ಬಂಟ್ವಾಳ: ಇಬ್ಬರು ಕಳ್ಳರ ಬಂಧನ
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ
Read Moreಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮಾರು 5,36,000/- ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000/- ರೂಪಾಯಿ ಮೌಲ್ಯದ ಬೆಳ್ಳಿಯ
Read Moreಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮತ್ತು ಟೀಂ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗೋವಿಂದ
Read Moreಕರ್ನಾಟಕ ಕೇರಳ ಗಡಿ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ಬೀರಮಂಗಲ ನಿವಾಸಿ ಎನ್
Read Moreಬೆಂಗಳೂರು: ಗೋವಿಂದ ಪೂಜಾರಿ ಎಂಬವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 5 ಕೋಟಿ ರೂ. ವಂಚಿಸಿರುವ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ
Read Moreಬೆಂಗಳೂರು: ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ ಎಂದು ಉದ್ಯಮಿಗೆ ವಂಚನೆ ಮಾಡಿರುವ ಆರೋಪದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
Read Moreಪುತ್ತೂರು: ತಾಲೂಕಿನ ಬಡಗನ್ನೂರು ಕುದ್ಕಾಡಿಯಲ್ಲಿ ಗ್ರಾ.ಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ, ಬೆದರಿಸಿ ನಗದು, ಚಿನ್ನಾಭರಣ ಸಹಿತ ನಗದು ದೋಚಿದ ಘಟನೆ ಸೆ.6ರಂದು ತಡರಾತ್ರಿ ನಡೆದಿದ್ದು, ವಿಶೇಷ ಎಂದರೆ ದರೋಡೆಕೋರರು ದರೋಡೆ ನಡೆಸಿ ಹೋಗುವಾಗ ಮನೆಯ ಕಸ್ತೂರಿ ಹಾಗೂ ಗುರುಪ್ರಸಾದ್ ರೈ ಅವರ ಕಾಲು ಹಿಡಿದು ಬರುತ್ತೇವೆ ಎಂದು ಹೇಳಿ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ಬಾರಿ ಕಸ್ತೂರಿಯವರ ಹಾಗೂ ಒಂದು ಬಾರಿ ಗುರುಪ್ರಸಾದ್ ರೈ ಅವರ ಕಾಲು ಹಿಡಿದು ನಾವು ಬರುತ್ತೇವೆ ಎಂದು ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನು ಗಮನಿಸುವಾಗ ಯಾರೋ ಗೊತ್ತಿರುವವರೇ ಕೃತ್ಯ ನಡೆಸಿದ್ದಾರೆಯೇ ಎನ್ನುವ ಸಂಶಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಅಲ್ಲದೇ ಮನೆಯ ಯಜಮಾನಿ ಕಸ್ತೂರಿ ಅವರೂ ಈ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Moreಪುತ್ತೂರು: ಮನೆಗೆ ನುಗ್ಗಿ ಮನೆಯವರನ್ನು ಬೆದರಿಸಿ ದರೋಡೆ ನಡೆಸಿದ ಘಟನೆ ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ. ಬಡಗನ್ನೂರು ಕುದ್ಕಾಡಿ ನಿವಾಸಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್
Read Moreಪುತ್ತೂರು: ಕುಂಬ್ರದಲ್ಲಿ ಸೆ.4ರಂದು ತಡರಾತ್ರಿ ಕಳ್ಳತನ ನಡೆದಿದ್ದು ಸರಕಾರಿ ಕಚೇರಿ, ಶಾಲೆಗಳಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ.ಒಳಮೊಗ್ರು ಗ್ರಾ.ಪಂ ಕಚೇರಿ, ಗ್ರಾಮ ಆಡಳಿತಾಧಿಕಾರಿ ಕಚೇರಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಕಳ್ಳರು ನುಗ್ಗಿದ್ದಾರೆ. ಗ್ರಾ.ಪಂ ಕಚೇರಿಯಲ್ಲಿದ್ದ ಸಿಸಿ ಕ್ಯಾಮರಾದ ಡಿವಿಆರ್ ಕದ್ದೊಯ್ದಿದ್ದಾರೆ. ಅಲ್ಲದೇ ಕಪಾಟನ್ನು ಜಾಲಾಡಿ ದ್ದಾರೆ. ಗ್ರಾ.ಪಂ ಕಚೇರಿ ಮತ್ತು ಕುಂಬ್ರ ಪಬ್ಲಿಕ್ ಸ್ಕೂಲ್ನ ಬೀಗ ಒಡೆದ ಕಳ್ಳರು ಒಳ ಪ್ರವೇಶಿಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಾದ ಸಚಿನ್ ಮತ್ತು ತಂಡ ಹಾಗೂ ಸಂಪ್ಯ ಠಾಣಾ ಎಸ್ಸೈ ಧನಂಜಯ ಬಿ.ಸಿ ಮತ್ತು ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ನೂರಾರು ಮಂದಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕಳ್ಳರು ಸರಕಾರಿ ಕಚೇರಿ ಮತ್ತು ಶಾಲೆಯನ್ನು ಗುರಿಯಾಗಿಸಿ ಯಾಕೆ ಕಳ್ಳತನಕ್ಕೆ ಪ್ರಯತ್ನಪಟ್ಟಿದ್ದಾರೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Read Moreಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಂತಿಗುಡ್ಡೆ
Read Moreಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ
Read More