ಯಕ್ರಮ
Read Moreಮಂಗಳೂರು: ಮಾದಕ ವಸ್ತು ಮುಕ್ತ ಮಂಗಳೂರು ಮತ್ತು ಮಾದಕ ವಸ್ತು ಮುಕ್ತ ಶೈಕ್ಷಣಿಕ ಕ್ಯಾಂಪಸ್ಗಳ ನಿರ್ಮಾಣದ ಉದ್ದೇಶದಿಂದ ಪೊಲೀಸರು ಮಾದಕ ವಸ್ತು ವಿರುದ್ಧ ಅಭಿಯಾನವನ್ನು ಆರಂಭಿಸಿದ್ದು, ಈ
Read Moreಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಒಟ್ಟು 10 ಕಾಲು ಸಂಕ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಕೆಲವು
Read Moreಬಂಟ್ವಾಳ: ಇಲ್ಲಿಗೆ ಸಮೀಪದ ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿರುವ, ಬಾಲಕಿಯರ ವಿದ್ಯಾ ಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜು ಇದರ ವಿದ್ಯಾರ್ಥಿನಿಯರಿಗೆ ಇತ್ತೀಚೆಗೆ ಪೊಲೀಸ್ ಠಾಣಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Read Moreಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಮಕ್ಕಾ ವಲಯದ ಸಂಯೋಜಕರಾಗಿ ಅಬ್ದುಲ್ ರಝಾಕ್ ಮುಸ್ಲಿಯಾರ್ ರಂತಡ್ಕ ಅವರನ್ನು ನೇಮಕ ಮಾಡಲಾಗಿದೆ. ಮರ್ಕಝುಲ್ ಹುದಾ ಕೇಂದ್ರ ಸಮಿತಿ
Read Moreಬಂಟ್ವಾಳ: ತಂತಿಬೇಲಿಗೆ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ
Read Moreಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯನ್ನು ಸರಕಾರ ನೇಮಿಸಿದ್ದರೂ ಅವರಿಗೆ ಸೂಕ್ತ ಕಟ್ಟಡದ ವ್ಯವಸ್ಥೆಯನ್ನು ಮಾಡಿರಲಿಲ್ಲ. ಇದೀಗ ಪುತ್ತೂರಿಗೆ 9 ಕಟ್ಟಡ ಮಂಜೂರಾಗಿದೆ. ಪುತ್ತೂರು ತಾಲೂಕಿನ ನರಿಮೊಗರು, ಬೆಟ್ಟಂಪಾಡಿ, ಬನ್ನೂರು, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, ಕೆಯ್ಯೂರು, ಪಡ್ನೂರು, ಕುರಿಯ ಮತ್ತು ನೆಕ್ಕಿಲಾಡಿಯಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. ಕಟ್ಟಡಕ್ಕೆ ತಲಾ 65 ಲಕ್ಷ ಅನುದಾನವನ್ನೂ ಮಂಜೂರು ಮಾಡಲಾಗಿದೆ. ಈ ಕಟ್ಟಡದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯೋರ್ವರು ಗ್ರಾಮಸ್ಥರಿಗೆ ಸೇವೆಯನ್ನು ಒದಗಿಸಲಿದ್ದಾರೆ. ಈ ಕೇಂದ್ರದಲ್ಲಿ ಚಿಕಿತ್ಸೆಯ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವೂ ಈ ಕೇಂದ್ರದ ಮೂಲಕ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಕಟ್ಟಡ ನಿರ್ಮಾಣವಾಗುವುರೊಂದಿಗೆ ಹಲವು ವರ್ಷಗಳ ಬೇಡಿಕೆ ಈಡೆರಿದಂತಾಗಿದೆ.
Read Moreಬೆಳ್ತಂಗಡಿ: ಜ.14ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು
Read More