ಎಸ್.ಡಿ.ಪಿ.ಐ ವತಿಯಿಂದ ಸವಣೂರಿನಲ್ಲಿ ಕನ್ನಡ ರಾಜ್ಯೋತ್ಸವ
ಸವಣೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾಮ ಸಮಿತಿ ವತಿಯಿಂದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದ್ವಜರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸವಣೂರು ಗ್ರಾಮ ಸಮಿತಿಯ
Read Moreಸವಣೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾಮ ಸಮಿತಿ ವತಿಯಿಂದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದ್ವಜರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸವಣೂರು ಗ್ರಾಮ ಸಮಿತಿಯ
Read Moreಸುಳ್ಯ: ತಾಲೂಕಿನ ನಿಂತಿಕಲ್ಲುವಿನಲ್ಲಿ ಕೆಪಿಸಿಸಿ ಸಂಯೋಜಕ ಹೆಚ್ ಎಂ ನಂದಕುಮಾರ್ ಅಭಿಮಾನಿಗಳು ನಿರ್ಮಿಸಿದ ಸುಸಜ್ಜಿತ ಆಟೋ ರಿಕ್ಷಾ ನಿಲ್ದಾಣ ನ.1ರಂದು ಉದ್ಘಾಟನೆಗೊಂಡಿತು. ಕೆಪಿಸಿಸಿ ಸಂಯೋಜಕ ನಂದಕುಮಾರ್ ಎಚ್
Read Moreಪುತ್ತೂರು: ದರ್ಬೆ ಸಮೀಪ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಒಳಗಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿರುವ ವರದಿಯಾಗಿದೆ. ಧರೇಶ್ ಹೊಳ್ಳ ಎಂಬವರ ಕಾಲಿಗೆ ಬೆಂಕಿ ತಗಲಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ
Read Moreಪುತ್ತೂರು: ದಿವ್ಯಪ್ರಭಾ ಗೌಡ ಅವರಲ್ಲಿ ಬಡವರ ಪರವಾದ ಕಾಳಜಿ ಇದೆ. ಬಡವರ ಪರವಾಗಿ ಕೆಲಸ ಮಾಡುತ್ತಾ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹೇಳಿದರು. ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ಗಾಂಧಿಕಟ್ಟೆಯಲ್ಲಿ ನ.1ರಂದು ನಡೆದ ಹಿರಿಯ ರಿಕ್ಷಾ ಚಾಲಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡವರಿಗೆ, ಅಶಕ್ತರಿಗೆ, ನೊಂದವರಿಗೆ ಸಹಾಯ ಮಾಡಬೇಕೆಂದು ಎಲ್ಲ ಧರ್ಮಗಳು ಹೇಳುತ್ತದೆ. ಆದರೆ ಅದನ್ನು ಪಾಲಿಸುವವರು ಮಾತ್ರ ಕಡಿಮೆ. ಈಗ ಏನಿದ್ದರೂ ಸ್ವಂತದ್ದರ ಬಗ್ಗೆ ಚಿಂತೆ ಮಾತ್ರ. ಕಷ್ಟದಲ್ಲಿರುವರಿಗೆ ಸಹಾಯ ಮಾಡುವವರು ಕಡಿಮೆ. 500 ರೂಪಾಯಿ ಸಹಾಯ ಮಾಡಿದರೆ ಅದನ್ನು ಪೇಪರಲ್ಲಿ ದೊಡ್ಡದಾಗಿ ಪ್ರಚಾರ ಮಾಡುವವರೂ ಇದ್ದಾರೆ ಎಂದ ಜಗದೀಶ್ ಶೆಟ್ಟಿಯವರು ಆಟೋ ಚಾಲಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದ ದಿವ್ಯ ಪ್ರಭಾ ನೇತೃತ್ವದ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕಿ ದಿವ್ಯಪ್ರಭಾ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್, ಆಟೋ ರಿಕ್ಷಾ ಚಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ ಕುಲಾಲ್, ಆಟೋ ಚಾಲಕ ಸತೀಶ್ ಪ್ರಭು ಮಾತನಾಡಿದರು. ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮಾಧವ ಗೌಡ, ಮೋಹನ ಗುರ್ಜಿನಡ್ಕ, ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಬೊಳ್ಳಾಡಿ ಮತ್ತಿತರರು ಉಪಸ್ಥಿತರಿದ್ದರು. ಸ್ಪರ್ಶ ಸಹಾಯವಾಣಿಯ ಸಂಚಾಲಕ ಶಿವನಾಥ ರೈ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Read Moreಪುತ್ತೂರು: ವಿವಿಧ ರೀತಿಯ ಬ್ಯಾಗ್ಗಳನ್ನೊಳಗೊಂಡ ‘ಬ್ರ್ಯಾಂಡ್ ಬ್ಯಾಗ್’ ನೂತನ ಮಳಿಗೆ ಅ.31ರಂದು ಪುತ್ತೂರು ಕೆಎಸ್ಆರ್ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ನ ‘ಫ್ಯಾನ್ಸಿ ಪೀಪಲ್’ ಸಮೀಪ ಶುಭಾರಂಭಗೊಂಡಿತು. ಸಯ್ಯದ್ ಶರಫುದ್ದೀನ್ ತಂಙಳ್ ಸಾಲ್ಮರ ಅವರು ನೂತನ ಮಳಿಗೆಯನ್ನು ಉದ್ಘಾಟಿಸಿ ದುವಾಶೀರ್ವಚನ ನೀಡಿ ಶುಭ ಹಾರೈಸಿದರು. ಧಾರ್ಮಿಕ ಪಂಡಿತರಾದ ಮಹಮೂದುಲ್ ಫೈಝಿ ಓಲೆಮುಂಡೋವು, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಯುವ ಕಾಂಗ್ರೆಸ್ ಮುಖಂಡರಾದ ಹನೀಫ್ ಪುಣ್ಚತ್ತಾರ್, ಶಂಸುದ್ದೀನ್ ಅಜ್ಜಿನಡ್ಕ, ಗಂಗಾಧರ ಶೆಟ್ಟಿ ಎಲಿಕ, ಶಾನವಾಝ್ ಬಪ್ಪಳಿಗೆ, ಗಗನ್ ಕಾವು, ಕರೀಂ ಗೇರುಕಟ್ಟೆ ಮತ್ತಿತರ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು. ಮೊಯ್ದುಕುಂಞಿ, ಕಬೀರ್, ನಿಝಾರ್, ಶಾಕಿರ್ ಮುಂಡೂರು, ರಹೀಂ ಪಂಜಳ, ಖಾಸಿಂ ಮರೀಲ್, ಉಪಸ್ಥಿತರಿದ್ದರು. ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದ ಬ್ರ್ಯಾಂಡ್ ಬ್ಯಾಗ್ ಮಳಿಗೆಯ ಮಾಲಕ ಶಮೀರ್ ಮಾತನಾಡಿ ನಮ್ಮಲ್ಲಿ ವಿವಿಧ ಬಗೆಯ ವೆರೈಟಿ ಬ್ಯಾಗ್ಗಳು ಲಭ್ಯವಿದೆ ಎಂದು ಹೇಳಿ ಗ್ರಾಹಕರ ಸಹಕಾರ ಬಯಸಿದರು.
Read Moreಉರುವಾಲು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಮಂಗೆ ಎಂಬಲ್ಲಿ ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.1ರಂದು ನಡೆದಿದೆ. ಅಮ್ಮಂಗೆ ನಿವಾಸಿ ಜಾನಕಿ ಎಂದು ತಿಳಿದುಬಂದಿದೆ.
Read Moreಪುತ್ತೂರು: ಕೇರಳ ಕರ್ನಾಟಕ ಗಡಿ ಪ್ರದೇಶದ ಪ್ರಸಿದ್ಧ ಝಿಯಾರತ್ ಕೇಂದ್ರವಾಗಿರುವ ಗಾಳಿಮುಖ ಪುದಿಯವಳಪ್ಪು ಮಖಾಂ ಉರೂಸ್ ಸಮಾರಂಭ 2023 ಫೆಬ್ರವರಿ 3ರಿಂದ ಫೆಬ್ರವರಿ 12ರ ಸಂಜೆ ವರೆಗೆ
Read Moreಎಸ್ ಕೆ ಎಸ್ ಎಸ್ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ, ಮಾದಕ ದ್ರವ್ಯದ ವಿರುದ್ಧ ಜನಜಾಗೃತಿಯನ್ನು ಮೂಡಿಸಲು ಹಾಗೂ ಅದನ್ನು ತಡೆಯುವ ನಿಟ್ಟಿನಲ್ಲಿ ವಿಶಿಷ್ಟ ಕಾರ್ಯಕ್ರಮನ್ನು,ಎಸ್ ಕೆ
Read Moreಪುತ್ತೂರು: ಇತಿಹಾಸ ಪ್ರಸಿದ್ಧ ಬೈತಡ್ಕ ವಲಿಯುಲ್ಲಾಹಿ ಮಶ್ಹೂರ್ ರವರ ಹೆಸರಿನಲ್ಲಿ ಐದು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉದಯಸ್ತಮಾನ ಉರೂಸ್ ಸಮಾರಂಭದ ದಿನಾಂಕ ನಿಗದಿಯಾಗಿದ್ದು2023 ಫೆಬ್ರವರಿ 10ರಿಂದಫೆಬ್ರವರಿ 19ರ
Read Moreಮಂಗಳೂರು: ಕುತ್ತಾರ್ ನ ಮನೆಯೊಂದರಿಂದ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿವಾಸಿ ಸರೋಜಾದೇವಿ ಬಂಧಿತ
Read More