ಖತಾರ್: KCFINC ವತಿಯಿಂದ ‘ಸ್ವಾಲಿಹಾ’ ಅಂತರ್ರಾಷ್ಟ್ರೀಯ ಮಟ್ಟದ ಮಹಿಳಾ ತರಗತಿ ಉದ್ಘಾಟನೆ
ದೋಹ ಕತಾರ್ ಕರ್ನಾಟಕ ಕಲ್ಚರಲ್ ಫೌಂಡೇಶನ್ ರಾಷ್ಟ್ರೀಯ ಸಮಿತಿ ವತಿಯಿಂದ ದೋಹಾ IICC ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರ್ರಾಷ್ಟ್ರೀಯ ಮಟ್ಟದ ಸ್ವಾಲಿಹಾ ಮಹಿಳಾ ತರಗತಿಯ ಉದ್ಘಾಟನಾ
Read Moreದೋಹ ಕತಾರ್ ಕರ್ನಾಟಕ ಕಲ್ಚರಲ್ ಫೌಂಡೇಶನ್ ರಾಷ್ಟ್ರೀಯ ಸಮಿತಿ ವತಿಯಿಂದ ದೋಹಾ IICC ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರ್ರಾಷ್ಟ್ರೀಯ ಮಟ್ಟದ ಸ್ವಾಲಿಹಾ ಮಹಿಳಾ ತರಗತಿಯ ಉದ್ಘಾಟನಾ
Read Moreಮುಂದಿನ ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದೀಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿಯವರು ರೂ.500ಕ್ಕೆ ಗ್ಯಾಸ್ ಸಿಲಿಂಡರ್ ಮತ್ತು ಅಗ್ಗದ ದರಕ್ಕೆ ಪೆಟ್ರೋಲ್, ಡೀಸೆಲ್ ಹಾಗೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಬೆಲೆಯೇರಿಕೆಯನ್ನೇ ಪ್ರಮುಖ ವಿಚಾರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಜನತೆಗೆ ಆಫರ್ಗಳ ಮೇಲೆ ಆಫರ್ ನೀಡುತ್ತಿದ್ದು ಚುನಾವಣೆ ಸಮೀಪಿಸುತ್ತಿರುವ ವೇಳೆ ಇನ್ನಷ್ಟು ಆಫರ್ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸದಿಂದ ಕಾಂಗ್ರೆಸ್ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಈ ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಘೋಷಣೆಯನ್ನೂ ಖಂಡಿತಾ ಈಡೇರಿಸುತ್ತಾರೆ, ಅದರಲ್ಲಿ ಅನುಮಾನ ಬೇಡ ಎಂದು ಕಾಂಗ್ರೆಸ್ನ ಸ್ಥಳೀಯ ಮಟ್ಟದ ನಾಯಕರು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳು ವಿವಿಧ ಕಸರತ್ತು ನಡೆಸುತ್ತಿದ್ದು ಅಂತಿಮವಾಗಿ ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದುಕಾದು ನೋಡಬೇಕಿದೆ.
Read More2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕೇರಳ ಸಾಹಿತೋತ್ಸವದಲ್ಲಿ ಮಾತನಾಡಿದ ಅವರು, 2019ರ ಗೆಲುವು
Read Moreನವದೆಹಲಿ: ದ್ವೇಷ ಭಾಷಣ ಅಪಾಯಕಾರಿಯಾಗಿದ್ದು ಮುಕ್ತ ಮತ್ತು ಸಮತೋಲಿತ ವರದಿ ಬಿತ್ತರಿಸುವ ಮಾಧ್ಯಮಗಳು ದೇಶಕ್ಕೆ ಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಜ.13ರಂದು ಅಭಿಪ್ರಾಯಪಟ್ಟಿದೆ. ದೇಶದಾದ್ಯಂತ ದ್ವೇಷ ಭಾಷಣ ನಿಯಂತ್ರಣಕ್ಕೆ
Read Moreಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಗರದಲ್ಲಿ ನಡೆಸುತ್ತಿದ್ದ ರೋಡ್ ಶೋ ವೇಳೆ ಭದ್ರತಾ ಲೋಪ ಉಂಟಾಗಿದೆ. ಬಾಲಕನೊಬ್ಬ ಏಕಾಏಕಿ ಮೋದಿ ಕಾರಿನತ್ತ ನುಗ್ಗಿ
Read Moreರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದರು. ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ
Read Moreನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಅಂಪೈರ್ ತೀವ್ರ ಕೋಪಗೊಂಡ ಘಟನೆ ನಡೆದಿದ್ದು ಆಟಗಾರನೊಬ್ಬನ ಸ್ವೆಟರ್ ನ್ನು ಕೋಪದಿಂದ ನೆಲಕ್ಕೆಸೆದ ಘಟನೆ ನಡೆದಿದೆ. ಆಟಗಾರನೊಬ್ಬ
Read Moreಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ(113) ಶತಕ ಬಾರಿಸುವ ಜತೆಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಗುವಾಹಟಿಯ ಬರ್ಸಾಪರ ಕ್ರಿಕೆಟ್
Read Moreಪ್ರಧಾನಿ ನರೇಂದ್ರ ಮೋದಿಯವರು ಜ.12ರ ಮಧ್ಯಾಹ್ನ ಹುಬ್ಬಳ್ಳಿ ನಗರಕ್ಕೆ ಆಗಮಿಸಲಿದ್ದು, ‘ರಾಷ್ಟ್ರೀಯ ಯುವಜನೋತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ
Read Moreಭಾರತದಲ್ಲಿ ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಗಾಗಿ ಬಿಸಿಸಿಐ ಸಿದ್ಧತೆ ಆರಂಭಿಸಿದ್ದು ಅದರ ಮೊದಲ ಭಾಗವಾಗಿ 20 ಆಟಗಾರರ ಪಟ್ಟಿ ಮಾಡಿದೆ. ಮುಂಬರುವ ಏಕದಿನ
Read More