ಕರಾವಳಿ

Uncategorizedಕರಾವಳಿರಾಜಕೀಯ

ಕಬಕ-ವಿಟ್ಲ ರಸ್ತೆ ದುರಸ್ಥಿಗಾಗ್ರಹಿಸಿ ಪ್ರತಿಭಟನೆ: ಕಾಂಗ್ರೆಸ್ ಮುಖಂಡರ ಭಿನ್ನ ಹೇಳಿಕೆ

ಪುತ್ತೂರು: ಸಂಪೂರ್ಣ ಹದಗೆಟ್ಟ ಕಬಕ-ವಿಟ್ಲ ರಸ್ತೆಯ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯ ಬಗ್ಗೆ ಕಾಂಗ್ರೆಸ್ ನ ನಾಯಕರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು ಪ್ರತಿಭಟನೆ ಇದೆ:

Read More
ಕರಾವಳಿ

ಪುತ್ತೂರು: ದರ್ಬೆ ಯುನೈಟೆಡ್ ಹೋಂ ಡೆಕೋರ್‌ನಲ್ಲಿ ಮೆಗಾ ಸ್ಟಾಕ್ ಕ್ರಿಯರೆನ್ಸ್ ಸೇಲ್

ಪುತ್ತೂರು: ದರ್ಬೆ ಸರ್ಕಲ್ ಬಳಿ ಕಾರ್ಯಾಚರಿಸುತ್ತಿರುವ ಯುನೈಟೆಡ್ ಹೋಂ ಡೆಕೋರ್ ಗೃಹೋಪಯೋಗಿ ವಸ್ತುಗಳ ಮಳಿಗೆಯು 4ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಹಿನ್ನೆಲೆಯಲ್ಲಿ ‘ಮೆಗಾ ಸ್ಟಾಕ್ ಕ್ರಿಯರೆನ್ಸ್ ಸೇಲ್’ 50% ಡಿಸ್ಕೌಂಟ್ ಆಫರ್ ಪ್ರಕಟಿಸಿದೆ. ಅ.15ರಂದು ಆಫರ್ ಪ್ರಾರಂಭಗೊಂಡಿದ್ದು ನ.5ರ ವರೆಗೆ ಮಾತ್ರ ಈ ಆಫರ್ ಲಭ್ಯವಿದೆ. ಗೃಹೋಪಯೋಗಿ ವಸ್ತುಗಳಾದ ಸೋಫಾ ಸೆಟ್, ಕಪಾಟು, ಡೈನಿಂಗ್ ಟೇಬಲ್, ಟೀ ಟೇಬಲ್, ವಾಲ್ ಕ್ಲಾಕ್, ಆಫೀಸ್ ಚಯರ್, ಆಫೀಸ್ ಟೇಬಲ್, ಡೆಕ್ಕನ್ ಚೆಯರ್, ಬೆಡ್ ಹಾಗೂ ಇನ್ನಿತರ ನವನವೀನ ಮಾದರಿಯ ಆಧುನಿಕ ಶೈಲಿಯ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ಇನ್ನಿತರ ನಾನಾ ತರದ ಆಧುನಿಕ ಶೈಲಿಯ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ. ಗೃಹೋಪಯೋಗಿ ಐಟಂಗಳನ್ನು ಇಎಂಐ ಮೂಲಕ ಸುಲಭ ಕಂತುಗಳಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದ್ದು ಗ್ರಾಹಕರು ತಮ್ಮ ಮನದಿಚ್ಚೆಯ ಐಟಂಗಳನ್ನು ಸಲುಭವಾಗಿ ಕನಿಷ್ಠ ಮೊತ್ತ ಪಾವತಿಸಿ ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 8971658065 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಯುನೈಟೆಡ್ ಹೋಂ ಡೆಕೋರ್‌ನ ಮಾಲಕರು ತಿಳಿಸಿದ್ದಾರೆ

Read More
ಕರಾವಳಿ

ಕುದ್ರೋಳಿ: ಮನೆಯ ಮಹಡಿಯಿಂದ ಬಿದ್ದು ಯುವಕ ದುರ್ಮರಣ

ಮಂಗಳೂರು: ಕುದ್ರೋಳಿ ಸಮೀಪದ ಯುವಕನೊಬ್ಬ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ಪಳ್ಳಿ ಬಳಿಯಲ್ಲಿ ತರಕಾರಿ ಅಂಗಡಿ ಹೊಂದಿರುವ ಟಿಕೆಎಚ್

