ಕರಾವಳಿ

ಕರಾವಳಿ

ಕೌಡಿಚಾರುವಿನಲ್ಲಿ ವಾಹನಗಳ ಸರಣಿ ಅಪಘಾತ

ಪುತ್ತೂರು: ಕೌಡಿಚ್ಚಾರ್‌ ಬಳಿ ವಾಹನಗಳ ಸರಣಿ ಅಪಘಾತ ಅ.6ರಂದು ನಡೆದಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಫಾತಗೊಂಡ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು

Read More
ಕರಾವಳಿ

ಪರ್ಪುಂಜ : ಕಾರುಗಳ ಮಧ್ಯೆ ಡಿಕ್ಕಿ

ಪುತ್ತೂರು: ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಕುಂಬ್ರ ಸಮೀಪದ ಪರ್ಪುಂಜ ದಲ್ಲಿ ಅ. 6ರಂದು ನಡೆದಿದೆ. ಕುಂಬ್ರದಿಂದ ಪುತ್ತೂರಿಗೆ ತೆರಳುತ್ತಿದ್ದ ಮಡಿಕೇರಿಯ ಲೋಕೇಶ್‌ ಚಲಾಯಿಸುತ್ತಿದ್ದ ಸ್ವಿಫ್ಟ್‌

Read More
ಕರಾವಳಿ

ಕಾಂಗ್ರೆಸ್ ಕಚೇರಿಯ ಆಯುಧ ಪೂಜೆಯಲ್ಲಿ ಸಂಘ ಪರಿವಾರದ ವ್ಯಕ್ತಿಗೆ ಪೌರೋಹಿತ್ಯ ವಿವಾದ: ಸ್ಪಷ್ಟನೆಯೊಂದಿಗೆ ಕ್ಷಮೆ ಯಾಚಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಕೋಮುವಾದಿ ವ್ಯಕ್ತಿಯನ್ನು ಕರೆಸಿ ಪೌರೋಹಿತ್ಯ ನೀಡಿರುವ ವಿಚಾರದಲ್ಲಿ ಉಂಟಾದ ಆಕ್ರೋಶ, ಗೊಂದಲಗಳಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್

Read More
ಕರಾವಳಿ

SYS, SSF ಆಶ್ರಯದಲ್ಲಿ ಪುತ್ತೂರಿನಲ್ಲಿ ಬೃಹತ್ ಹುಬ್ಬುರ್ರಸೂಲ್ ಕಾನ್ಫರೆನ್ಸ್-ದರ್ಬೆಯಿಂದ ಕಿಲ್ಲೆ ಮೈದಾನದವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ

ಮತ್ತೂರು: ಎಸ್.ವೈ.ಎಸ್ ಮತ್ತೂರು ಸೆಂಟರ್ ಹಾಗೂ ಎಸ್ಸೆಸ್ಸೆಫ್ ಮತ್ತೂರು ಡಿವಿಶನ್ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ ಅ.5ರಂದು ಪುತ್ತೂರಿನಲ್ಲಿ ನಡೆಯಿತು. ಜಾಥಾಗೆ ದರ್ಬೆಯಲ್ಲಿ ಚಾಲನೆ ನೀಡಲಾಯಿತು.

