ಕೊಡಗು:ಕಾಫಿ ತೋಟದಲ್ಲಿ ಕಾಡಾನೆ ಸಾವು
ಕಾಡಾನೆಯೊಂದು ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಗ್ರಾಮದ ಕಂಬಿಬಾಣೆಯ ಕಾಫಿ ತೋಟವೊಂದರಲ್ಲಿ ಕಂಡು ಬಂದಿದೆ.ಉದಯ ಎಂಬವರ ತೋಟದಲ್ಲಿ ಘಟನೆ ನಡೆದಿದ್ದು ಕಳೆದೆರಡು
Read Moreಕಾಡಾನೆಯೊಂದು ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಗ್ರಾಮದ ಕಂಬಿಬಾಣೆಯ ಕಾಫಿ ತೋಟವೊಂದರಲ್ಲಿ ಕಂಡು ಬಂದಿದೆ.ಉದಯ ಎಂಬವರ ತೋಟದಲ್ಲಿ ಘಟನೆ ನಡೆದಿದ್ದು ಕಳೆದೆರಡು
Read Moreಸಿಎಂ ಸಿದರಾಮಯ್ಯ ಅವರು ಆ.1 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ
Read More2 ವಾರಗಳ ಹಿಂದೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋದರರಿಂದಲೇ ಕೊಲೆಗೈಯ್ಯಲ್ಪಟ್ಟ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟು ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್ರನ್ನು ಕೊಲೆಗೈಯ್ಯಲು ಅವರ
Read Moreಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಳೆದ ಭಾನುವಾರ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿಯ ಶರತ್ ಕುಮಾರ್ (23. ವ) ಅವರ ಪತ್ತೆಗಾಗಿ
Read Moreಉಡುಪಿ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಂಡಿದೆ. ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ
Read Moreಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ
Read Moreಕಡಬ : ಕಳೆದ ಕೆಲ ವರ್ಷದಿಂದ ಕಡಬ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ರಮೇಶ್ ಬಾಬು ಅವರಿಗೆ ವರ್ಗಾವಣೆಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ವರ್ಗಾವಣೆಯಾಗಿದೆ.
Read Moreಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದು ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್
Read Moreಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ವಿರುದ್ಧ ದೂರು ದಾಖಲಾಗಿದೆ. ಉಡುಪಿಯ ನೇತ್ರ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೋಲಿಸರು
Read Moreನಾಳೆ(ಜು.26)ಕೊಡಗು ಜಿಲ್ಲೆಯಲ್ಲಿನ ಶಾಲೆ, ಪಿಯು ಕಾಲೇಜಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ .
Read More