ಕರಾವಳಿ

ಕರಾವಳಿ

ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ವಾರ್ಡಿಗೆ ಸಿಹಿ ತಿಂಡಿ ವಿತರಣೆ ನಡೆಸಿ ಸೌಹಾರ್ದತೆ ಮೆರೆದ ನಗರ ಪಂಚಾಯತ್ ಸದಸ್ಯ

ಸುಳ್ಯ ನಗರ ಪಂಚಾಯತ್ ಕೆರೆಮೂಲೆ ವಾರ್ಡಿನ ಸದಸ್ಯ ಎಂ ವೆಂಕಪ್ಪಗೌಡ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 25 ರಂದು ತಾನು ಪ್ರತಿನಿಧಿಸಿದ ವಾರ್ಡಿನ ಪ್ರತಿಯೊಂದು ಮನೆ ಮನೆಗೆ

Read More
ಕರಾವಳಿ

ಕಾಣಿಯೂರಿನಲ್ಲಿ ವ್ಯಾಪಾರಿಗಳ ಮೇಲಿನ ಗುಂಪು ಹಲ್ಲೆ ಪ್ರಕರಣ:ಮುಸ್ಲಿಂ ಯುವಜನ ಪರಿಷತ್ ಪ್ರತಿಭಟನೆಗೆ SKSSF ಬೆಂಬಲ

ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ, ಕೊಲೆ ಯತ್ನ ಘಟನೆಯನ್ನು ಖಂಡಿಸಿ ಅ.೨೮ರಂದು ಪುತ್ತೂರಿನಲ್ಲಿ  ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ವತಿಯಿಂದ ನಡೆಯಲಿರುವ ಜಾಥಾ ಮತ್ತು ಪ್ರತಿಭಟನಾ ಸಭೆಗೆ ಎಸ್ಕೆಎಸ್ಸೆಸ್ಸೆಫ್ ಬೆಂಬಲ ಸೂಚಿಸಿದೆ.  ಸಂತ್ರಸ್ತರಿಗೆ ಸರಿಯಾದ ನ್ಯಾಯ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಾನೂನಿನ ಚೌಕಟ್ಟಿನಡಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

Read More
ಕರಾವಳಿ

ಕಾಣಿಯೂರು: ಗುಂಪು ಹಲ್ಲೆ ಪ್ರಕರಣ: ಅ.28ರಂದು ಪುತ್ತೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ, ಪ್ರತಿಭಟನೆ-ಅಶ್ರಫ್ ಕಲ್ಲೇಗ

ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ, ಕೊಲೆ ಯತ್ನ ಘಟನೆಯನ್ನು ಖಂಡಿಸಿ ಮತ್ತು ಸರಕಾರ ಮತ್ತು ಪೊಲೀಸ್ ಇಲಾಖೆಯ ತಾರತಮ್ಯ ಧೋರಣೆಯ ವಿರುದ್ಧ ಬೃಹತ್ ಪ್ರತಿಭಟನಾ ಜಾಥಾ ಮತ್ತು ಪ್ರತಿಭಟನಾ ಸಭೆ ಅ.28ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಅಪರಾಹ್ನ 3-00 ಗಂಟೆಗೆ ದರ್ಬೆ ವೃತ್ತದಿಂದ ಎ.ಸಿ ಕಛೇರಿ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಇತ್ತೀಚೆಗೆ ಮುಸ್ಲಿಂ ಸಮುದಾಯದ ವಿರುದ್ಧ ಫ್ಯಾಶಿಷ್ಟ್ ಶಕ್ತಿಗಳು ನಿರಂತರ ಅನ್ಯಾಯ, ಅಕ್ರಮ ಎಸಗುತ್ತಿದ್ದು ಅದರ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರಜ್ಞಾವಂತ ಜನತೆ ಈ ಪ್ರತಿಭಟನಾ ಜಾಥಾ ಮತ್ತು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಶ್ರಫ್ ಕಲ್ಲೇಗ ಪತ್ರಿಕಾ ಪ್ರಕಟಣೆ ಮೂಲಕ  ಮನವಿ ಮಾಡಿದ್ದಾರೆ.

