ಕಾನ್ಪುರ: ಒಂದೇ ವಾರದಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಎಷ್ಟು ಗೊತ್ತಾ..?
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಒಂದೇ ವಾರದಲ್ಲಿ ಸುಮಾರು 98 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ. ಒಂದು
Read Moreಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಒಂದೇ ವಾರದಲ್ಲಿ ಸುಮಾರು 98 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ. ಒಂದು
Read Moreಸುಳ್ಯ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಕುಟುಂಬಕ್ಕೆ ರೂ 5 ಲಕ್ಷದವರೆಗೆ ಸುಮಾರು 1650 ಖಾಯಿಲೆಗಳಿಗೆ ಸರಕಾರದಿಂದ ರಚಿಸಲ್ಪಟ್ಟ ಯಶಸ್ವಿನಿ ಟ್ರಸ್ಟ್ ಮುಖಾಂತರ ಯಶಸ್ವಿನಿ ನೆಟ್ ವರ್ಕ್
Read Moreಅರಂತೋಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ.ಮಂಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸುಳ್ಯ ತಾಲ್ಲೂಕು ಐ.ಇ.ಸಿ.ವಿಭಾಗ ವತಿಯಿಂದ ಆರೋಗ್ಯ ಸೋಮವಾರ ಮತ್ತು ಚುಕ್ಕಿ-ಚಂದ್ರಮ ಆರೋಗ್ಯ ಮಾಹಿತಿ
Read Moreಪುತ್ತೂರು: ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಮಾಜಿ ಮುಖ್ಯ ವೈದ್ಯಾಧಿಕಾರಿ ಡಾ ಹಸನ್ ಸಾಲಿ(ಬಿಎಎಂಎಸ್, ಎಂಡಿಸಿಟಿ)ಯವರ ಹೆಲ್ತ್ನಿಕ್ ಹೆಲ್ತ್ಕೇರ್ ಅ.17ರಂದು ಬಪ್ಪಳಿಗೆ ಸಮೃದ್ಧಿ ಬೈಪಾಸ್ ಸೆಂಟರ್ನಲ್ಲಿ ಶುಭಾರಂಭಗೊಳ್ಳಲಿದೆ. ಪುತ್ತೂರು ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು, ಉಡುಪಿ-ಹಾಸನ-ಚಿಕ್ಕಮಗಳೂರು ಜಿಲ್ಲಾ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಶುಭಾಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಜನರಲ್ ಫೀಸೀಶಯನ್ ಡಾ| ಯು ಶ್ರೀಪತಿ ರಾವ್, ದ.ಕ ಜಿಲ್ಲಾ ಟಿ.ಬಿ ಆಫೀಸರ್ ಡಾ| ಬದ್ರುದ್ದೀನ್ ಎಂ.ಎನ್, ಪುತ್ತೂರು ಚೇತನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಶ್ರೀಕಾಂತ್ ರಾವ್, ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಕೆ.ಪಿ ಮಹಮ್ಮದ್ ಹಾಜಿ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ|ಫಾ| ವಿಜಯ ಹಾರ್ವಿನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ| ಹಸನ್ ಸಾಲಿರವರು ಪ್ರತೀ ಸೋಮವಾರದಿಂದ ಶನಿವಾರದವರೆಗೆ ಅಪರಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ಮತ್ತು ಆದಿತ್ಯವಾರ ಬೆಳಿಗ್ಗೆ ಗಂಟೆ 8-30ರಿಂದ ಮದ್ಯಾಹ್ನ ಗಂಟೆ 12ರ ವರೆಗೆ ವೈದ್ಯಕೀಯ ಸೇವೆಗೆ ಲಭ್ಯರಿರಲಿದ್ದಾರೆ. ವೈದ್ಯರ ಸಂದರ್ಶನ, ವೂಂಡ್ ಡ್ರೆಸ್ಸಿಂಗ್, ಕಪ್ಪಿಂಗ್ ಥೆರಫಿ, ರಕ್ತ ಶುಗರ್ ಪರೀಕ್ಷೆ, ನೆಬುಲೈಝೇಷನ್, ಫಾರ್ಮಸಿ ಮುಂತಾದ ಸೇವೆಗಳು ಕ್ಲಿನಿಕ್ನಲ್ಲಿ ಲಭ್ಯವಿರಲಿದೆ ಎಂದು ಹೆಲ್ತ್ನಿಕ್ ಹೆಲ್ತ್ಕೇರ್ನ ಮಾಲಕರಾದ ಡಾ| ಹಸನ್ ಸಾಲಿ ತಿಳಿಸಿದ್ದಾರೆ.
Read More‘ವಿಡಿಯೊ ಗೇಮ್ಸ್ಗಳಿಂದ ಮಕ್ಕಳಲ್ಲಿ ಗಂಭೀರ ಸ್ವರೂಪದ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು’ ಎಂದು ಈಚೆಗೆ ನಡೆದಿರುವ ಅಧ್ಯಯನ ವರದಿಯೊಂದು ಎಚ್ಚರಿಸಿದೆ. ‘ಹಾರ್ಟ್ ರೈಮ್’ ನಿಯತಕಾಲಿಕದಲ್ಲಿ ಈಚೆಗೆ ಈ
Read Moreಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ ಕೆಮ್ಮು ಮತ್ತು ಶೀತ ಸಿರಪ್ಗಳ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆಯಿಂದ 60ಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿದ್ದು, ಈ ಸಿರಪ್ಗಳನ್ನು ಹಿಂಪಡೆಯಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ
Read More