ಕರಾವಳಿ

ಕರಾವಳಿರಾಜಕೀಯ

ಸಾಮಾನ್ಯ ಸಭೆಯ ನಿರ್ಣಯಕ್ಕೆ ಸರಕಾರದಿಂದ ದೊರೆಯದ ಸ್ಪಂದನೆ: ಬಿಜೆಪಿ ಬೆಂಬಲಿತ ಗ್ರಾ. ಪಂ ಸದಸ್ಯ ರಾಜೀನಾಮೆ

ಪುತ್ತೂರು: ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯವರ ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯ ಕ್ಕೆ ಸರಕಾರ ಬೆಲೆ ಕೊಡದೇ ಇರುವುದರಿಂದ ಮನನೊಂದು ಆರ್ಯಾಪು

Read More
ಕರಾವಳಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ
ಮುಡಿಪು: 132 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಡಿಪು ಸಮೀಪ ಗಾಂಜಾ ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ

Read More
ಕರಾವಳಿ

ಕುಂಬ್ರ ವರ್ತಕರ ಸಂಘದ ಪದ ಸ್ವೀಕಾರ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕುಂಬ್ರ ವರ್ತಕರ ಸಂಘದ ಪದ ಸ್ವೀಕಾರ ಸಮಾರಂಭ ನ.22ರಂದು ನಡೆಯಲಿದ್ದು ಅದರ ಆಮಂತ್ರ ಪತ್ರವನ್ನು ಕುಂಬ್ರ ನಿಶ್ಮಿತಾ ಕಾಂಪ್ಲೆಕ್ಸ್‌ನಲ್ಲಿ ಬಿಡುಗಡೆಗೊಳಿಸಲಾಯಿತು. ಕುಂಬ್ರ ವರ್ತಕರ ಸಂಘದ ನಿಯೋಜಿತ ಅಧ್ಯಕ್ಷ ರಫೀಕ್ ಅಲ್‌ರಾಯಾ, ನಿಯೋಜಿತ ಪ್ರ.ಕಾರ್ಯದರ್ಶಿ ಭವ್ಯಾ ರೈ, ನಿಯೋಜಿತ ಉಪಾಧ್ಯಕ್ಷ ಉದಯ ಆಚಾರ್ಯ, ಜೊತೆ ಕಾರ್ಯದರ್ಶಿ ಚರಿತ್ ಕುಮಾರ್, ಸಮಿತಿ ಸದಸ್ಯರುಗಳಾದ ಮೆಲ್ವಿನ್ ಮೊಂತೆರೋ, ಜಯರಾಮ ಆಚಾರ್ಯ, ಪುರಂದರ ರೈ ನಿಶ್ಮಿತಾ, ರಮೇಶ್ ಆಳ್ವ ಕಲ್ಲಡ್ಕ, ಪದ್ಮನಾಭ ಆಚಾರ್ಯ, ಮಹಮ್ಮದ್ ಅಲಿ, ಶೃತಿ ಚಂದ್ರ ಹಾಗೂ ಇಸ್ಮಾಯಿಲ್ ತಿಂಗಳಾಡಿ ಉಪಸ್ಥಿತರಿದ್ದರು.

Read More
ಕರಾವಳಿ

ಜೆಸಿಐ ವಲಯ ತರಬೇತುದಾರರಾಗಿ ಖಲಂದರ್ ಶಾಫಿ ಎರಬೈಲ್ ಆಯ್ಕೆ

ಪುತ್ತೂರು: ಜೆಸಿ ಖಲಂದರ್ ಶಾಫಿ ಎರಬೈಲ್ ಅವರು ಜೆಸಿಐ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ. ಜೇಸಿಐ ಭಾರತದ ವಲಯ 15ರ ವಾರ್ಷಿಕ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೇಸಿಐ ಸೆನೆಡರ್ ರೊಯನ್ ಉದಯ ಕ್ರಾಸ್ತರಿಂದ ವಲಯ ತರಬೇತಿ ತೆರ್ಗಡೆ ಪ್ರಮಾಣ ಪತ್ರವನ್ನು ಪಡೆದುಕೊಂಡರು. ಖಲಂದರ್ ಶಾಫಿಯವರು ಪುತ್ತೂರು ಜೂನಿಯರ್ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಜೂನಿಯರ್ ಜೇಸಿ ವಿಭಾಗದ ಔಟ್‌ಸ್ಟ್ಯಾಂಡಿಂಗ್ ಜೂನಿಯರ್ ಜೆಸಿ ಸ್ಪೀಕರ್ ಅವಾರ್ಡ್, ಜೂನಿಯರ್ ಜೆಸಿ ರಾಷ್ಟಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ರಾಷ್ಟಮಟ್ಟದ ಜೂನಿಯರ್ ಜೇಸಿ ತ್ರಿಸ್ಟಾರ್ ಮನ್ನಣೆ, ಜೆಸಿಐ ಸ್ಪೀಚ್ ಕ್ರಾಫ್ಟ್ ಬೆಸ್ಟ್ ಔಟ್‌ಸ್ಟ್ಯಾಂಡಿಂಗ್ ಪಾರ್ಟಿಸಿಪೇಟ್ ಅವಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.  ಪದವಿ ವಿದ್ಯಾಭ್ಯಾಸವನ್ನು ಪುತ್ತೂರು ಸಂತ ಪಿಲೋಮಿನಾ ಕಾಲೇಜಿನಲ್ಲಿ ಹಾಗೂ ಸ್ನಾತಕೋತ್ತರ ಪದವಿ (HR) ಉಜಿರೆ SDM ಕಾಲೇಜಿನಲ್ಲಿ ಪೂರೈಸಿದ್ದಾರೆ. ಎಸ್‌ಡಿಎಂ ಕಾಲೇಜು ವಿದ್ಯಾರ್ಥಿ ಮಾನವ ಸಂಪನ್ಮೂಲ ವಿಭಾಗದ ಸ್ಥಾಪಕಾಧ್ಯಕ್ಷರೂ ಆಗಿರುವ ಖಲಂದರ್ ಶಾಫಿಯವರು ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿವರ್ಹಿಸುತ್ತಿದ್ದಾರೆ.

