ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದ್ದು ಮಸೂದೆಗಳ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 230 ಸದಸ್ಯರು ಮತ ಚಲಾಯಿಸಿದ್ದಾರೆ. ಒಟ್ಟಾರೆ 528
Read Moreನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದ್ದು ಮಸೂದೆಗಳ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 230 ಸದಸ್ಯರು ಮತ ಚಲಾಯಿಸಿದ್ದಾರೆ. ಒಟ್ಟಾರೆ 528
Read Moreಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ, ಹಾಲಿ ಶಾಸಕರಾದ ಅಶ್ರಫ್ ಅವರಿಗೆ ಮತನೀಡಿ ಆಶೀರ್ವದಿಸುವಂತೆ ಕರ್ನಾಟಕ ಸಿಎಂ
Read Moreಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿದ್ದು, ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೃತಪಟ್ಟವರು ಎಲ್ಲರೂ
Read Moreಬೆಂಗಳೂರು : ಕೇಂದ್ರದ ಮೋದಿ ನೇತೃತ್ವದ ಸರಕಾರ ಅಚ್ಚೇ ದಿನ್ ಭರವಸೆ ನೀಡಿ ಇದೀಗ ದುಬಾರಿ ದರ್ಬಾರ್ ಆಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ
Read Moreಕೋಲ್ಕತ್ತಾ: ಭಾರತೀಯ ಟೆನಿಸ್ ನ ಮಾಜಿ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್
Read Moreಪುತ್ತೂರು:ಮಂಜೇಶ್ವರ ಶಾಶಕ ಎ ಕೆ ಎಂ ಅಶ್ರಫ್ರವರು ಓರ್ವ ಅಭಿವೃದ್ದಿ ಚಿಂತನೆಯುಳ್ಳ ರಾಜಕಾರಣಿ, ಸರ್ವ ಧರ್ಮ ಹಾಗೂ ಸರ್ವ ಧರ್ಮಿಯರನ್ನು ಸಮಾನವಾಗಿ ಗೌರವದಿಂದ ಕಾಣುವ ಅವರು ಕಳೆದ ಐದು ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಕೆಲಸ ಮಾಡಿದವರು ಇವರನ್ನು ಈ ಬಾರಿ ಮತ ಹಾಕುವ ಮೂಲಕ ಗೆಲ್ಲಿಸಬೇಕು ಇವರನ್ನು ಕಳೆದುಕೊಂಡಲ್ಲಿ ಮಂಜೇಶ್ವರದ ಜನತೆ ಪಶ್ಚತ್ತಾಪ್ಪ ಪಡಬೇಕಾದೀತು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ರವರ ಪರ ಚುನಾವಣಾ ಪ್ರಚಾರ ಹಾಗೂ ಮತಯಾಚನೆ ನಡೆಸಿ ಮಾತನಾಡಿದರು. ಕ್ಷೇತ್ರದ ಪಳ್ಳಂ, ಉಕ್ಕಿನಡ್ಕ, ಬನ್ಪುತ್ತಡ್ಕ, ಕಜಂಬಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. 5 ವರ್ಷದಲ್ಲಿ ಶಾಸಕ ಎಕೆಎಂ ಅಶ್ರಫ್ರವರು ಕ್ಷೇತ್ರಕ್ಕೆ 560 ಕೋಟಿ ಅನುದಾನವನ್ನು ತಂದಿದ್ದಾರೆ, ಕ್ಷೇತ್ರದ ಜನತೆಯ ಪರವಾಗಿ ಕೇರಳ ವಿಧಾನಸಭೆಯನ್ನು ಶಬ್ದವೆತ್ತಿ ಮಾತನಾಡಿದ್ದಾರೆ. ಓರ್ವ ಶಾಶಕನಾದವ ಹೇಗಿರಬೇಕೆಂದು ಎಂಬುದಕ್ಕೆ ಇವರು ಮಾದರಿಯಾಗಿದ್ದಾರೆ. ಎಲ್ಲಾ ವಿಚಾರದಲ್ಲೂ ಅವರು ಜನರೊಂದಿಗೆ ಬೆರೆತು ಕೆಲಸ ಮಾಡುವ ಸಜ್ಜನ ರಾಜಕಾರಣಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು, ಮಂಜೇಶ್ವರಕ್ಕೆ ಮಂಜೇಶ್ವರದವರೇ ಶಾsaಕರಾಗಲಿ ಎಲ್ಲಿಂದಲೋ ಬಂದು ವಿಷ ಬೀಜ ಬಿತ್ತುವವರಿಗೆ ಮಣೆ ಹಾಕಬೇಡಿ ಎಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ರವರು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕೇರಳದಲ್ಲಿ ಎಲ್ಡಿಎಫ್ ಮಣ್ಣು ಮುಕ್ಕಲಿದೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವುದು
Read Moreಮಂಜೇಶ್ವರ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎಣ್ಮಕಜೆ ಗ್ರಾಪಂ ವ್ಯಾಪ್ತಿಯ ಪಲ್ಲಂನಲ್ಲಿ ನಡೆದ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ ಪರ ಚುನಾವಣಾ ಪ್ರಚಾರ
Read Moreಟಿಪ್ಪರ್ ಟ್ರಕ್ ಖಾಸಗಿ ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿ 10 ಮಂದಿ ಸಜೀವ ದಹನವಾದ ಘಟನೆ ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದಿದೆ. ಹೈದರಾಬಾದ್ನಿಂದ
Read Moreಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಿಗೆ ಬುಧವಾರ ಕಠಿಣ ಎಚ್ಚರಿಕೆಯನ್ನು ನೀಡಿರುವ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ), ಎಲ್ಪಿಜಿ ಶುಲ್ಕ ಅಥವಾ ಇಂಧನ ವೆಚ್ಚ ವಸೂಲಿ ಮುಂತಾದ ಹೆಚ್ಚುವರಿ
Read Moreನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾ.24ರಂದು ರಾತ್ರಿ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದಾಗಿ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ
Read More