ಕ್ರೈಂ

ಕ್ರೈಂರಾಜ್ಯ

ಆನ್’ಲೈನ್ ವಂಚನೆಯ ಜಾಲಕ್ಕೆ ಸಿಲುಕಿದ ಉಪನ್ಯಾಸಕಿ: ಬಾವಿಗೆ ಹಾರಿ ಆತ್ಮಹತ್ಯೆ

ಬಸವಕಲ್ಯಾಣ ತಾಲ್ಲೂಕಿನ ಆರತಿ ಕನಾಟೆ (28. ವ)ಎಂಬುವರು ಆನ್‌ಲೈನ್‌ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ, ವಂಚನೆಗೆ ಒಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ

Read More
ಕ್ರೈಂ

ಬದಿಯಡ್ಕದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಪತ್ತೆ

ಕಾಸರಗೋಡು: ಬದಿಯಡ್ಕದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಬದಿಯಡ್ಕದ ದಂತ ವೈದ್ಯ

Read More
ಕ್ರೈಂರಾಜ್ಯ

ರೀಲ್ಸ್, ಶಾರ್ಟ್ ವಿಡಿಯೊ ಕ್ರೇಜ್: ಕ್ಯಾಮರಾ ಕದ್ದ ಕಾಲೇಜು ವಿದ್ಯಾರ್ಥಿ ಅರೆಸ್ಟ್

ವಿಡಿಯೊ ಚಿತ್ರೀಕರಣಕ್ಕೆ ಅಗತ್ಯವಿರುವ ಕ್ಯಾಮೆರಾ ಹಾಗೂ ಇತರೆ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಪ್ರಜ್ವಲ್ (20) ಎಂಬುವವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಸ್ಥಳೀಯ ನಿವಾಸಿ ಪ್ರಜ್ವಲ್,

Read More
ಕ್ರೈಂಜಿಲ್ಲೆ

ಬಂಟ್ವಾಳ: ಕೂಲಿ ಕೆಲಸ ಮಾಡುತ್ತಿದ್ದ ಯುವಕ ಆತ್ಮಹತ್ಯೆ

ಬಂಟ್ವಾಳ: ಕೂಲಿ ಕೆಲಸ ಮಾಡುತ್ತಿದ್ದ ಯುವಕ ಲೋಕೇಶ್ ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ವಾಮದಪದವು ಸಮೀಪದ

Read More
ಕರಾವಳಿಕ್ರೈಂ

ಸುಳ್ಯ: ಯಾತ್ರಿಕರ ಜೀಪಿನಲ್ಲಿ ಇದ್ದ ಬ್ಯಾಗನ್ನು ಎಗರಿಸಿದ ಕಳ್ಳ:ಸಿ ಸಿ ಟಿವಿ ಸಹಾಯದಿಂದ ಕಳ್ಳನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಯಾತ್ರಿಕರು

ಸುಳ್ಯ ನಗರದ ಗಾಂಧಿನಗರ ಮೆಟ್ರೋ ಹೋಟಲ್ ಮುಂಭಾಗದಿಂದ ಕಳ್ಳನೊಬ್ಬ ಯಾತ್ರಿಕರ ಜೀಪಿನಿಂದ ವ್ಯಾನಿಟಿ ಬ್ಯಾಗ್ ಎಗರಿಸಿದ್ದು ಬ್ಯಾಗ್ ಕಳೆದುಕೊಂಡಿದ್ದ ಯಾತ್ರಿಕರು ಕಳ್ಳತನದ ದೃಶ್ಯವನ್ನು ಸಿಸಿ ಟಿವಿ ಪುಟೇಜ್

Read More
ಕರಾವಳಿಕ್ರೈಂ

ಉಳ್ಳಾಲ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಜೊತೆ ಅಸಭ್ಯ ವರ್ತನೆ ಆರೋಪ: ಬಸ್ ಕ್ಲೀನರ್ ಬಂಧನ

ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್ ಒಬ್ಬನನ್ನು ಉಳ್ಳಾಲ ಠಾಣಾ ಪೊಲೀಸರು

