ಈಶ್ವರಮಂಗಲ ‘ಮಧುರ ಹನಿ ಸ್ವೀಟ್ಸ್’ ಸಂಸ್ಥೆಗೆ ಅಶೋಕ್ ಕುಮಾರ್ ರೈ ಭೇಟಿ- ಗೌರವಾರ್ಪಣೆ
ಈಶ್ವರಮಂಗಲ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ‘ಮಧುರ ಹನಿ ಸ್ವೀಟ್ಸ್’ ಸಂಸ್ಥೆಗೆ ಕಾಂಗ್ರೆಸ್ ಮುಖಂಡ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಫೆ.6ರಂದು l ಭೇಟಿ ನೀಡಿದರು. ಹನಿ ಸ್ವೀಟ್ಸ್
Read Moreಈಶ್ವರಮಂಗಲ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ‘ಮಧುರ ಹನಿ ಸ್ವೀಟ್ಸ್’ ಸಂಸ್ಥೆಗೆ ಕಾಂಗ್ರೆಸ್ ಮುಖಂಡ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಫೆ.6ರಂದು l ಭೇಟಿ ನೀಡಿದರು. ಹನಿ ಸ್ವೀಟ್ಸ್
Read Moreಕ್ರೀಡೆಗೆ ಅಂಗವೈಕಲ್ಯತೆ ಅಡ್ಡಿಯಲ್ಲ ಎಂಬುದನ್ನು ಸ್ಥಳೀಯ ಕ್ರಿಕೆಟ್ ಪಂದ್ಯಾಟದಲ್ಲಿ ತೋರಿಸಿಕೊಡುತ್ತಿರುವ ಸುಳ್ಯ ಪೈಚಾರು ಭಾಗದ ಯುವಕ ಉನೈಸ್ ಎಂಬುವರಿಗೆ ಪೈಚಾರು ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ
Read Moreಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ
Read Moreಸುಳ್ಯ :ಪೆರಾಜೆ ದಾಸರ ಹಿತ್ಲು ಮಾಣಿ ಮೈಸೂರು ಹೆದ್ದಾರಿಯಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಗೆ ತೀವ್ರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Read Moreಸುಳ್ಯ ಜಯನಗರದ ಯುವಕ ಸಂದೀಪ್ (20ವರ್ಷ )ಎಂಬಾತ ಕಳೆದ ಒಂದು ವಾರದ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮಂಗಳೂರು
Read Moreಶಿಕ್ಷಣ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೆಯ ತರಗತಿ ಫಲಿತಾಂಶಗಳಲ್ಲಿ ಕಳೆದ ಎರಡು ವರ್ಷಗಳ ಮೊದಲು ಪ್ರತಿ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
Read Moreಪುತ್ತೂರು: ಒಂದು ಕಡೆ ಕಿತ್ತು ತಿನ್ನುವ ಬಡತನ. ಇನ್ನೊಂದು ಕಡೆ ಮಗಳನ್ನು ಮದುವೆ ಮಾಡಿಕೊಡಬೇಕಾದ ಸನ್ನಿವೇಶ. ಮೊದಲೇ ವಾಸಿಸಲು ಸ್ವಂತ ಮನೆಯಿಲ್ಲ. ಇರುವ ಬಾಡಿಗೆ ಮನೆಗೂ ಸರಿಯಾಗಿ
Read Moreಬೆಳ್ತಂಗಡಿ: ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿಗುಡ್ಡೆ
Read Moreಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.
Read Moreಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.
Read More