ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ
ಕೋಲ್ಕತ್ತಾ: ಭಾರತೀಯ ಟೆನಿಸ್ ನ ಮಾಜಿ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್
Read Moreಕೋಲ್ಕತ್ತಾ: ಭಾರತೀಯ ಟೆನಿಸ್ ನ ಮಾಜಿ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್
Read Moreಪುತ್ತೂರು:ಮಂಜೇಶ್ವರ ಶಾಶಕ ಎ ಕೆ ಎಂ ಅಶ್ರಫ್ರವರು ಓರ್ವ ಅಭಿವೃದ್ದಿ ಚಿಂತನೆಯುಳ್ಳ ರಾಜಕಾರಣಿ, ಸರ್ವ ಧರ್ಮ ಹಾಗೂ ಸರ್ವ ಧರ್ಮಿಯರನ್ನು ಸಮಾನವಾಗಿ ಗೌರವದಿಂದ ಕಾಣುವ ಅವರು ಕಳೆದ ಐದು ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಕೆಲಸ ಮಾಡಿದವರು ಇವರನ್ನು ಈ ಬಾರಿ ಮತ ಹಾಕುವ ಮೂಲಕ ಗೆಲ್ಲಿಸಬೇಕು ಇವರನ್ನು ಕಳೆದುಕೊಂಡಲ್ಲಿ ಮಂಜೇಶ್ವರದ ಜನತೆ ಪಶ್ಚತ್ತಾಪ್ಪ ಪಡಬೇಕಾದೀತು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ರವರ ಪರ ಚುನಾವಣಾ ಪ್ರಚಾರ ಹಾಗೂ ಮತಯಾಚನೆ ನಡೆಸಿ ಮಾತನಾಡಿದರು. ಕ್ಷೇತ್ರದ ಪಳ್ಳಂ, ಉಕ್ಕಿನಡ್ಕ, ಬನ್ಪುತ್ತಡ್ಕ, ಕಜಂಬಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. 5 ವರ್ಷದಲ್ಲಿ ಶಾಸಕ ಎಕೆಎಂ ಅಶ್ರಫ್ರವರು ಕ್ಷೇತ್ರಕ್ಕೆ 560 ಕೋಟಿ ಅನುದಾನವನ್ನು ತಂದಿದ್ದಾರೆ, ಕ್ಷೇತ್ರದ ಜನತೆಯ ಪರವಾಗಿ ಕೇರಳ ವಿಧಾನಸಭೆಯನ್ನು ಶಬ್ದವೆತ್ತಿ ಮಾತನಾಡಿದ್ದಾರೆ. ಓರ್ವ ಶಾಶಕನಾದವ ಹೇಗಿರಬೇಕೆಂದು ಎಂಬುದಕ್ಕೆ ಇವರು ಮಾದರಿಯಾಗಿದ್ದಾರೆ. ಎಲ್ಲಾ ವಿಚಾರದಲ್ಲೂ ಅವರು ಜನರೊಂದಿಗೆ ಬೆರೆತು ಕೆಲಸ ಮಾಡುವ ಸಜ್ಜನ ರಾಜಕಾರಣಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು, ಮಂಜೇಶ್ವರಕ್ಕೆ ಮಂಜೇಶ್ವರದವರೇ ಶಾsaಕರಾಗಲಿ ಎಲ್ಲಿಂದಲೋ ಬಂದು ವಿಷ ಬೀಜ ಬಿತ್ತುವವರಿಗೆ ಮಣೆ ಹಾಕಬೇಡಿ ಎಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ರವರು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕೇರಳದಲ್ಲಿ ಎಲ್ಡಿಎಫ್ ಮಣ್ಣು ಮುಕ್ಕಲಿದೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವುದು
Read Moreಮಂಜೇಶ್ವರ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎಣ್ಮಕಜೆ ಗ್ರಾಪಂ ವ್ಯಾಪ್ತಿಯ ಪಲ್ಲಂನಲ್ಲಿ ನಡೆದ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ ಪರ ಚುನಾವಣಾ ಪ್ರಚಾರ
Read Moreಟಿಪ್ಪರ್ ಟ್ರಕ್ ಖಾಸಗಿ ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿ 10 ಮಂದಿ ಸಜೀವ ದಹನವಾದ ಘಟನೆ ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದಿದೆ. ಹೈದರಾಬಾದ್ನಿಂದ
