ಪ್ರೀತಿಸುವಂತೆ ಕಿರುಕುಳ: ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ
ಬೆಂಗಳೂರು: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವರ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ. ಉತ್ತರಪ್ರದೇಶದ ಲಕ್ನೋ ಮೂಲದ ದಂತ ವ್ಯೆದ್ಯೆ
Read Moreಬೆಂಗಳೂರು: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವರ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ. ಉತ್ತರಪ್ರದೇಶದ ಲಕ್ನೋ ಮೂಲದ ದಂತ ವ್ಯೆದ್ಯೆ
Read Moreಸುಳ್ಯ: ವಿವಾಹಿತ ಮಹಿಳೆಯ ಜೊತೆ ವಿಟ್ಲದ ಬಿಜೆಪಿ ಮುಖಂಡ ತೆರಳುತ್ತಿದ್ದಾಗ ಮಹಿಳೆಯ ಪತಿ ಅವರಿಬ್ಬರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಸುಳ್ಯ ತಾಲೂಕಿನ
Read Moreಬೆಂಗಳೂರಿನಲ್ಲಿ ಯುವತಿಯನ್ನು ಪ್ರೀತಿಸಿದ ಯುವಕನನ್ನು ಹತ್ಯೆಗೈದ ಆರೋಪದ ಪ್ರಕರಣದಲ್ಲಿ ಕೊಲೆಯಾದ ಗೋವಿಂದರಾಜು ಎಂಬಾತನ ಮೃತ ದೇಹ ಚಾರ್ಮಾಡಿ ಘಾಟಿಯಲ್ಲಿ ಫೆ.1ರಂದು ಪತ್ತೆಯಾಗಿದೆ. ಗೋವಿಂದರಾಜು ಕುಟುಂಬದ ಹುಡುಗಿಯೊಬ್ಬಳನ್ನು ಪ್ರೀತಿಸಿದ್ದ
Read Moreಮಂಗಳೂರು: ತಾಯಿ ಬುದ್ದಿವಾದ ಹೇಳಿದ್ದಕ್ಕೆ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟಿಮುರ ಎಂಬಲ್ಲಿ ನಡೆದಿದೆ. ಮೊಬೈಲ್ ಬಳಸದಂತೆ
Read Moreಪುತ್ತೂರು: ನರಿಮೊಗರು ನಿವಾಸಿಯಾಗಿದ್ದು ಮಂಗಳೂರು ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಜಗದೀಶ್ ರೈ(51.ವ) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಗದೀಶ್ ರೈ ಅವರು ಬೋಳಾರದಲ್ಲಿರುವ ಅಪಾರ್ಟ್ಮೆಂಟ್ನಲ್ಲಿರುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದರು. ಪತ್ನಿ ರೇಖಾ ಅವರು ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದಾರೆ. ಮೃತರು ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಅಕ್ಷಣ್ ರೈ ಹಾಗೂ ಪುತ್ರಿ ಆದಿತ್ರಿ ಅವರನ್ನು ಅಗಲಿದ್ದಾರೆ. ಡೆತ್ನೋಟ್ ಬರೆದಿದ್ದು ಆತ್ಮಹತ್ಯೆ: ನನ್ನ ಸಾವಿಗೆ ನಾನೇ ಕಾರಣ. ತಾಯಿ ಮತ್ತು ತಂಗಿಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಪುತ್ರ ಅಕ್ಷಣ್ ರೈಯವರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಗದೀಶ್ ರೈ ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿಕೊಂಡಿದ್ದು ಆದರೂ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಮೃತರ ನರಿಮೊಗರುವಿನ ಮನೆಗೆ ಶಾಸಕ ಸಂಜೀವ ಮಠಂದೂರು, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತರಾಮ ರೈ ಸವಣೂರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಜಯರಾಮ ಪೂಜಾರಿ ನರಿಮೊಗರು, ಪ್ರವೀಣ್ ನಾಯ್ಕ ಸೇರಾಜೆ, ಹರಿಪ್ರಸಾದ್ ಯಾದವ್ ಉಪಸ್ಥಿತರಿದ್ದರು.
