ಕರಾವಳಿ

ಕರಾವಳಿರಾಜ್ಯ

ಪತ್ರಕರ್ತರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಸರಕಾರ ಮುಂದಾದಂತಿದೆ: ದಿವ್ಯಪ್ರಭಾ ಗೌಡ

ಪುತ್ತೂರು: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ ಸ್ವೀಟ್ ಬಾಕ್ಸ್ ನೊಂದಿಗೆ ಲಕ್ಷ ರೂ. ಉಡುಗೊರೆ ನೀಡಲಾಗಿದೆ ಎಂಬುದು ವರದಿಯಾಗಿದ್ದುಈ ಮೂಲಕ ಪತ್ರಕರ್ತರನ್ನು ಕೊಂಡುಕೊಳ್ಳುವ ಕೆಲಸಕ್ಕೆ

Read More
Uncategorizedಕರಾವಳಿ

ಪುತ್ತೂರು: ಕಾಣಿಯೂರು ಮುಸ್ಲಿಂ ವ್ಯಾಪಾರಿಗಳ ಮೇಲಿನ ಮಾರಣಾಂತಿಕ ಗುಂಪು ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ಬೆಡ್‌ಶೀಟ್ ವ್ಯಾಪಾರಿಗಳಿಬ್ಬರ ಮೇಲೆ ಮಾರಣಾಂತಿಕ ಗುಂಪು ಹಲ್ಲೆ ನಡೆಸಿದ ನಡೆಸಿದ ಘಟನೆ ಹಾಗೂ ಪೊಲೀಸ್ ತಾರತಮ್ಯ ನೀತಿ ಖಂಡಿಸಿ ದ.ಕ ಜಿಲ್ಲಾ ಮುಸ್ಲಿಂ

Read More
ಕರಾವಳಿ

ಪುತ್ತೂರು: ರೈಲ್ವೆ ಹಳಿಯಲ್ಲಿ ಮಲಗಿ ವಿಶ್ರಾಂತಿ ಪಡೆದ ವ್ಯಕ್ತಿ…!

ಪುತ್ತೂರು: ರೈಲ್ವೇ ಹಳಿಯಲ್ಲೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿಯೋರ್ವರನ್ನು ರೈಲ್ವೇ ಪೊಲೀಸರು ಬಂಧಿಸಿ ದಂಡ ವಿಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಅ.27ರಂದು ಪುತ್ತೂರಿನಲ್ಲಿ ನಡೆದಿದೆ. ಪಡ್ಡಾಯೂರು ನಿವಾಸಿ

Read More
ಕರಾವಳಿಕ್ರೈಂ

ಉಪ್ಪಿನಂಗಡಿಯಲ್ಲಿ ಮುಂದುವರಿದ ಕಳ್ಳರ ಕೈಚಳಕ |ಹೂವಿನ ಮೂಟೆಗಳನ್ನು ಕದ್ದೊಯ್ದ ಕಳ್ಳರು

ಉಪ್ಪಿನಂಗಡಿ: ಪೂಜಾ ಕಾರ್ಯಗಳಿಗೆಹೂವಿನ ಬೇಡಿಕೆ ಹೆಚ್ಚಳವಿರುವ ಹಿನ್ನೆಲೆಯಲ್ಲಿ ತರಿಸಲಾದ ಹೂವು ತುಂಬಿದ ಚೀಲಗಳನ್ನೇಕಳ್ಳರು ಕದ್ದೊಯ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪ್ಲವರ್ ಸ್ಟಾಲ್‌ಗೆ ಮೈಸೂರಿನಿಂದ ಭಾರತಿ ಎಂಬ

Read More
ಕರಾವಳಿ

ಕಾಣಿಯೂರು: ಮಹಿಳೆಯ ಮಾನಭಂಗ ಯತ್ನ ಪ್ರಕರಣ । ರಾಜಕೀಯವಾಗಿ ತಿರುವು ಪಡೆಯುತ್ತಿದೆ, ಧರ್ಮವನ್ನೂ ಎಳೆದು ತರುವ ಕೆಲಸ: ಶೋಭಾ ಕರಂದ್ಲಾಜೆ

ಕಾಣಿಯೂರು: ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ಮಹಿಳೆಯ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

Read More
ಕರಾವಳಿರಾಷ್ಟ್ರೀಯ

ಪುತ್ತೂರು: ದೇಶದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದೆ: ಡಿ ವಿ

ಪುತ್ತೂರು: ಕಳೆದ ಎಂಟು ವರ್ಷಗಳ ಹಿಂದೆ ದೇಶದಲ್ಲಿ 40 ಶೇ. ಬಡವರಿದ್ದರು, ದೇಶದಲ್ಲಿ ಆಡಳಿತ ಬದಲಾವಣೆ ಆದ ಬಳಿಕ ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಬಡತನ ಕಡಿಮೆಯಾಗುತ್ತಲೇ

Read More
ಕರಾವಳಿ

ಕಾಣಿಯೂರು ಗುಂಪು ಹಲ್ಲೆಯಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ವ್ಯಾಪಾರಿಗಳನ್ನು ಭೇಟಿ ಮಾಡಿದ ಶಕುಂತಲಾ ಶೆಟ್ಟಿ

