ಬಂಟ್ವಾಳ: ತೋಟದಲ್ಲಿ ಮೇಯುತ್ತಿದ್ದ ದನದ ಮೇಲೆ ಚಿರತೆ ದಾಳಿ
ಬಂಟ್ವಾಳದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಎಂಬಲ್ಲಿ ರಾತ್ರಿ ಸಮಯ ತೋಟದಲ್ಲಿ ಮೇಯುತಿದ್ದ ದನದ ಮೇಲೆ ಚಿರತೆಯೊಂದು ದಾಳಿ ನಡೆಸಿದ ಘಟನೆ ವರದಿಯಾಗಿದೆ ಕೇಲ್ದೊಡಿ ನಿವಾಸಿ ಶೀನಪ್ಪ ಪೂಜಾರಿ
Read Moreಬಂಟ್ವಾಳದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಎಂಬಲ್ಲಿ ರಾತ್ರಿ ಸಮಯ ತೋಟದಲ್ಲಿ ಮೇಯುತಿದ್ದ ದನದ ಮೇಲೆ ಚಿರತೆಯೊಂದು ದಾಳಿ ನಡೆಸಿದ ಘಟನೆ ವರದಿಯಾಗಿದೆ ಕೇಲ್ದೊಡಿ ನಿವಾಸಿ ಶೀನಪ್ಪ ಪೂಜಾರಿ
Read Moreಕಳೆದ ಕೆಲವು ದಿನಗಳ ಹಿಂದೆ ಸಂಚಲನವನ್ನೇ ಮೂಡಿಸಿದ್ದ ಭಜಕರ ಬಗ್ಗೆ ನಿಂದನೆ ಬರಹ ಆರೋಪವನ್ನು ಎದುರಿಸುತ್ತಿದ್ದ ಕೊಯಿಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರರನ್ನು ಶಿಸ್ತು ಪ್ರಾಧಿಕಾರಿ
Read Moreಪುತ್ತೂರು: ಜಗತ್ತು ಭಾರತದತ್ತ ತಿರುಗಿ ನೋಡಲು ಕಾಂಗ್ರೆಸ್ಸಿನ ಕೊಡುಗೆಯೇ ಕಾರಣ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಹೇಳಿದರು. ಜ.15ರಂದು ಇಂಡಿಯನ್
Read Moreಸುಳ್ಯದ ಅಂಬಟಡ್ಕ ದಲ್ಲಿ ವಾಸವಾಗಿರುವ ಗಣೇಶ್ ಮತ್ತು ಜ್ಯೋತಿ ದಂಪತಿಗಳ ಪುತ್ರ 11 ವರ್ಷದ ತಶ್ವಿತ್ ಎಂಬ ಬಾಲಕ ಲಿಂಪೋಮ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ
Read Moreಪುತ್ತೂರು: ರಸ್ತೆ ಬದಿಗೆ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಅಧಿಕೃತ ಮಾಹಿತಿ ಆಧರಿಸಿ ಕಾರ್ಯಾಚರಣೆ ಮಾಡಿದ ಕೆದಂಬಾಡಿ ಗ್ರಾಪಂ ಆಡಳಿತ ಹಾಗೂ ಅಧಿಕಾರಿ ವರ್ಗದವರು ಕಸ ಸುರಿದವರನ್ನು ಪತ್ತೆ
Read Moreಪುತ್ತೂರು: ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುರುಷರಕಟ್ಟೆ ನಿವಾಸಿ ರಿಕ್ಷಾ ಚಾಲಕ ಅಂಗಾರ ಅವರ ಮನೆಗೆ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ನೇತೃತ್ವದ ನಿಯೋಗ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಮಾತನಾಡಿದ ಹೇಮನಾಥ ಶೆಟ್ಟಿಯವರು ಆರ್ಥಿಕ ನೆರವು ನೀಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಇಸಾಕ್ ಸಾಲ್ಮರ, ವೇದನಾಥ ಸುವರ್ಣ, ಪರಮೇಶ್ವರ ಭಂಡಾರಿ, ಮಹಾಲಿಂಗ ನಾಯ್ಕ, ಪ್ರವೀಣ್ ಆಚಾರ್ಯ, ಸಲೀಂ ಪಾಪು, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Read Moreಪುತ್ತೂರು: ಬದ್ರಿಯಾ ಜುಮ್ಮಾ ಮಸ್ಜಿದ್ ಕಟ್ಟತ್ತಾರು ಹಾಗೂ ನುಸ್ರತುಲ್ ಅನಾಂ ಯಂಗ್ಮೆನ್ಸ್ ಅಸೋಸಿಯೇಷನ್ ಕಟ್ಟತ್ತಾರು ಇದರ ಜಂಟಿ ಆಶ್ರಯದಲ್ಲಿ ಕಮ್ಯೂನಿಟಿ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನಾ ಸಭೆ ಕಟ್ಟತ್ತಾರು ನುಸ್ರತುಲ್ ಇಸ್ಲಾಂ ಮದ್ರಸಾ ಹಾಲ್ನಲ್ಲಿ ಜ.15ರಂದು ನಡೆಯಿತು. ಜಮಾಅತ್ ಕಮಿಟಿ ಅಧ್ಯಕ್ಷ ಪಿ.