Read More
ಕರಾವಳಿಕ್ರೈಂ

ಕಡಬ: ವಿದ್ಯಾರ್ಥಿನಿಯ ಅತ್ಯಾಚಾರ|ಓರ್ವನನ್ನು ಬಂಧಿಸಿದ ಪೊಲೀಸರು, ಬಾಲಕಿ ಆಸ್ಪತ್ರೆಗೆ ದಾಖಲು

ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10 ನೇ

Read More
ಕರಾವಳಿ

ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ಪೂಜೆ ಮಾಡಿದ ಕೇಸರಿ ಫೈರ್ ಬ್ರಾಂಡ್ ಪುರೋಹಿತ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಕೇಸರಿ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ಈ ಹಿಂದೆ ಪುತ್ತೂರಿನಲ್ಲಿ ಕೋಮುಪ್ರಚೋಧನಕಾರಿ ಭಾಷಣ ಮಾಡುವ ಮೂಲಕ ವಿವಾದಿತ ವ್ಯಕ್ತಿಯಾಗಿರುವ ಪುರೋಹಿತರೋರ್ವರಿಂದ ಪೂಜೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ಆಕ್ರೋಶ ಸ್ಪೋಟಗೊಳ್ಳುವಂತೆ ಮಾಡಿದೆ. ಕಳೆದ ಹಲವು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯುಧ ಪೂಜೆಯು ವರ್ಷಂಪ್ರತಿ ನಡೆಯುತ್ತಿದೆ. ಆದರೆ ಈ ಬಾರಿಯ ಪೂಜೆಗೆ ಬಂದಿರುವ ಪುರೋಹಿತ ವಿವಾದಕ್ಕೆ ಕಾರಣವಾಗಿದೆ. ಪೂಜೆ ಮಾಡಲು ಬಂದಿರುವ ಪುರೋಹಿತ ವ್ಯಕ್ತಿಯ ಬಗ್ಗೆ ಕರೆಸಿಕೊಂಡ ಕಾಂಗ್ರೆಸ್ ನಾಯಕರುಗಳಿಗೆ ಮಾಹಿತಿ ಇದೆಯೋ ಇಲ್ಲವೋ ಎಂಬುದು ಗೊತ್ತಾಗಿಲ್ಲ. ಆದರೆ ಪುತ್ತೂರಿನಲ್ಲಿ ಹಲವು ಬಾರಿ ಪ್ರತಿಭಟನಾ ಸಭೆಯಲ್ಲಿ ಒಂದು ಕೋಮಿನ ವಿರುದ್ದ ಉದ್ರೇಕಕಾರಿಯಾಗಿ ಮಾತನಾಡಿದ್ದು ಪುತ್ತೂರು ನಗರ ಠಾಣೆಯಲ್ಲಿ ಅವರ ವಿರುದ್ದ ದೂರು ದಾಖಲಾಗಿತ್ತು. ಅಲ್ಪಸಂಖ್ಯಾತ ವಿರೋಧಿಯಾಗಿರುವ ಪುರೋಹಿತರನ್ನು ಕರೆಸಿ ಪೂಜೆ ಮಾಡಿಸಿಕೊಳ್ಳುವ ಅಗತ್ಯತೆ ಕಾಂಗ್ರೆಸ್‌ಗೆ ಯಾಕೆ ಬಂತು ಎಂದು ಪ್ರಶ್ನಿಸಿರುವ ಮೂಲ ಕಾಂಗ್ರೆಸ್ಸಿಗರು ಪುತ್ತೂರಿನಲ್ಲಿ ಹಲವಾರು ಪೂಜಾ ಪುರೋಹಿತರಿರುವಾಗ ವಿವಾದಿತ ವ್ಯಕ್ತಿಯನ್ನೇ ಯಾಕೆ ಕರೆಸಿ ಪೂಜೆ ಮಾಡಿಸಿದ್ದಾರೆ ಎಂಬುದನ್ನು ಅವರನ್ನು ಕರೆಸಿದವರೇ ಕಾರ್ಯಕರ್ತರಿಗೆ ಸ್ಪಷ್ಟನೆ ನೀಡಬೇಕಿದೆ ಎಂಬ ಅಗ್ರಹವೂ ವ್ಯಕ್ತವಾಗಿದೆ.  ಒಟ್ಟಿನಲ್ಲಿ ಕಾಂಗ್ರೆಸ್ ಕಚೇರಿಗೆ ವಿವಾದಿತ ಪುರೋಹಿತ ಆಗಮಿಸಿದ್ದು ನಾಯಕರುಗಳ ವಿರುದ್ದ ಕಾರ್ಯಕರ್ತರಿಗೆ ಸಂಶಯ ಮೂಡಿಸುವಂತೆ ಮಾಡಿದೆ. ಈ ಬೆಳವಣಿಗೆ ಇನ್ನು ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Read More
ಕರಾವಳಿ

ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು.ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು. ಡಿ.ವೈ.ಎಸ್.ಪಿ ವೀರಯ್ಯ ಹಿರೇಮಠ, ಕಚೇರಿ ಸಿಬ್ಬಂದಿ ವರ್ಗದವರು, ಪೊಲೀಸ್ ಅಧಿಕಾರಿಗಳು ಸಿಬ್ಬಂದಿ

Read More
ಕರಾವಳಿ

ಪುತ್ತೂರಿನಲ್ಲಿ ಆರೆಸ್ಸೆಸ್ ಪಥ ಸಂಚಲನ

ಪುತ್ತೂರು: ಆರೆಸ್ಸೆಸ್ ಸ್ಥಾಪನಾ ದಿನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಅ.5ರಂದು ಪಥಸಂಚಲನ ನಡೆಯಿತು.ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಿಂದ ಹೊರಟ ಗಣವೇಷಧಾರಿ ಸ್ವಯಂಸೇವಕರು ಆದರ್ಶ

Read More
ಕರಾವಳಿ

ಪಡೀಲ್ ಚೈತನ್ಯ ಮಿತ್ರ ವೃಂದದ ನೂತನ ಕಛೇರಿ ಉದ್ಘಾಟನೆ, ಗಾಂಧಿ ಜಯಂತಿ ಆಚರಣೆ, ಸನ್ಮಾನ ಕಾರ್ಯಕ್ರಮ

ಪುತ್ತೂರು: ಚೈತನ್ಯ ಮಿತ್ರ ವೃಂದ ಪಡೀಲ್ ಪುತ್ತೂರು ಇದರ ನೂತನ ಕಛೇರಿಯ ಉದ್ಘಾಟನೆ, ಗಾಂಧಿ ಜಯಂತಿ ಹಾಗೂ ಸನ್ಮಾನ ಕಾರ್ಯಕ್ರಮ ಅ.2 ರಂದು ನಡೆಯಿತು. ನೂತನ ಕಛೇರಿಯನ್ನು

Read More
ಕರಾವಳಿ

ಅ.14: SSF ವತಿಯಿಂದ ಸೂರಿಕುಮೇರುನಲ್ಲಿ ಬೃಹತ್
ಬುರ್ದಾ ಮಜ್ಲಿಸ್

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮೀಲಾದುನ್ನಬಿ ಪ್ರಯುಕ್ತ ಪ್ರವಾದಿ (ಸ.ಅ) ರವರ ಕೀರ್ತನೆಗಳ ಬೃಹತ್ ಬುರ್ದಾ ಮಜ್ಲಿಸ್

Read More
error: Content is protected !!