Read More
ಕರಾವಳಿಕ್ರೈಂ

ವಿಟ್ಲ: ಅಬ್ದುಲ್ ಸಮದ್ ಕೊಲೆ ಪ್ರಕರಣ-ಆರೋಪಿಗೆ ಪೊಲೀಸ್ ಕಸ್ಟಡಿ

ಬಂಟ್ವಾಳ: ಸುರಿಬೈಲು ನಿವಾಸಿ ಸುಲೈಮಾನ್ ಎಂಬವರ ಪುತ್ರ 19 ವರ್ಷ ಪ್ರಾಯದ ಅಬ್ದುಲ್ ಸಮದ್ ಅವರನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮನನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಅವಧಿಗೆ ಪೊಲೀಸರ ಕಸ್ಟಡಿಗೆ ನೀಡಿ ನ್ಯಾಯಾಲದ ಆದೇಶ ಮಾಡಿದೆ. ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಅಬ್ದುಲ್ ಸಮದ್ ಮೃತದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗಿದೆ. ಅದ್ರಾಮ ಹಾಗೂ ಅಬ್ದುಲ್ ಸಮದ್ ಇಬ್ಬರೂ ಪರಿಚಿತರಾಗಿದ್ದು ಇತ್ತೀಚೆಗಷ್ಟೇ ಬೆಂಗಳೂರಿಗೆ ಉದ್ಯೋಗಕ್ಕೆಂದು ತೆರಳಿದ್ದ ಅಬ್ದುಲ್ ಸಮದ್‌ನನ್ನು ಊರಿಗೆ ಬರುವಂತೆ ಅದ್ರಾಮ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅದರಂತೆ ನ.1ರಂದು ಊರಿಗೆ ಬಂದಿದ್ದ ಸಮದ್‌ನನ್ನು ಅದ್ರಾಮ ಅವರು ತಾನಿರುವಲ್ಲಿಗೆ ಕರೆಸಿಕೊಂಡಿದ್ದು ಬಳಿಕ ತನ್ನ ರಿಕ್ಷಾದಲ್ಲಿ ಇರಾ ಗುಡ್ಡವೊಂದಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದಿದ್ದ ಅವರಿಬ್ಬರ ಮಧ್ಯೆ ಅದ್ಯಾವುದೋ ವಿಚಾರಕ್ಕೆ ಗಲಾಟೆ ಆಗಿದೆ ಎನ್ನಲಾಗಿದೆ. ಸಮದ್ ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಇಬ್ಬರೊಳಗೆ ಚರ್ಚೆ ನಡೆದು ಅದು ವಿಕೋಪಕ್ಕೆ ಹೋಗಿತ್ತು ಎನ್ನುವ ಮಾತುಗಳೂ ಕೇಳಿ ಬಂದಿದೆ. ಇದೇ ವಿಚಾರವಾಗಿ ಸಮದ್‌ನನ್ನು ಕೊಲೆ ಮಾಡಿರುವ ಅದ್ರಾಮ ಬಳಿಕ ಸೀಮೆ ಎಣ್ಣೆಯನ್ನು ಸಮದ್ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಮದ್‌ನನ್ನು ಕೊಲೆ ಮಾಡಿದ ಬಳಿಕ ತನ್ನ ರಿಕ್ಷಾದಲ್ಲಿ ಗುಡ್ಡದಿಂದ ಹಿಂತಿರುಗಿದ್ದ ಅದ್ರಾಮ ಕೊಲೆ ವಿಚಾರ ಬೆಳಕಿಗೆ ಬರುವುದು ಬೇಡ ಎನ್ನುವ ನಿಟ್ಟಿನಲ್ಲಿ ಸಮದ್ ಮೃತದೇಹವನ್ನು ಗುಂಡಿಗೆ ಹಾಕಿ ಮುಚ್ಚುವ ಪ್ಲಾನ್ ಮಾಡಿಕೊಂಡಿದ್ದ. ಅದಕ್ಕಾಗಿ ತನ್ನ ಸಂಬಂಧಿಕನಾಗಿರುವ ಕೊಕ್ಕೆಪುಣಿಯ ಸೆಲೀಂ ಎಂಬವರಿಗೆ ವಿಚಾರ ತಿಳಿಸಿ ಸಹಕರಿಸುವಂತೆ ಕೇಳಿಕೊಂಡಿದ್ದ. ಇದಕ್ಕೆ ಒಪ್ಪದ ಸೆಲೀಂ ಅವರು ವಿಚಾರವನ್ನು ಪೊಲೀಸರ ಗಮನಕ್ಕೆ ತಂದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಆರೋಪಿ ಅದ್ರಾಮ ಯಾವ ಕಾರಣಕ್ಕಾಗಿ ಅಬ್ದುಲ್ ಸಮದ್‌ನನ್ನು ಕೊಲೆ ಮಾಡಿದ್ದಾನೆ..? ಗುಡ್ಡದಲ್ಲಿ ಅವರೊಳಗೆ ನಿಜವಾಗಿಯೂ ನಡೆದದ್ದೇನು..? ಕೊಲೆಯ ಹಿಂದೆ ಯಾವೆಲ್ಲಾ ನಿಗೂಢತೆಗಳಿವೆ ಎನ್ನುವ ಸ್ಪಷ್ಟ ವಿಚಾರ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Read More
ಕರಾವಳಿಕ್ರೈಂ

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ: ಆಟೋ ಚಾಲಕ ಬಂಧನ

ವಿಟ್ಲ: ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೊಳಂತರೂ

Read More
ಕ್ರೈಂ

29 ವಿಷಕಾರಿ ಹಾವುಗಳೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬಂಧನ

29 ವಿಷಕಾರಿ ಹಾವುಗಳೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರನ್ನು ಟಾಟಾನಗರ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ ವಶಕ್ಕೆ ಪಡೆದಿದ್ದು, ಆಕೆಯ ಬಳಿಯಿದ್ದ ವಿಷಕಾರಿ ಹಾವುಗಳು, ಹಲ್ಲಿಗಳು ಮತ್ತು

Read More
ಕ್ರೈಂ

ಪೇರಲೆ ಹಣ್ಣು ಕಿತ್ತು ತಿಂದನೆಂದು ದಲಿತ ಯುವಕನ ಬರ್ಬರ ಕೊಲೆ

ಲಖನೌ: ಪೇರಲೆ ಹಣ್ಣು ಕಿತ್ತು ತಿಂದನೆಂದು 20 ವರ್ಷದ ಪರಿಶಿಷ್ಟ ಜಾತಿಯ ಯುವಕನನ್ನು ಹೊಡೆದು ಕೊಂದಿರುವ ಆಘಾತಕಾರಿ ಉತ್ತರ ಪ್ರದೇಶದ ಆಲಿಗಢ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತ ಯುವಕನನ್ನು

Read More
error: Content is protected !!