Read More
ಕರಾವಳಿ

ಬೆಳ್ತಂಗಡಿ: ವಿಪರೀತ ಜ್ವರದಿಂದ ಒಂದೇ ಮನೆಯ ಇಬ್ಬರು ಮೃತ್ಯು

ಬೆಳ್ತಂಗಡಿ:  ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ 

Read More
ಕರಾವಳಿ

ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ- ಸರಕಾರದ ತಾರತಮ್ಯ ಧೋರಣೆ ಖಂಡಿಸಿ ಅ. 29 ರಂದು ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ -ಟಿ.ಎಂ.ಶಹೀದ್ ತೆಕ್ಕಿಲ್

ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಮೇಲೆ ನಿರಂತರ ಧಾಳಿಗಳಾಗುತ್ತಿದೆ. ಇದಕ್ಕೆ ಸರಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.

Read More
ಕರಾವಳಿ

ಪೆರುವಾಯಿಯಲ್ಲಿ ನಡೆದಿದ್ದ ರಸ್ತೆ ಅಪಘಾತ-ಚಿಕಿತ್ಸೆಯಲ್ಲಿದ್ದ ಮಹಿಳೆ ಮೃತ್ಯು

ವಿಟ್ಲ: ಪೆರುವಾಯಿಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರಗೊಂಡಿದ್ದ ಮಹಿಳೆಯೋರ್ವರು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಸೀತಾ ಮಡಿವಾಳ

Read More
ಕರಾವಳಿಕ್ರೈಂ

ತಾನು ಹೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕೋಪ- ಬಸ್ಸಿಗೆ ಕಲ್ಲೆಸೆದ ಪ್ರಯಾಣಿಕ

ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ಸಿಗೆ ಕಲ್ಲು ಬಿಸಾಡಿ ಬಸ್ಸಿನ

Read More
ಕರಾವಳಿಕ್ರೈಂ

ಕೌಡಿಚ್ಚಾ‌ರು:ತಲೈ-ಪೊಲೈ ಅದೃಷ್ಟದಾಟ 7 ಆರೋಪಿಗಳ ಬಂಧನ

ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರ್‌ನಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ‘ತಲೈ-ಪೊಲೈ’ ಜೂಜಾಟವಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೂಜಾಟಕ್ಕೆ ಬಳಸಿದ ರೂ.7222 ವಶಪಡಿಸಿಕೊಂಡಿದ್ದಾರೆ. ಜ್ಞಾನ ಪ್ರಕಾಶ್,

Read More
ಕರಾವಳಿ

ಜಾಲ್ಸೂರು: ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿ ಆಶ್ರಯದಲ್ಲಿ ಮಕ್ಕಳ ಮೀಲಾದ್ ಕಾರ್ಯಕ್ರಮ: ಪ್ರವಾದಿ ಸಂದೇಶ ಪ್ರಭಾಷಣ

ಸುಳ್ಯ: ಜಾಲ್ಸೂರು ಗ್ರಾಮದ ಬೊಳುಬೈಲು, ಕುಂಬರ್ಚೋಡು ಮುಹಿಯದ್ದೀನ್ ಜುಮಾ ಮಸೀದಿ ಇದರ ಆಶ್ರಯದಲ್ಲಿ ಪ್ರವಾದಿ ಸಂದೇಶ ಹಾಗೂ ಮಕ್ಕಳ ಮೀಲಾದ್ ಕಾರ್ಯಕ್ರಮ ಅ. 23ರಂದು ಕುಂಬರ್ಚೋಡು ಮಸೀದಿ

Read More
ಕರಾವಳಿರಾಜಕೀಯ

ಕುಂಬ್ರ: ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮ
ಕಾರ್ಮಿಕರ ಶ್ರೇಯೋಭಿವೃದ್ದಿಗೆ 15 ಸಾವಿರ ಕೋಟಿ ಮೀಸಲು: ಮಠಂದೂರು

ಪುತ್ತೂರು: ರಾಜ್ಯ ಮತ್ತು ಕೇಂದ್ರ ಸರಕಾರ ಕಾರ್ಮಿಕರ ಪರವಾಗಿಯೇ ಇದೆ. ಕಾರ್ಮಿಕರ ಸಂಕಷ್ಠಗಳಿಗೆ ಸದಾ ಸ್ಪಂದನೆಯನ್ನು ನೀಡುತ್ತಿದ್ದು ಕೊರೊನಾ ಕಾಲದಲ್ಲೂ ಅವರಿಗೆ ನೆರವು ನೀಡಲಾಗಿದೆ, ಬಸ್ ಪಾಸ್

Read More
error: Content is protected !!