Read More
ಕರಾವಳಿಜಿಲ್ಲೆ

ಪುಂಜಾಲಕಟ್ಟೆ: ಲಾರಿ–ಪಿಕಪ್ ಮಧ್ಯೆ ಭೀಕರ ಅಪಘಾತ: ಮೂವರು ಗಂಭೀರ

ಪುಂಜಾಲಕಟ್ಟೆ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸಹಲ್(19) ಜೊತೆಯಿದ್ದ ಸ್ನೇಹಿತ ಅವಿನಾಶ್ (19),

Read More
ಕರಾವಳಿ

ಕಬಕ-ವಿಟ್ಲ ರಸ್ತೆಗೆ ಶಾಸಕರಿಂದ ಡಾಮರೀಕರಣದ ಭರವಸೆ- ಪ್ರತಿಭಟನೆ ಮುಂದೂಡಿಕೆ

ಪುತ್ತೂರು: ಕಬಕ ವಿಟ್ಲ ರಸ್ತೆ ದುರಸ್ಥಿಗಾಗಿ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲು ಉದ್ದೇಶಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರು 13 ಕೋಟಿ ರೂ ವೆಚ್ಚದಲ್ಲಿ 5.5 ಮೀಟರ್ ನಿಂದ 7.5

Read More
ಕರಾವಳಿ

ಈಶ್ವರಮಂಗಲ: ಕುಕ್ಕರ್ ಸಿಡಿದು ಮನೆಯ ಉಪಕರಣಗಳು ಹಾನಿ

ಪುತ್ತೂರು: ಈಶ್ವರಮಂಗಲ ಮನೆಯೊಂದರಲ್ಲಿ ನಿನ್ನೆ ರಾತ್ರಿ ಕುಕ್ಕರ್ ಸ್ಫೋಟಗೊಂಡು ಮನೆಯ ಗ್ಯಾಸ್ ಸ್ಟವ್ ಸೇರಿದಂತೆ ಇತರ ಉಪಕರಣಗಳು ಹಾನಿಗೊಂಡ ಘಟನೆ ವರದಿಯಾಗಿದೆ. ಈಶ್ವರಮಂಗಲ ಬಾಸಿತ್ ಎಂಬುವವರು ಮನೆಯ