Read Moreಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಿಗೆ ಬುಧವಾರ ಕಠಿಣ ಎಚ್ಚರಿಕೆಯನ್ನು ನೀಡಿರುವ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ), ಎಲ್ಪಿಜಿ ಶುಲ್ಕ ಅಥವಾ ಇಂಧನ ವೆಚ್ಚ ವಸೂಲಿ ಮುಂತಾದ ಹೆಚ್ಚುವರಿ
Read Moreನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾ.24ರಂದು ರಾತ್ರಿ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದಾಗಿ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ
Read Moreಪ್ರಯಾಗ್ರಾಜ್ ಕುಂಭಮೇಳದ ಸಮಯದಲ್ಲಿ ವೈರಲ್ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ, ತನ್ನ ಕುಟುಂಬದ ಪ್ರತಿರೋಧದ ನಡುವೆಯೂ ತನ್ನ ಸಂಗಾತಿ ಫರ್ಮಾನ್ ಖಾನ್ ಅವರನ್ನು ಕೇರಳದಲ್ಲಿ ವಿವಾಹವಾಗಿದ್ದಾರೆ. ತಿರುವನಂತಪುರದ
Read Moreಅಹಮದಾಬಾದ್: ಟಿ20 ವಿಶ್ವಕಪ್ 2026ರ ಚಾಂಪಿಯನ್ ಆಗಿ ಟೀಂ ಇಂಡಿಯಾ ಹೊರಹೊಮ್ಮಿದ್ದು ಫೈನಲ್ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 255 ರನ್ ಹೊಡೆದರೆ ನ್ಯೂಜಿಲೆಂಡ್ 159
Read Moreಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ ಪರಿಣಾಮ ಯುದ್ಧ ಆರಂಭಗೊಂಡಿದ್ದು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ಸೃಷ್ಟಿ ಆಗಿದೆ. ಇದು ಮುಂದುವರಿದರೆ ಭಾರತ ಸೇರಿದಂತೆ
Read Moreಪುತ್ತೂರು: ಕೇಂದ್ರ ಸರಕಾರದ ಅಧೀನಕ್ಕೊಳಪಡುವ ಸೆಂಟ್ರಲ್ ಇಂಟೆಲಿಜೆನ್ಸಿ ಸಂಸ್ಥೆಗೆ ಕಚೇರಿ ಆರಂಭಕ್ಕೆ ಪುತ್ತೂರಿನಲ್ಲಿ ನಿವೇಶನ ಮಂಜೂರು ಮಾಡಲಾಗಿದ್ದು ಮುಂದಿನ ಒಂದು ವರ್ಷದೊಳಗೆ ಇಂಟೆಲಿಜೆನ್ಸಿ ಕಚೇರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಪುತ್ತೂರು ನಗರದ ಪಡ್ನೂರಿನಲ್ಲಿ ೦.೪೪ ಸೆಂಟ್ಸ್ ಜಾಗವನ್ನು ಮಂಜೂರು ಮಾಡಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಇಂಟೆಲಿಜೆನ್ಸಿ ಎಸ್ ಪಿಯವರು ತಮ್ಮ ಬಳಿ ಬಂದು ಕಚೇರಿ ಆರಂಭಕ್ಕೆ ನಿವೇಶನ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಪಡ್ನೂರಿನಲ್ಲಿ ಈ ಜಾಗವನ್ನು ನೀಡಲಾಗಿದೆ. ಪುತ್ತೂರಿನಲ್ಲಿಯೂ ಕೇಂದ್ರ ಸರಕಾರದ ಅಧೀನಕ್ಕೊಳಪಡುವ ಗುಪ್ತಚರ ಇಲಾಖೆಯ ಕಚೇರಿ ಪ್ರಾರಂಭವಾಗುವುದಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಲಾಖೆಯೇ ಕಚೇರಿ ನಿರ್ಮಾಣ ಕಾಮಗಾರಿಯನ್ನು ನಡೆಸುತ್ತದೆ ಎಂದು ಶಾಸಕರು ತಿಳಿಸಿದರು. ಇದೇ ಸಂದರ್ಭದಲ್ಲಿ ನಿವೇಶನಕ್ಕೆ ಸಂಬಂದಿಸಿದ ಪಹಣಿ ಪತ್ರವನ್ನು ಅಧಿಕಾರಿಗೆ ಶಾಸಕರು ಹಸ್ತಾಂತರಿಸಿದರು. ತಹಶಿಲ್ದಾರ್ ಕೂಡ್ಲಿಗಿ ಉಪಸ್ಥಿತರಿದ್ದರು.
Read More