ಕ್ರೈಂ

ಕ್ರೈಂ

ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಬೆಳಗ್ಗೆ ನೋಡಿದರೆ ನೇಣಿಗೆ ಶರಣು

ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಮುಂಜಾನೆಯ ಒಳಗೆ ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದಲ್ಲಿ ಅ. 19ರಂದು

Read More
ಕರಾವಳಿಕ್ರೈಂ

ಕಡಬ :ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಸರಗಳ್ಳರ ಕಾರು ಅಪಘಾತ

ಕಡಬ: ಕಾರಿನಲ್ಲಿ ಬಂದ ಅಪರಿಚಿತರು ಮಹಿಳೆಯೊಬ್ಬರ ಸರ ಕದ್ದು ಪರಾರಿಯಾಗುತ್ತಿರುವ ಸಂದರ್ಭದಲ್ಲಿ ಕಾರು ಅಪಘಾತಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಇಂದು

Read More
ಕ್ರೈಂರಾಜ್ಯ

ಮಾರಕಸ್ತ್ರಗಳಿಂದ ಇರಿದು ವಿದ್ಯಾರ್ಥಿಯ ಭೀಕರ ಹತ್ಯೆ

ಬೆಳಗಾವಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಇರಿದು ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಜ್ವಲ್ ಎಂಬ ವಿದ್ಯಾರ್ಥಿಯನ್ನು

Read More
ಕ್ರೈಂರಾಷ್ಟ್ರೀಯ

ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಭೋಪಾಲ್: ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ (29) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ರಾಹುಲ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ವೈಶಾಲಿ ಠಕ್ಕರ್ ಅವರು ಇತ್ತೀಚೆಗೆ

Read More
ಕರಾವಳಿಕ್ರೈಂ

ಬಂಟ್ವಾಳ: ಕೊಲೆಯತ್ನ, ಹಲ್ಲೆ, ಪ್ರಕರಣದ ಆರೋಪಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ: ಹಲವು ವರ್ಷಗಳ ಹಿಂದಿನ ಕೊಲೆಯತ್ನ, ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಕಾಸರಗೋಡು, ಕುಂಜತ್ತೂರು ತೂಮಿನಾಡು ನಿವಾಸಿ

Read More
ಕರಾವಳಿಕ್ರೈಂ

ನಿಲ್ಲಿಸಿದ್ದ ರಿಕ್ಷಾದಿಂದ ದಾಖಲೆಯ ಬ್ಯಾಗ್ ಕಳ್ಳತನ

ಪುತ್ತೂರು: ಇಲ್ಲಿನ ಮಿನಿವಿಧಾನಸೌಧದ ಬಳಿ ನಿಲ್ಲಿಸಿ ಹೋಗಿದ್ದ ರಿಕ್ಷಾವೊಂದರಲ್ಲಿದ್ದ ದಾಖಲೆಗಳನ್ನು ಹೊಂದಿದ್ದ ಬ್ಯಾಗ್ ಒಂದನ್ನು ಕಳವುಗೈಯಲಾಗಿದೆ. ಈ ಬಗ್ಗೆ ರಿಕ್ಷಾ ಮಾಲಕ ಬೆಟ್ಟಂಪಾಡಿಯ ಸುಭಾಸ್ ರವರು ಪುತ್ತೂರು

Read More
ಕ್ರೈಂ

ಸಂಪಾಜೆಯಲ್ಲಿ ಕಡವೆ ಬೇಟೆ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಸರೆ ಹಿಡಿದ ಅರಣ್ಯಾಧಿಕಾರಿಗಳು

ಸಂಪಾಜೆ :ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿರುವ ಘಟನೆ ವರದಿಯಾಗಿದೆ. ಮಡಿಕೇರಿ ವಿಭಾಗದ ಉಪ

Read More
ಕ್ರೈಂ

ಉತ್ತರ ಪ್ರದೇಶ: ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ

ಲಖನೌ: ಶಿಕ್ಷಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾದ ಘಟನೆಯು ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಿಕ್ಷಕಿಯು ಇಲ್ಲಿಯ ಚಿನ್ಹಾಟ್‌

Read More
ಕ್ರೈಂಜಿಲ್ಲೆ

ಕೆಯ್ಯೂರು, ಕಟ್ಟತ್ತಾರು ಪರಿಸರದಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿ ಬಂಧನ

ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ೨೦೨೧ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು, ಸದ್ರಿ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣರವರ ನೇತೃತ್ವದ ತಂಡ ಆರೋಪಿ ಕೇರಳ ರಾಜ್ಯದ ಕೊಲ್ಲಂ ಕುಟ್ಟಿಪರಂಬ್ ಪರಂಬಿಲ್ ನಿವಾಸಿ ಮಹಮ್ಮದ್.ಕೆ.ಯು (೪೨ ವ) ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ೨,೫೦,೦೦೦ /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ ೧೨೦ ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಹಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಪುತ್ತೂರು, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಡಾ: ಗಾನ ಪಿ ಕುಮಾರ್ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ ಎಂ.ವೈ ಮತ್ತು ರಾಮಕ್ಕಷ್ಣ ,ಸಿಬ್ಬಂದಿಗಳಾದ ಪ್ರೊ. ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್‌ಐ ಮುರುಗೇಶ್, ಹೆಚ್.ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಪ್ರಶಾಂತ್, ಸ್ಕರಿಯ, ಪ್ರಶಾಂತ್ ರೈ, ಪಿಸಿ ಹರ್ಷಿತ್‌ರವರು ಸಹಕರಿಸಿದ್ದರು.

Read More
ಕ್ರೈಂಜಿಲ್ಲೆ

ಮಠದ ಗೇಟಿಗೆ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ..!

ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದ್ದುಮಂಜಪ್ಪ ಲಮಾಣಿ (50) ಮೃತ

Read More
error: Content is protected !!