ಬಿಜೆಪಿ ರಾಜಾಧ್ಯಕ್ಷ ಸ್ಥಾನ ವಿಚಾರ: ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತಾ
ಕರ್ನಾಟಕ ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ವಿಚಾರ ಸದ್ದು ಮಾಡುತ್ತಿರುವ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಕೇಳಿ ಬಂದಿದ್ದು, ಇದೀಗ ಖುದ್ದು ಶೋಭಾ
Read Moreಕರ್ನಾಟಕ ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ವಿಚಾರ ಸದ್ದು ಮಾಡುತ್ತಿರುವ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಕೇಳಿ ಬಂದಿದ್ದು, ಇದೀಗ ಖುದ್ದು ಶೋಭಾ
Read Moreಭಾರತದ ಪ್ರಪ್ರಥಮ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ವ್ಯವಸ್ಥೆಯಾದ ‘ನಮೋ ಭಾರತ್’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದಲ್ಲಿ ಹಸಿರು ನಿಶಾನೆ ತೋರಿದರು. ಉತ್ತರ
Read Moreನವದೆಹಲಿ: ನೇಪಾಳ ಪ್ರಜೆಗಳು ಸೇರಿದಂತೆ 286 ಪ್ರಯಾಣಿಕರೊಂದಿಗೆ ಟೆಲ್ ಅವಿವ್ನಿಂದ ಸ್ಪೈಸ್ಜೆಟ್ ವಿಮಾನ ಮಂಗಳವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಹಮಾಸ್ನೊಂದಿಗೆ ತೀವ್ರ ಸಂಘರ್ಷ ನಡೆಸುತ್ತಿರುವ ಇಸ್ರೇಲ್
Read Moreನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸಾಧ್ಯವಿಲ್ಲ
Read Moreಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ “ಇಂಡಿಯಾ” ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಈ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ
Read Moreಇತ್ತೀಚಿನ ಕೆಲವು ದಿನಗಳಿಂದ ಭೀಕರ ಸ್ವರೂಪ ಪಡೆಯುತ್ತಿರುವ ಇಸ್ರೇಲ್- ಫಲಸ್ತೀನ್ ಯುಧ್ದವು ಸಹಸ್ರಾರು ನಾಗರಿಕರನ್ನು ಬಲಿ ತೆಗೆದುಕೊಳ್ಳುತ್ತಿದ್ದು, ಅಂತಾರಾಷ್ಟ್ರೀಯ ಸಮುದಾಯ ತಕ್ಷಣ ಎಚ್ಚೆತ್ತುಕೊಂಡು ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ಸುನ್ನೀ
Read Moreಪುತ್ತೂರು: ಡಿಜಿಟಲೀಕರಣ ಹೆಚ್ಚಾಗುತ್ತಿದ್ದಂತೆ ನಾಗರೀಕರು ವಂಚನೆಗೆ ಒಳಗಾಗುತ್ತಿರುವುದು ಕೂಡ ಹೆಚ್ಚುತ್ತಿದೆ. ಆನ್ಲೈನ್ನಲ್ಲಿ ವ್ಯವಹಾರಗಳು ಜಾಸ್ತಿಯಾಗಿ ಜನರು ಆನ್ಲೈನ್ ಮೂಲಕವೇ ವಂಚನೆಗೆ ಒಳಗಾಗುತ್ತಿದ್ದಾರೆ. ಅದರಲ್ಲೂ ಹಣದ ವಿಚಾರದಲ್ಲಿ ಹೆಚ್ಚಾಗಿ
Read Moreಬಿಹಾರ: ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ಅ. 11ರಂದು ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು
Read Moreಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಇಸ್ರೇಲ್ನಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸ್ತುತ
Read Moreನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಘೋಷಿಸಿದ್ದಾರೆ. ಮಧ್ಯಪ್ರದೇಶ
Read More