ಮಗುವಿನೊಂದಿಗೆ ಕೆರೆಗೆ ಹಾರಿದ ತಾಯಿ!! ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿ ದೂರು
ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಆಕೆಯ 3 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ
Read Moreಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಆಕೆಯ 3 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ
Read Moreಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ಕ್ಷೇತ್ರದ ಪೆರ್ಲಾಪಿನ ಉದ್ಯಮಿ ಹನೀಫ್ ಪೆರ್ಲಾಪು ಅವರನ್ನು ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ
Read Moreಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಆನಂದ ಎಂ ರವರು ಸಿಬ್ಬಂದಿಗಳೊಂದಿಗೆ ದಿನಾಂಕ ಜ.03ರಂದು ಸಂಜೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ
Read Moreಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ, ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳು ಮತದಾರ ಪಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಮ್ಯಾಪಿಂಗ್ ಬಳಿಕ ನಿಮ್ಮ ನಿಮ್ಮ ವೋಟರ್ ಪಟ್ಟಿಯನ್ನು ಪರಿಶೀಲಿಸಿ ನಿಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿ ಇಲ್ಲದಿದ್ದರೆ ನೀವು ಮತದಾನದಿಂದ ವಂಚತರಾಗುವ ಸಾಧ್ಯತೆ ಇದೆ ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ವೋಟು ಡಿಲಿಟ್ ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮತದಾರ ಪಟ್ಟಿ ಪರಿಷ್ಕರಣೆಯ ಕುರಿತು ಬಿಎಲ್ಎಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಮ್ಯಾಪಿಂಗ್ ಬಗ್ಗೆ ಈಗಾಗಲೇ ಕೆಲವೊಂದು ಆಕ್ಷೇಪ, ದೂರುಗಳು ಬಂದಿದೆ. ವಿದೇಶದಲ್ಲಿರುವ ಅಥವಾ ಕ್ಷೇತ್ರ ಬಿಟ್ಟು ಹೊರಗಡೆ ನೆಲೆಸಿರುವ ಕುಟುಂಬಗಳ ವೋಟು ಡಿಲಿಟ್ಆಗುವ ಸಾಧ್ಯತೆ ಇದೆ. ಕಾರ್ಯಕರ್ತರು, ಬಿಎಲ್ಎಗಳು ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ದಾಖಲೆ, ಮಾಹಿತಿ ನೀಡುವ ಮೂಲಕ ಮತದಾರ ಪಟ್ಟಿಯಿಂದ ಹೆಸರು ಅಳಿಸದಂತೆ ನೋಡಿಕೊಳ್ಳಬೇಕು. ನನ್ನದು ಸರಿ ಇದೆ ಎಂದು ಕೈಕಟ್ಟಿ ಕೂರಬೇಡಿ. ನಾಡಿದ್ದು ವೋಟು ಹಾಕಲು ಹೋಗುವಾಗ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆ ವೇಳೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ಕರ್ನಾಟಕದಲ್ಲಿ ಎಸ್ಐಆರ್ ಗೆ ಅಧಿಕೃತ ಆದೇಶ ಬಂದ ಬಳಿಕ ಆನ್ಲೈನ್ ಮೂಲಕವೂ ನಿಮ್ಮ ಹೆಸರು ಮತದಾರ
Read Moreವಿಟ್ಲ: ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ ಪೂಜಾರಿಯನ್ನು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಹಲ್ಲೆ, ದೊಂಬಿ, ಕೊಲೆಯತ್ನ, ಜೂಜು,
Read Moreಉಪ್ಪಿನಂಗಡಿ: ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿರುವ
Read Moreಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ವತಿಯಿಂದ ಪಕ್ಷದ ಬೂತ್ ಅಧ್ಯಕ್ಷರಿಗೆ, ಬಿಎಲ್ಎಗಳಿಗೆ, ವಲಯ ಅಧ್ಯಕ್ಷರುಗಳಿಗೆ ಮತಪಟ್ಟಿ ಪರಿಷ್ಕರಣೆಯ ತರಬೇತಿ ಕಾರ್ಯಕ್ರಮ ಜ.3ರಂದು ಪೂರ್ವಾಹ್ನ 11.30ಕ್ಕೆ ಬ್ಲಾಕ್
Read Moreಪುತ್ತೂರು: ಜ.1ರಂದು ಬೆಳಿಗ್ಗೆ, ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಎಂಬಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿ.ಎಸ್.ಐ
Read Moreಪುತ್ತೂರು: ಸಮಾಜ ಸೇವಕ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಭಾರತ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್, ಪ್ರತಿ ವರ್ಷ ನಾಡಿನ ವಿವಿಧ ಕ್ಷೇತ್ರದ
Read Moreಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ
Read More