ಫರಂಗಿಪೇಟೆ: ಯುವಕರಿಬ್ಬರ ಮೇಲೆ ತಲವಾರು ದಾಳಿ, ಆಸ್ಪತ್ರೆಗೆ ದಾಖಲು
ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಅ.23ರ ಬುಧವಾರ ನಡೆದಿದೆ. ತಸ್ಲೀಮ್ ಹಾಗೂ
Read Moreಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಅ.23ರ ಬುಧವಾರ ನಡೆದಿದೆ. ತಸ್ಲೀಮ್ ಹಾಗೂ
Read Moreಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು ಹಲವು ಮಂದಿಯನ್ನು ರಕ್ಷಿಸಲಾಗಿದೆ.
Read Moreಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿಯನ್ನು ಹತ್ಯೆ ಮಾಡಿದರೆ 1.11 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಘೋಷಣೆ ಮಾಡಿದೆ. ಈ ಕುರಿತು ಕ್ಷತ್ರಿಯ ಕರ್ಣಿ ಸೇನಾ
Read Moreಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಶೆಯಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ
Read Moreಮಂಗಳೂರು: ಸ್ಕೂಟರ್ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಂತೂರು ವೃತ್ತದ ಬಳಿ ಅ.20ರಂದು ಸಂಜೆ ನಡೆದಿದೆ. ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ
Read Moreಪುತ್ತೂರು: ವ್ಯಕ್ತಿಯೋರ್ವರಿಗೆ ಮೂವರು ಯುವಕರು ಹಲ್ಲೆ ನಡೆಸಿದ ಘಟನೆ ಅ. 20ರಂದು ಸಂಜೆ ತಿಂಗಳಾಡಿಯಲ್ಲಿ ನಡೆದಿದೆ. ಜಾಗದ ತಕರಾರಿಗೆ ಸಂಬಂಧಿಸಿದಂತೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಕೆದಂಬಾಡಿ ಗ್ರಾಮದ
Read Moreಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿಯವರನ್ನು ಹತ್ಯೆಗೈದ ಹರಿಪ್ರಸಾದ್ ಮತ್ತು ಜಯನ್ರವರಿಗೆ ಜೀವಾವಧಿ ಸಜೆಯನ್ನು
Read Moreಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಪೊಲೀಸರು ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್
Read Moreಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು
Read Moreಪುತ್ತೂರು: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.16ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿ ಮುಂಡೂರು
Read More