ಗದ್ದೆಗೆ ಬಿದ್ದ ಬಸ್: ಹಲವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಗದ್ದೆಗೆ ಉರುಳಿದ ಘಟನೆ ಶಿರಸಿ ತಾಲೂಕಿನ ಹನುಮಂತಿ ಬಳಿ ಆ .4ರಂದು ಮಧ್ಯರಾತ್ರಿ ಸುಮಾರು ಮೂರು ಗಂಟೆ ಸಮಯಕ್ಕೆ
Read Moreಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಗದ್ದೆಗೆ ಉರುಳಿದ ಘಟನೆ ಶಿರಸಿ ತಾಲೂಕಿನ ಹನುಮಂತಿ ಬಳಿ ಆ .4ರಂದು ಮಧ್ಯರಾತ್ರಿ ಸುಮಾರು ಮೂರು ಗಂಟೆ ಸಮಯಕ್ಕೆ
Read Moreಆನೆಯೊಂದು ಅಂಗಡಿಯೊಂದರ ಬಾಗಿಲು ಮುರಿದು ಬಾಳೆಗೊನೆ ಕದ್ದು ತಿಂದಿರುವ ಘಟನೆ ವರದಿಯಾಗಿದೆ. ಪುಣಜನೂರು ಸಮೀಪದ ತಮಿಳುನಾಡಿನ ಅಸನೂರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಡ್ಡಗಟ್ಟುತ್ತಿದ್ದ ಕಾಡಾನೆ ಇದೀಗ ದಿನಸಿ ಅಂಗಡಿಯ
Read Moreಉಡುಪಿ: ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ಕಾರ್ಯದರ್ಶಿ
Read Moreಬೆಳ್ತಂಗಡಿ: ದಕ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಅಪರಿಚಿತರು ತೀವ್ರ ಹಲ್ಲೆ ನಡೆಸಿದ ಘಟನೆ
Read Moreಮೊಬೈಲ್ ಚಾರ್ಜರ್ ವೈರ್ನಿಂದ ವಿದ್ಯುತ್ ಪ್ರವಹಿಸಿ ಮಗು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ವರದಿಯಾಗಿದೆ. ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಇದಾಗಿದ್ದು,
Read Moreಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ
Read Moreಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ
Read Moreಪುತ್ತೂರು: ಉಡುಪಿಯ ಕಾಲೇಜೊಂದರಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವತಿಯಿಂದ ಆ.1ರಂದು ಪುತ್ತೂರು ನೆಹರೂ ನಗರದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಮಹಿಳೆಯರಿಗೆ ಅವಮಾನ ಮಾಡುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಪ್ರಕರಣವನ್ನು ಕೂಲಂಕುಷ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಗೆ ಆಗಮಿಸಿ ಬೆಂಬಲ ಸೂಚಿಸಿದರು.
Read Moreಧರ್ಮಸ್ಥಳದಲ್ಲಿ ಮಣ್ಣಸಂಕ ಬಳಿ ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗಿ ನ್ಯಾಯ ಒದಗಿಸುವಂತೆ ಕೋರಿ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ,
Read Moreಕುಂದಾಪುರ ತಾಲೂಕಿನ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
Read More