Read More
ಕರಾವಳಿ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಫೋಟೋ ಹಾಕುವುದಾಗಿ ಬೆದರಿಕೆ ಒಡ್ಡಿದ ಪ್ರಕರಣ: ಆರೋಪಿಗೆ ಜಾಮೀನು

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಮತ್ತೆ ನಿರಾಕರಿಸಿದ್ದನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಯುವತಿಯನ್ನು ಬೆದರಿಸಿದ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಳೂರು ಕೋಣಾಜೆ ಕಡಂಬಾರ

Read More
Uncategorizedಕರಾವಳಿ

22 ವರ್ಷಗಳಿಂದ ಮರಣದ ವಾರ್ತೆಯನ್ನು ಬಿತ್ತರಿಸುವ ಪುತ್ತೂರಿನ ಉದ್ಯಮಿ

ಮೊಬೈಲ್ ಬಂದ ಬಳಿಕ ಜರಿಗೆ ಎಲ್ಲವೂ ಹತ್ತಿರವಾಗಿದೆ. ಇತ್ತೀಚಿನ ವರ್ಷಗಳಿಂದ ಸಾಮಾಜಿಕ ಜಾಲತಾಣ ಬಲಿಷ್ಠವಾಗಿದೆ. ಯಾವುದೇ ಸುದ್ದಿಗಳು ಜಾಲತಾಣದಲ್ಲಿ ಬಂದರೂ ಜನ ಅದನ್ನು ಅಷ್ಟು ಬೇಗನೆ ನಂಬುತ್ತಿಲ್ಲ

Read More
ಕರಾವಳಿ

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ತಲೆಗೆ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ

Read More
ಕರಾವಳಿ

ಪುತ್ತೂರು: ತಿಂಗಳಾಡಿಯಲ್ಲಿ ಸ್ಕೂಟರ್ ಟಯರ್ ಸ್ಫೋಟ: ದಂಪತಿ, ಮಗುವಿಗೆ ಗಾಯ

ಪುತ್ತೂರು: ದ್ವಿಚಕ್ರ ವಾಹನದ ಹಿಂಬದಿಯ ಟಯರ್ ಸ್ಪೋಟಗೊಂಡು ದಂಪತಿ ಮತ್ತು ಮಗು ಗಾಯಗೊಂಡಿರುವ ಘಟನೆ ತಿಂಗಳಾಡಿ ಸಮೀಪದ ತ್ಯಾಗರಾಜನಗರದಲ್ಲಿ ನ.17ರಂದು ಸಂಜೆ ನಡೆದಿದೆ. ಕುಂಬ್ರದಿಂದ ತಿಂಗಳಾಡಿ ಕಡೆಗೆ ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಸ್ಕೂಟರ್ ತ್ಯಾಗರಾಜನಗರ ತಲುಪುತ್ತಿದ್ದಂತೆ ಹಿಂಬದಿ ಟಯರ್ ಸ್ಪೋಟಗೊಂಡಿದ್ದು ಸ್ಕೂಟರಿನಲ್ಲಿದ್ದ ಮೂವರೂ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳಿಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More
ಕರಾವಳಿಕ್ರೈಂ

ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕಡಬದಲ್ಲಿ ಬಂಧಿಸಿದ ಪೊಲೀಸರು

ಕಡಬ: ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರಂನಿಂದ ತಪ್ಪಿಸಿಕೊ೦ಡಿದ್ದ ಆರೋಪಿಯನ್ನು ಕೇರಳ ಪೊಲೀಸರು ಕಡಬಕ್ಕೆ ಬ೦ದು ಬ೦ಧಿಸಿದ ಘಟನೆ ನಡೆದಿದೆ. ಬಿನು ಎಂಬಾತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ

Read More
ಕರಾವಳಿ

ಗುಜುರಿ ಸಂಗ್ರಹಗಾರರ ದುರ್ವರ್ತನೆ
ಗುಜುರಿ ಇಲ್ಲವೆಂದರೂ ಕೇಳದೆ ಬಲವಂತದಿಂದ ಗುಜುರಿ ಸಂಗ್ರಹ-ದೂರು

ಪುತ್ತೂರು: ಮನೆಗೆ ಬಂದ ಗುಜುರಿ ಸಂಗ್ರಹಗಾರರಲ್ಲಿ ನಮ್ಮಲ್ಲಿ ಯಾವುದೇ ಗುಜುರಿ ವಸ್ತುಗಳು ಇಲ್ಲವೆಂದು ಹೇಳಿದರೂ ಕೇಳದೆ ನೇರವಾಗಿ ಮನೆಗೆ ಬಂದು ಹುಡುಕಾಡಿದ್ದು ಅಲ್ಲದೆ ಮನೆ ಬಳಕೆಗೆ ಇಟ್ಟಿದ್ದ

Read More
error: Content is protected !!