Read More
Uncategorizedಕರಾವಳಿರಾಜಕೀಯ

ಹರೀಶ್ ಪೂಂಜರೇ ಸರಿಯಾಗಿ ಸುಳ್ಳು ಹೇಳಲು ನಳಿನ್‌ರಿಂದ ಟ್ರೈನಿಂಗ್ ಪಡೆದುಕೊಳ್ಳಿ

ಪುತ್ತೂರು:ಬಿಜೆಪಿ ಯವರು ತಾನು ಮಾಡುವ ದುಷ್ಟ ಕಾರ್ಯಗಳಿಂದ ಜನರಿಗೆ ಛೀಮಾರಿ ಹಾಕಿಸಿಕೊಳ್ಳಿತ್ತಿದ್ದು , ಸುಳ್ಳೇ ಬಂಡವಾಳವನ್ನು ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ನಿರಂತರ ಮಾಡುತ್ತಿದ್ದು, ಬಿಜೆಪಿ ದುರಾಲೋಚನೆಗಳು ಜನರಿಗೆ ಒಂದೊಂದಾಗಿ ಅರ್ಥವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಅಮಲರಾಮಚಂದ್ರ ಆರೋಪಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾದ ಪ್ರಹಸನ ಹಾಗೂ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಪ್ರತಿಭಟನೆಗೆ ಉದ್ದೇಶಿಸಿದ್ದ ಪ್ರತಿಭಟನಾಕಾರರಿಗೆ ಪೊಲೀಸರಿಗೆ ಬಿಜೆಪಿಯ ನಾಯಕರ ಕುಮ್ಮಕ್ಕಿನ ಮೂಲಕ ನೋಟಿಸ್ ನೀಡಿ ಹೇಡಿತನ ತೋರಿಸಿದ ಪ್ರಕರಣಗಳನ್ನು ಕಾಂಗ್ರೆಸ್ ಕಠಿಣವಾಗಿ ಖಂಡಿಸುತ್ತದೆ ಹಾಗೂ ಅ.18ರಂದು ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ. ಹರೀಶ್ ಪೂಂಜಾ ಓರ್ವ ಶಾಸಕ ಅವರು ಸಿನಿಮಾ ಸೇರಿದ್ದರೆ ಇತ್ತಮ ನಟನಾಗಬಲ್ಲರು ಆ ಕೆಪಾಸಿಟಿ ಅವರಿಗಿದೆ. ತನ್ನ ಮೇಲೆ ತಳವಾರು ದಾಳಿಗೆ ಯತ್ನ ನಡೆದಿದೆ ಎಂಬ ಹೇಳಿಕೆಯ ಸಿನಿಮಾದ  ನಿರ್ದೇಶನ, ಚಿತ್ರಕಥೆ, ಸಂಭಾಷಣೆ ಎಲ್ಲವನ್ನೂ ಅವರೇ ಬರೆದು ಕೊನೆಗೆ ನಗೆಪಾಟಲೀಗೀಡಾಗಿದ್ದಾರೆ ಇಂಥಹ ಹೇಳಿಕೆ ಶಾಸಕರಾದವರಿಗೆ ಶೋಭೆ ತರುವುದಿಲ್ಲ ಎಂದರು. ಮಾಧ್ಯಮದೊಂದಿಗೆ ಮಾತನಾಡುವಾಗ ರಿಯಾಜ್ ನನ್ನು ಜಿಹಾದಿ ಎಂದು ಕರೆದಿದ್ದು ತನ್ನನ್ನು ಹಿಂದುತ್ವದ ಶಾಸಕನೆಂದು ಬಿಂಬಿಸಿದ್ದಾರೆ. ಈ ರೀತಿ ಪ್ರಹಸನ ಮಾಡುವ ಬದಲು ಅವರು ಕುತ್ತಿಗೆಗೆ ಒಂದು ’ತಾನೊಬ್ಬ ಹಿಂದೂ ಶಾಸಕ ಆ ಕಾರಣಕ್ಕಾಗಿ ಜಿಹಾದಿಗಳು ತನ್ನನ್ನು ಹತ್ಯೆ ಮಾಡಲು ಸಂಚು ರೂಪಿಸುತ್ತಿದ್ದಾರೆಂದು’ ಬರೆದ ಬೋರ್ಡ್ ಹಾಕಿಕೊಂಡು ತಿರುಗಾಡಲಿ ಮತ್ತು ಪ್ರಹಸನ ಮಾಡುವಾಗ ಬಿಜೆಪಿಯ ಇನ್ನೋರ್ವ ಪ್ರಮುಖ ನಟ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ತರಬೇತಿ ಪಡೆದುಕೊಳ್ಳಲಿ ಎಂದು ವ್ಯಂಗ್ಯವಾಡಿದರು.  ಕಳೆದ 6-7 ವರ್ಷಗಳಿಂದ ತೆರವಾಗದೇ ಇರುವ ಟೋಲ್ ಗೇಟ್ ತೆರವಾಗಿಸುವ ಕುರಿತು ಪ್ರತಿಭಟನೆಗೆ ಯೋಜಿಸಿದ್ದ ಪ್ರತಿಭಟನೆಕಾರರ ಮನೆಗೆ ಮಧ್ಯರಾತ್ರಿ ಮನೆಗೆ ಹೋಗಿ ಅವರಿಗೆ ನೋಟಿಸ್ ನೀಡಿದ ಕಾರ್ಯ ಮಂಗಳೂರಿನಲ್ಲಾಗಿದೆ.ಆ ಮೂಲಕ ಪ್ರತಿಭಟನಾಕಾರರ ಮನೆಯಲ್ಲಿ ಭಯದ ವಾತಾವರಣ ಮೂಡಿಸುವ ಕೆಲಸ ನಡೆದಿದೆ ಇದು ಬಿಜೆಪಿಯ ಸಂಸದ ಹಾಗೂ ಶಾಸಕರ ಕುಮ್ಮಕ್ಕಿನಿಂದ ನಡೆದಿದ್ದು ಬಿಜೆಪಿ ನಾಯಕರಿಗೆ ಟೋಲ್ ಗೇ ಟ್ ತೆರವು ಮಾಡಲು ಮನಸ್ಸಿಲ್ಲ ಯಾಕೆಂದರೆ ಚುನಾವಣೆಯ ಸಂದರ್ಭದಲ್ಲಿ ಇದೇ ಮಲ್ಟಿನ್ಯಾಷನಲ್ ಕಂಪನಿಗಳಿಂದ ಫಂಡಿಂಗ್ ನೀಡಲಾಗುತ್ತದೆ ಆದ್ದರಿಂದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನವನ್ನು ಮಾಡಿದೆ. ಈ ಎಲ್ಲಾ ಕೆಲಸದಿಂದ ಬಿಜೆಪಿಯ ಬಂಡವಾಳ ಬಯಲಾಗಿದೆ.ಈ ಬೆಳವಣಿಗೆಗಳನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಅಮಳ ರಾಮಚಂದ್ರ ಹೇಳಿದರು. ಕಾಂಗ್ರೆಸ್ ಮುಖಂಡರಾದ ಮೌರಿಸ್ ಮಸ್ಕರೇನ್ಹಸ್, ಶಕೂರ್