Read Moreಮಂಗಳೂರು: ವಿದೇಶಿ ಕರೆನ್ಸಿ ಮತ್ತು ಚಿನ್ನ ನೀಡುವುದಾಗಿ ಹೇಳಿ ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4 ಲ.ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮುಡಿಪು ಜಂಕ್ಷನ್ನಲ್ಲಿರುವ ತಾಜ್ಬುಕ್
Read Moreಪುತ್ತೂರು: ಕಂಬಳ ಗದ್ದೆಯಲ್ಲಿ ಪ್ರೇಯಸಿಯೊಂದಿಗೆ ಮಾತನಾಡಿಕೊಂಡಿದ್ದ ಮಂಗಳೂರಿನ ಯುವಕನನ್ನು ಯುವತಿಯ ಮಾಜಿ ಪ್ರೇಮಿ, ಆತನ ಸ್ನೇಹಿತರೊಂದಿಗೆ ಸೇರಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಕುರಿತು ಪುತ್ತೂರು
Read Moreಬೆಳ್ತಂಗಡಿ: ಇನ್ಸ್ಟಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿರುವ ಹಿನ್ನೆಲೆಯಲ್ಲಿ ಹೆದರಿ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19.ವ) ಮೃತ ವಿದ್ಯಾರ್ಥಿ. ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ತನ್ನ ಇನ್ಸ್ಟಾಗ್ರಾಂ ಖಾತೆಯ ಮೂಲಕ ಕೆಲವು ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಸಾಧಿಸಿದ್ದು ಆ ನಂತರ ಹರ್ಷಿತ್ ಆತನೊಂದಿಗೆ ಇನ್ಸ್ಟಾಗ್ರಾಂ ಮೂಲಕ ಚಾಟಿಂಗ್ ಮಾಡಿಕೊಂಡಿದ್ದ ಎನ್ನಲಾಗಿದೆ. ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್ಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದೆ. ಅದನ್ನು ನಾನು ಸಾರ್ವಜನಿಕವಾಗಿ ವೈರಲ್ ಮಾಡುತ್ತೇನೆ. ವೈರಲ್ ಮಾಡಬಾರದು ಎಂದಾದರೆ ತನಗೆ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು. ಇದಕ್ಕೆ ಹರ್ಷಿತ್ ಕೆಲ ದಿನಗಳ ಸಮಯಾವಕಾಶ ನೀಡುವಂತೆ ಕೇಳಿದ್ದರು. ಆದರೆ ಸಮಯಾವಕಾಶದ ವರೆಗೂ ಹಣ ಹೊಂದಿಸಲು ಸಾಧ್ಯವಾಗದ ಹರ್ಷಿತ್ ತನ್ನ ಮಾನ ಹೋಗಬಹುದೆಂದು ಹೆದರಿ ಇಲಿ ಪಾಷಾನ ಸೇವಿಸಿದ್ದು ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.29ರಂದು ಅವರು ಕೊನೆಯುಸಿರೆಳೆದಿದ್ದಾರೆ.
Read Moreಜಾನುವಾರು ತಿವಿದು ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಗುಂಡೂರಿ ಗ್ರಾಮದ ದರಿಕಂಡ ನಿವಾಸಿ ಸದಾನಂದ ಪೂಜಾರಿ ಅವರ ಪತ್ನಿ
Read Moreಪತ್ನಿಯೇ ತನ್ನ ಪತಿಯ ನಾಲಗೆಯನ್ನು ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಠಾಕುರ್ಗಂಜ್ ಎಂಬಲ್ಲಿ ವರದಿಯಾಗಿದೆ. ದಾಂಪತ್ಯ ಎಂದ ಮೇಲೆ ಜಗಳಗಳು ಸಾಮಾನ್ಯವಾಗಿ ನಡೆಯುತ್ತಿರುತ್ತದೆ. ಅದಕ್ಕೆ
Read More