ಎಂ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಮ್ಯೂನಿಟಿ ಸೆಂಟರ್ ಪುತ್ತೂರು ಇದರ ಕಾರ್ಯದರ್ಶಿ ಹನೀಫ್ ಪುತ್ತೂರು, ಇಮ್ತಿಯಾಝ್ ಪಾರ್ಲೆ, ನಝೀರ್, ಅಶ್ಫಾನ ಹಾಗೂ ನುರಿತ ಕೌನ್ಸಿಲರ್ಗಳು ಭಾಗವಹಿಸಿದ್ದರು. ಸಮಾಲೋಚನಾ ಸಭೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆ, ಉನ್ನತ ವಿದ್ಯಾಭ್ಯಾಸದ ಮಾಹಿತಿ, ಸರಕಾರಿ ಉದ್ಯೋಗ ಮಾಹಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಹಾಗೂ ಚರ್ಚೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 45 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಸಿ.ಬಿ ಅಬೂಬಕ್ಕರ್, ಸದಸ್ಯರಾದ ಯೂಸುಫ್ ಹಾಜಿ, ಮಾಡಾವು ಜಮಾ ಮಸೀದಿ ಅಧ್ಯಕ್ಷ ಖಾದರ್ ಮುಸ್ಲಿಯಾರ್, ಇಬ್ರಾಹಿಂ ಹಾಜಿ ಅರಿಕ್ಕಿಲ, ಯಂಗ್ಮೆನ್ಸ್ ಅಧ್ಯಕ್ಷ ಶಾಕಿರ್ ಕೆ.ಎಂ, ಕಾರ್ಯದರ್ಶಿ ಮುಹ್ಸಿನ್ ಎನ್.ಎಂ, ಸದಸ್ಯರಾದ ರಫೀಕ್ ನಂಜೆ ಉಪಸ್ಥಿತರಿದ್ದರು.
Read Moreಪುತ್ತೂರು: ಇಡ್ಕಿದು ಗ್ರಾಮದ ಬದ್ರಿಯಾ ಜುಮಾ ಮಸೀದಿ ಹಾಗೂ ಜಮಾಅತ್ ಕಮಿಟಿ ಕೋಲ್ಪೆ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅನ್ಸಾರುಲ್ ಮುಸ್ಲಿಮೀನ್ ಯಂಗ್ಮೆನ್ಸ್ ಅಸೋಸಿಯೇಷನ್ ಕೋಲ್ಪೆ ಇದರ 20ನೇ ವಾರ್ಷಿಕ ಮಹಾಸಂಗಮ ಹಾಗೂ 9ನೇ ವರ್ಷದ ಬೃಹತ್ ಬುರ್ದಾ ಮಜ್ಲಿಸ್ ‘ಇಶಲ್ ನೈಟ್-2023’ ಕಾರ್ಯಕ್ರಮ ಜ.21ರಂದು ರಾತ್ರಿ ಗಂಟೆ 7-00ರಿಂದ ಕೋಲ್ಪೆ ಬದ್ರಿಯಾ ಮದ್ರಸದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇರಳದ ಪ್ರಸಿದ್ಧ ಗಾಯಕರಾದ ಕೇರಳ ಫೋಕ್ ಲೋರ್ ಅಕಾಡಮಿ ಇದರ ವೈಸ್ ಚೇರ್ಮೆನ್ ಡಾ.ಉಸ್ತಾದ್ ಕೋಯ ಕಾಪಾಡ್ ಹಾಗೂ ಸಂಗಡಿಗರಿಂದ ಬುರ್ದಾ ಮಜ್ಲಿಸ್ ಹಾಗೂ ಇಶಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Read Moreಬಿಜೆಪಿ ಪರ ಪ್ರಚಾರದ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ‘ಗ್ರಾಮ ವಿಕಾಸ’ ಯಾತ್ರೆಯ ಪ್ರಚಾರ ವಾಹನ
Read Moreಪುತ್ತೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ‘ನಾ ನಾಯಕಿ’ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಹಲವಾರು ಮಹಿಳಾ
Read More