ಕರಾವಳಿ

ಕರಾವಳಿ

ಬೈಕ್‌ ಓವರ್‌ಟೇಕ್‌ ಮಾಡಲು ಬೇಕಾಬಿಟ್ಟಿಯಾಗಿ ಬಸ್‌ ಚಲಾಯಿಸಿದ ಚಾಲಕ-ಪ್ರಯಾಣಿಕರ ಆಕ್ರೋಶ

ಪುತ್ತೂರು: ಚಾಲನೆಯ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರ ತೊಂದರೆ ಕೊಟ್ಟ ಎಂಬ ಕಾರಣಕ್ಕೆ ಆತನನ್ನು ಹಿಂಬಾಲಿಸಲು ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಯದ್ವಾತದ್ವವಾಗಿ ಬಸ್‌ ಚಲಾಯಿಸಿದ ಘಟನೆ ನ.6ರಂದು

Read More
ಕರಾವಳಿ

ಜಟ್ಟಿಪಳ್ಳ ಮದರಸದಲ್ಲಿ ಎಸ್ ಜೆ ಎಂ ಸುಳ್ಯ ರೇಂಜ್ ಮಟ್ಟದ ಪ್ರತಿಭಾ ಸಂಗಮ

ಸುಳ್ಯ ಸುನ್ನಿ ಜಂಹಿಯತುಲ್ ಮುಅಲ್ಲಿಮೀನ್ (ಎಸ್ ಜೆ ಎಂ) ವತಿಯಿಂದ ರೇಂಜ್ ಮಟ್ಟದ ಪ್ರತಿಭಾ ಸಂಗಮ 2022 ಮದರಸಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಇಂದು

Read More
ಕರಾವಳಿ

ಸುಳ್ಯ:ಅಡ್ಕಾರಿನಲ್ಲಿ ಬೈಕ್ ಅಪಘಾತ, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಸುಳ್ಯ : ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ

Read More
ಕರಾವಳಿ

ಕೊಡಾಜೆ: 32 ವರ್ಷ ಮಸೀದಿಯಲ್ಲಿ ಸೇವೆ ಸಲ್ಲಿಸಿದ ಆದಂ ದಾರಿಮಿಯವರಿಗೆ ಕಾರು ಉಡುಗೊರೆ ನೀಡಿದ ಜಮಾಅತ್

ಮಾಣಿ: ಕೊಡಾಜೆ ಬದ್ರಿಯಾ ಜುಮಾ ಮಸೀದಿಯಲ್ಲಿ ಸುಮಾರು 32 ವರ್ಷಗಳ ಕಾಲ ಮುದರ್ರಿಸ್, ಖತೀಬರಾಗಿ ಸೇವೆ ಸಲ್ಲಿಸಿದ ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಕೊಡಾಜೆ

Read More
ಕರಾವಳಿ

ಪುತ್ತೂರು: ಸಾಂತ್ಯದಲ್ಲಿ ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು: ಕೆಲವು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬರು  ನೇಣಿಗೆ ಶರಣಾದ ಘಟನೆ  ನ.5ರಂದು ಸಂಜೆ  ಮಾಡನ್ನೂರು ಗ್ರಾಮದ ಸಾಂತ್ಯ  ಎಂಬಲ್ಲಿ  ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ 

Read More
Uncategorizedಕರಾವಳಿ

ಉಪ್ಪಿನಂಗಡಿ: ತಿನ್ನಲು ಕೈ ಇಲ್ಲದ ವ್ಯಕ್ತಿಯ ಬಾಯಿಗೆ ಅನ್ನ ಕೊಟ್ಟು ಹಸಿವು ನೀಗಿಸಿದ ಕ್ಯಾಂಟೀನ್ ಸಿಬ್ಬಂದಿ..!
ಫೋಟೋ ವೈರಲ್

ಉಪ್ಪಿನಂಗಡಿ: ಕೈ ಇಲ್ಲದ ವ್ಯಕ್ತಿಯೋರ್ವವರಿಗೆ ಹಸಿವು ನೀಗಿಸಲು ಕ್ಯಾಂಟಿನ್‌ನ ಸಿಬ್ಬಂದಿಯೊಬ್ಬರು ಅನ್ನವನ್ನು ಬಾಯಿ ಕೊಡುವ ಪೊಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಕ್ಯಾಂಟಿನ್ ನಲ್ಲಿ ಕೆಲಸ ಮಾಡುತ್ತಿರುವ ಅಬ್ದುಲ್ಲಾ

Read More
ಕರಾವಳಿ

‘ಸಾರಥಿ ನಂಬರ್ ಒನ್‌’ ಆಟೋ ಚಾಲಕ ಮೋಂತು ಲೋಬೋ ನಿಧನ

ಮಂಗಳೂರು : ಯಾವುದೇ ಅಪಘಾತವಿಲ್ಲದೇ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುತ್ತಾ ಮಂಗಳೂರಿನಲ್ಲಿ ಸುರಕ್ಷಿತ ಆಟೋರಿಕ್ಷಾ ಚಾಲಕ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಂಗಳೂರಿನ ವೆಲೆನ್ಸಿಯಾ ನಿವಾಸಿ, ಸಾರಥಿ ನಂಬರ್

Read More
ಕರಾವಳಿ

ಪುತ್ತೂರು: ಸಾರೆಪುಣಿಯಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಪುತ್ತೂರು: ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪಾರಾದ ಘಟನೆ ನ.5ರಂದು ಕುಂಬ್ರ ಸಮೀಪದ ಕೊಳ್ಳಾಜೆಯಲ್ಲಿ ನಡೆದಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಮಾರುತಿ ಕಾರು ಕೊಳ್ಳಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗೆ ಪಲ್ಟಿಯಾಗಿದ್ದು ಕಾರು ಚಲಾಯಿಸುತ್ತಿದ್ದ ಉಪ್ಪಿನಂಗಡಿಯ ಗೋಪಾಲಕೃಷ್ಣ ಭಟ್ ಅವರ ಪತ್ನಿ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ

Read More
ಕರಾವಳಿ

ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿ ಗಂಭೀರ: ಕುಂಬ್ರದಲ್ಲಿ ನಡೆದ ಘಟನೆ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಬಸ್ಸಿನೊಳಗಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡರು.  ಇವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ಹತ್ತಿದ್ದರು. ಕುಂಬ್ರ ತಲುಪುತ್ತಿದ್ದಂತೆ ಬಸ್‌ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್‌ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More
ಕರಾವಳಿರಾಜ್ಯ

ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸಹಿತ ಮೂವರನ್ನು ವಶಕ್ಕೆ ಪಡೆದ ಎನ್.ಐ.ಎ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ. ಇಂದು ಮತ್ತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಎಸ್ ಡಿ ಪಿ

Read More
error: Content is protected !!