ಪುತ್ತೂರು: ಕಾಣಿಯೂರಿನಲ್ಲಿ ಬೆಡ್‌ಶೀಟ್ ವ್ಯಾಪಾರಿಗಳಿಬ್ಬರ ಮೇಲೆ ಮಾರಣಾಂತಿಕಕವಾಗಿ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳ ಕೃತ್ಯವನ್ನು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಖಂಡಿಸಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ರಮೀಝುದ್ದೀನ್ ಮತ್ತು ರಫೀಕ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಶಕುಂತಳಾ ಶೆಟ್ಟಿಯವರು ವ್ಯಾಪಾರಿಗಳು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಮಹಿಳೆಯೋರ್ವರು ದೂರು ನೀಡಿದ್ದು ಅದರ ಬಗ್ಗೆ ಮಾಡಲು ಇಲ್ಲಿ ಪೊಲೀಸ್ ಇಲಾಖೆ ಇದೆ. ಕಾನೂನು ಇದೆ. ಈ ರೀತಿ ಇಬ್ಬರನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಲು ಆರೋಪಿಗಳಿಗೆ ಅವಕಾಶ ಕೊಟ್ಟವರು ಯಾರು..? ಇದು ಮನುಷ್ಯತ್ವ ಇರುವವರಿಂದ ಸಾಧ್ಯವಿದೆಯಾ ಎಂದು ಪ್ರಶ್ನಿಸಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವ ದೇಶ. ವ್ಯಾಪಾರಿಗಳ ಮೇಲೆ ಚಿತ್ರ ಹಿಂದೆ ನಡೆಸಿದ್ದು ಗಂಭೀರ ಪ್ರಕರಣ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಎರಡೂ ಘಟನೆಯನ್ನು ಪಾರದರ್ಶಕ ತನಿಖೆ ನಡೆಸಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಿಕೊಡಬೇಕು. ವ್ಯಾಪಾರಿಗಳ ಮೇಲೆ ಗಂಭೀರ ರೀತಿಯ ಹಲ್ಲೆ ನಡೆಸಿದ ಎಲ್ಲರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ತಾರತಮ್ಯ ತೋರದೆ ನಿಷ್ಪಕ್ಷಪಾತ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಹೇಳಿದ್ದೇನೆ ಎಂದು ಅವರು ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ. 

Read More
ಕರಾವಳಿ

ಮಂಗಳೂರು: ವಿಷಾಹಾರ ಸೇವಿಸಿ ಒಂದೇ ಮನೆಯ ನಾಲ್ವರು ಅಸ್ವಸ್ಥ

ಮಂಗಳೂರು: ನಗರದ ಜೆಪ್ಪು ಬಪ್ಪಲ್ ಮನೆಯೊಂದರಲ್ಲಿ ವಿಷಾಹಾರ ಸೇವನೆಯಿಂದ ನಾಲ್ವರು ಅಸ್ವಸ್ಥರಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಪ್ಪು ಬಪ್ಪಲ್ ನಿವಾಸಿ ಅರವಿಂದರಾವ್ (52), ಪ್ರಭಾವತಿ

Read More
ಕರಾವಳಿ

ಪುತ್ತೂರು ಯುವಜನ ಪರಿಷತ್ ನಡೆಸುವ ಪ್ರತಿಭಟನೆಗೆ ಸುಳ್ಯ ಮುಸ್ಲಿಂ ಒಕ್ಕೂಟ ಬೆಂಬಲ :ಇಕ್ಬಾಲ್ ಎಲಿಮಲೆ

ದಕ್ಷಿಣ ಕನ್ನಡ ಜಿಲ್ಲೆ ಕಾಣಿಯೂರು ನಲ್ಲಿ ಬೆಡ್‌ಶೀಟ್ ವ್ಯಾಪಾರಸ್ಥರು ಮುಸ್ಲಿಂ ಎಂಬ ಕಾರಣಕ್ಕಾಗಿ ನಡೆಸಿರುವ ಗುಂಪು ಹಲ್ಲೆ,ಕೊಲೆಯತ್ನ ಘಟನೆಯನ್ನು ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ

Read More
ಕರಾವಳಿ

ಕಾಣಿಯೂರು: ಹಲ್ಲೆ ನಡೆಸಿದವರಿಗೆ ವ್ಯಾಪಾರಿಗಳು ಮುಸ್ಲಿಮರು ಎಂದು ಗೊತ್ತಿರಲಿಲ್ಲ-ಜಲೀಲ್ ಬೈತಡ್ಕ

ಪುತ್ತೂರು: ಕಾಣಿಯೂರಿನಲ್ಲಿ ಇಬ್ಬರು ವ್ಯಾಪಾರಿಗಳ ಮೇಲೆ ನಡೆದ ಹಲ್ಲೆಯ ಬಳಿಕ ವಿವಿಧ ವದಂತಿಗಳು ಸೋಶಿಯಲ್ ಮೀಡಿಯಾ ಮೂಲಕ ಸಮಾಜದಲ್ಲಿ ಹಬ್ಬುತ್ತಿದ್ದು ಹಿಂದೂ-ಮುಸ್ಲಿಮರು ಕಾಣಿಯೂರಿನಲ್ಲಿ ಬದುಕಲು ಕಷ್ಟ ಎಂಬ

Read More
error: Content is protected !!