ಮಂಗಳೂರು: 2 ವರ್ಷದ ಮಗುನಿಂದ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ
ಮಗುವಿನ ಕಾರ್ಯಕ್ಕೆ ಬಂತು ಪ್ರಶಂಸೆಯ ಮಹಾಪೂರ ಮಂಗಳೂರು: ಎರಡು ವರ್ಷದ ಮಗುವೊಂದು ತನ್ನ ಕೂದಲನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿ ಸುದ್ದಿಯಾಗಿದ್ದಾಳೆ. ಮರೋಳಿಯ ಭರತ್ ಕುಲಾಲ್
Read Moreಮಗುವಿನ ಕಾರ್ಯಕ್ಕೆ ಬಂತು ಪ್ರಶಂಸೆಯ ಮಹಾಪೂರ ಮಂಗಳೂರು: ಎರಡು ವರ್ಷದ ಮಗುವೊಂದು ತನ್ನ ಕೂದಲನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿ ಸುದ್ದಿಯಾಗಿದ್ದಾಳೆ. ಮರೋಳಿಯ ಭರತ್ ಕುಲಾಲ್
Read Moreಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
Read Moreಮಂಗಳೂರು: ವಿವಾದಾತ್ಮಕವಾಗಿರುವ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಮುಚ್ಚಿಸಿಯೇ ಸಿದ್ಧ ಎಂದು ಹೋರಾಟಕ್ಕೆ ಧುಮುಕಿ, ಅಕ್ಟೋಬರ್ 18ರಂದು ಬೃಹತ್ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಇದೀಗ ಸುರತ್ಕಲ್ ಠಾಣೆಯಲ್ಲಿ
Read Moreಸುಬ್ರಹ್ಮಣ್ಯ: ಈ ವರ್ಷದ ಕೊನೆಯ ಗ್ರಹಣವಾದ ಸೂರ್ಯಗ್ರಹಣ ಅ.25ರಂದು ಇರುವುದರಿಂದ ದ.ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಅನ್ನದಾನ ಸೇರಿದಂತೆ ಯಾವುದೇ ಸೇವೆಗಳು ಜರಗುವುದಿಲ್ಲ
Read Moreಅನಧಿಕೃತ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಲು ಆಗ್ರಹಿಸಿ ಇಂದು ಸುರತ್ಕಲ್ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆಯನ್ನು ಎಸ್.ಡಿ.ಪಿ.ಐ ಖಂಡಿಸಿದೆ. ಬಿಜೆಪಿ ಸರಕಾರದ
Read Moreಪುಂಜಾಲಕಟ್ಟೆ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸಹಲ್(19) ಜೊತೆಯಿದ್ದ ಸ್ನೇಹಿತ ಅವಿನಾಶ್ (19),
Read Moreಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ೨೦೨೧ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು, ಸದ್ರಿ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣರವರ ನೇತೃತ್ವದ ತಂಡ ಆರೋಪಿ ಕೇರಳ ರಾಜ್ಯದ ಕೊಲ್ಲಂ ಕುಟ್ಟಿಪರಂಬ್ ಪರಂಬಿಲ್ ನಿವಾಸಿ ಮಹಮ್ಮದ್.ಕೆ.ಯು (೪೨ ವ) ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ೨,೫೦,೦೦೦ /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ ೧೨೦ ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಹಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಪುತ್ತೂರು, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಡಾ: ಗಾನ ಪಿ ಕುಮಾರ್ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಐ ಉದಯರವಿ ಎಂ.ವೈ ಮತ್ತು ರಾಮಕ್ಕಷ್ಣ ,ಸಿಬ್ಬಂದಿಗಳಾದ ಪ್ರೊ. ಪಿಎಸ್ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್ಐ ಮುರುಗೇಶ್, ಹೆಚ್.ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಪ್ರಶಾಂತ್, ಸ್ಕರಿಯ, ಪ್ರಶಾಂತ್ ರೈ, ಪಿಸಿ ಹರ್ಷಿತ್ರವರು ಸಹಕರಿಸಿದ್ದರು.
Read Moreಮಂಗಳೂರು: ಗುರುಪುರದ ಮಳಲಿ ಜುಮ್ಮಾ ಮಸೀದಿಯ ಕುರಿತ ವಿವಾದಕ್ಕೆ ಸಂಬಂಧಿಸಿ ಮಂಗಳೂರಿನ ಸಿವಿಲ್ ಕೋರ್ಟ್ ಮತ್ತೆ ತೀರ್ಪು ಮುಂದೂಡಿದೆ. ನವೆಂಬರ್ 9ಕ್ಕೆ ತೀರ್ಪು ನೀಡುವುದಾಗಿ ಇಂದು ನ್ಯಾಯಾಧೀಶರು
Read Moreಮಂಗಳೂರು: ಸುರತ್ಕಲ್ ಟೋಲ್ ವಿರುದ್ದ ಹೋರಾಟ ತೀವ್ರಗೊಂಡಿದ್ದು ಇದೀಗ ಸಂಸದ ನಳಿನ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ ಹೋರಾಟಗಾರರಿಗೆ 20 ದಿವಸದ ಕಾಲವಕಾಶ ನೀಡುವಂತೆ ವಿನಂತಿಸಿಕೊಂಡಿದ್ದಾರೆ. ಹೋರಾಟಕ್ಕೆ ನನ್ನ
Read Moreಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದ್ದುಮಂಜಪ್ಪ ಲಮಾಣಿ (50) ಮೃತ
Read More