ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ ಆರೋಪ; ನಾಲ್ವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು
Read Moreಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು
Read Moreಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಸೌದಿ ಅರೇಬಿಯಾ – ಜಿದ್ದಾ ಘಟಕದ ಮಹಾಸಭೆಯು ಶರಫಿಯಾ ಮಹಬ್ಬ ಸ್ಕ್ವೇರ್ ಸಭಾಂಗಣದಲ್ಲಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ.
Read Moreಬೆಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಬ್ಯಾರಿ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ನಾರಾಯಣ ಆಸ್ಪತ್ರೆ ಬೆಂಗಳೂರು ಇದರ ಸಹಕಾರದೊಂದಿಗೆ ರಾಜಧಾನಿ ಬೆಂಗಳೂರಿನ ಗಾಂಧಿನಗರದಲ್ಲಿ ರಕ್ತದಾನ ಶಿಬಿರ
Read Moreಪುತ್ತೂರು:ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಮುಹಮ್ಮದ್(70ವ) ಅವರು ಜ.11ರಂದು ನಿಧನ ಹೊಂದಿದರು. ಹಲವಾರು ವರ್ಷಗಳಿಂದ ರೆಂಜಲಾಡಿಯಲ್ಲಿ ಅಂಗಡಿ ವ್ಯಾಪಾರ ಮಾಡುತ್ತಿದ್ದ ಮುಹಮ್ಮದ್ ಅವರು ಸ್ಥಳೀಯವಾಗಿ ಎಲ್ಲರಿಗೂ ಚಿರಪರಿಚಿತರಾಗಿದ್ದರು.ಮೃತರು
Read Moreಉಪ್ಪಿನಂಗಡಿ: ಇತಿಹಾಸ ಪ್ರಸಿದ್ಧ ತೆಕ್ಕಾರು ಮೂಡಡ್ಕ ಮಖಾಮ್ ಉರೂಸ್ ಗೆ ಜ.11ರಂದು ನಡೆಯಲಿದ್ದುಕಳೆದ ಐದು ದಿನಗಳಿಂದ ನಡೆಯುತ್ತಿರುವ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮ ಇಂದು ರಾತ್ರಿ ಸಮಾಪ್ತಿಗೊಳ್ಳಲಿದೆ.
Read Moreಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಹೆಚ್ಚು ಅನುದಾನವನ್ನು ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು, ಕಾಂಗ್ರೆಸ್ ಸರಕಾರ ದಲಿತರ ಅಭಿವೃದ್ದಿಗೆ ಕಟಿಬದ್ದವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಸಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈಗಾಗಲೇ 75ಲಕ್ಷ ಅನುದಾನ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಬಾಕಿ ಅನುದಾನ ಬಿಡುಗಡೆಯಾಗಲಿದೆ. ಈ ಭಾಗದ ದಲಿತ ಸಮುದಾಯದ ಬಹಳ ವರ್ಷಗಳ ಬೇಡಿಕೆಯಾಗಿದ್ದ ಅಂಬೇಡ್ಕರ್ ಭವನದ ಕನಸನ್ನು ನನಸು ಮಾಡಲಾಗಿದೆ. ನೂತನವಾಗಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನ ದಲಿತ ಹಾಗೂ ಇತರೆ ಸಮುದಾಯದ ಕಾರ್ಯಗಳಿಗೂ ಬಳಕೆಯಾಗಲಿ ಎಂದು ಹೇಳಿದರು. ನೂತನ ಅಂಬೇಡ್ಕರ್ ಭವನಕ್ಕೆ ವಿಟ್ಲ ಪ್ರವಾಸಿ ಮಂದಿರದ ಬಳಿ ಜಾಗ ಕಾಯ್ದಿರಿಸಲಾಗಿದೆ ಆದರೆ ಈ ಜಾಗ ಅತ್ಯಂತ ಕಡಿಮೆಯಾಗಿದೆ, ಇಲ್ಲಿ ಭವನ ನಿರ್ಮಾಣವಾದರೆ ಪಾರ್ಕಿಂಗ್ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಒಕ್ಕೆತ್ತೂರಿನಲ್ಲಿ ರುವ ಸರಕಾರಿ ಜಾಗದಲ್ಲಿ ನಿರ್ಮಾಣ ಮಾಡುವ ಬಗ್ಗೆ ಆಲೋಚನೆ ಇದ್ದು ಅಲ್ಲಿ ಜಾಗದ ಕೊರತೆ ಇದ್ದಲ್ಲಿ ನಿಗಧಿತ ಸ್ಥಳದಲ್ಲೇ ಭವನದ ನಿರ್ಮಾಣವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ರಮನಾಥ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ, ಪುತ್ತೂರು ತಾಲೂಕು
Read Moreನೆಲ್ಯಾಡಿ: ಕೆಲ ದಿನದ ಹಿಂದೆ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿ ಚಂದ್ರಶೇಖರ ಕಟ್ಟೆಮಜಲು ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ
Read Moreಕಡಬ: ರಾಮಕುಂಜ ಗ್ರಾಮದ ನೀರಾಜೆಯ ಮಹಿಳೆಯೋರ್ವರು ತನ್ನ ಮಗುವಿನ ಜೊತೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೀರಾಜೆ ನಿವಾಸಿ ಮುನೀರ್ ಎಂಬವರ ಪತ್ನಿ ನೇಹಾ(26)
Read Moreವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಪ್ರಕರಣಗಳ ಆರೋಪಿ ಅಬ್ದುಲ್ ಖಾದರ್ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ
Read Moreವಿಟ್ಲ: ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ 18-11-2025ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ 4 ದನಗಳು
Read More