Read More
ಕರಾವಳಿ

ಮಂಗಳೂರು: ಬಸ್ ಚಾಲಕನ ಧಾವಂತಕ್ಕೆ ಎಂಟನೇ ತರಗತಿ ವಿದ್ಯಾರ್ಥಿ ಬಲಿ

ಮಂಗಳೂರು: ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಧಾವಂತದ ಚಾಲನೆಗೆ ಎಂಟನೇ ತರಗತಿಯ ವಿದ್ಯಾರ್ಥಿ ನಡು ರಸ್ತೆಯಲ್ಲಿ ದುರಂತವಾಗಿ ಮೃತಪಟ್ಟ ಘಟನೆ ನಗರದ ಲಾಲ್ ಭಾಗ್

Read More
ಕರಾವಳಿಜಿಲ್ಲೆ

ಸುರತ್ಕಲ್ ಟೋಲ್’ಗೇಟ್ ಹೋರಾಟ: ಕಾನೂನು ಕೈಗೆತ್ತಿಕೊಂಡರೆ ಸರಕಾರ ಕ್ರಮ ಕೈಗೊಳ್ಳುತ್ತದೆ – ನಳಿನ್ ಕುಮಾರ್ ಕಟೀಲ್

ಮಂಗಳೂರು: ಸುರತ್ಕಲ್ ಟೋಲ್ ವಿರುದ್ದ ಹೋರಾಟ ತೀವ್ರಗೊಂಡಿದ್ದು ಇದೀಗ ಸಂಸದ ನಳಿನ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ ಹೋರಾಟಗಾರರಿಗೆ 20 ದಿವಸದ ಕಾಲವಕಾಶ ನೀಡುವಂತೆ ವಿನಂತಿಸಿಕೊಂಡಿದ್ದಾರೆ. ಹೋರಾಟಕ್ಕೆ ನನ್ನ

Read More
ಕರಾವಳಿ

ಹೆಸರು ಮಾತ್ರ ಇಟ್ಟರೆ ಸಾಲದು ಮೂಲಭೂತ ಸೌಕರ್ಯವೂ ಆಗಲಿ:
ಪುತ್ತೂರು KSRTC ಬಸ್ ನಿಲ್ದಾಣಕ್ಕೆ ಕೋಟಿಚೆನ್ನಯ ನಾಮಕರಣಕ್ಕೆ ಸ್ವಾಗತ;ಅಶೋಕ್ ಪೂಜಾರಿ ಬೊಳ್ಳಾಡಿ

ಪುತ್ತೂರು: ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ದೈವೀ ಪುರುಷರಾದ ಕೋಟಿ ಚೆನ್ನಯರ ಹೆಸರು ನಾಮಕರಣ ಮಾಡಿರುವುದು ಉತ್ತಮ ವಿಚಾರವಾಗಿದೆ. ಕೋಟಿ ಚೆನ್ನಯರ ಹೆಸರು ನಾಮಕರಣವಾದ ಬಳಿಕ ನಿಲ್ದಾಣದಲ್ಲಿ

Read More
error: Content is protected !!