ಬಿಹಾರ: ಹಿಜಾಬ್ ವಿವಾದ.!?
ಬಿಹಾರ: ಪರೀಕ್ಷೆಯ ವೇಳೆ ಹಿಜಾಬ್ ತೆಗೆಯಲು ನಿರಾಕರಿಸಿದ್ದಕ್ಕೆ ಉಪನ್ಯಾಸಕರೊಬ್ಬರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದಾರೆ. ‘ವಿದ್ಯಾರ್ಥಿನಿಗೆ ಹಿಜಾಬ್ ತೆಗೆಯಲು ಸೂಚಿಸಿರಲಿಲ್ಲ.
Read Moreಬಿಹಾರ: ಪರೀಕ್ಷೆಯ ವೇಳೆ ಹಿಜಾಬ್ ತೆಗೆಯಲು ನಿರಾಕರಿಸಿದ್ದಕ್ಕೆ ಉಪನ್ಯಾಸಕರೊಬ್ಬರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದಾರೆ. ‘ವಿದ್ಯಾರ್ಥಿನಿಗೆ ಹಿಜಾಬ್ ತೆಗೆಯಲು ಸೂಚಿಸಿರಲಿಲ್ಲ.
Read Moreಸಿಲ್ಹೆಟ್: ಇಲ್ಲಿನ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಶ್ಯಾಕಪ್ ಕ್ರಿಕೆಟ್ ನ ಫೈನಲ್ ಪಂದ್ಯಾಟದಲ್ಲಿ ಶ್ರೀಲಂಕಾ ತಂಡವನ್ನು ಭಾರತ ಮಹಿಳಾ ತಂಡ ಸೋಲಿಸುವ ಮೂಲಕ ಸರಣಿಯನ್ನು
Read Moreಬಳ್ಳಾರಿ: ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಭಾರತ್ ಜೋಡೊ ಯಾತ್ರೆ ಅಂಗವಾಗಿ ಶನಿವಾರ ಹಮ್ಮಿಕೊಂಡಿರುವ ಬಹಿರಂಗ ಸಮಾವೇಶದ ಸ್ಥಳಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿ, ರಾಯಚೂರು,
Read Moreಕೆವಾಡಿಯಾ (ಗುಜರಾತ್): ನ್ಯಾಯ ಸಿಗುವಲ್ಲಿ ವಿಳಂಬವಾಗುತ್ತಿರುವುದು ದೇಶದ ಜನರು ಎದುರಿಸುತ್ತಿರುವ ಪ್ರಮುಖ ಸವಾಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಏಕತಾ ನಗರದಲ್ಲಿ ನಡೆದ
Read Moreಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ವಿರಾಟ್ ಕೊಹ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.null
Read Moreಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಆಟೊ ಚಾಲಕನೊಬ್ಬ ಕಿರುಕುಳ ನೀಡಿದ್ದು, ರಸ್ತೆಯಲ್ಲಿ ಎಳೆದೊಯ್ದಿರುವ ಘಟನೆ ನಡೆದಿದೆ. ನಗರದಲ್ಲಿ ಶುಕ್ರವಾರ ಬೆಳಗ್ಗೆ ಈ
Read Moreಹೊಸದಿಲ್ಲಿ: ಆಸ್ಟ್ರೇಲಿಯಾದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪಿಎಚ್ಡಿ ಅಧ್ಯಯನ ನಡೆಸುತ್ತಿದ್ದ ಭಾರತೀಯ ವಿದ್ಯಾರ್ಥಿಯೊಬ್ಬರ ಮೇಲೆ ಅಮಾನುಷ ದಾಳಿ ನಡೆದಿದ್ದು, ಹನ್ನೊಂದು ಬಾರಿ ಚಾಕುವಿನಿಂದ ಇರಿದ ಪ್ರಕರಣ ಬೆಳಕಿಗೆ ಬಂದಿದೆ.
Read Moreನವದೆಹಲಿ: ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯು 2023ರ ಮಾರ್ಚ್ನಲ್ಲಿ ನಡೆಯಲಿದೆ. ಪುರುಷರ ಟೂರ್ನಿಗಿಂತ ಮೊದಲು ನಡೆಯಲಿರುವ ಮಹಿಳಾ ಐಪಿಎಲ್ನಲ್ಲಿ
Read Moreನವದೆಹಲಿ: ಮಹಿಳೆಯರ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್ ಆಮ್ ಆದ್ಮಿ ಪಕ್ಷದ ಸಂಚಾಲಕ ಗೋಪಾಲ್ ಇಟಾಲಿಯಾ
Read Moreನವದೆಹಲಿ; ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆದು ಇಂದು ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ. ನ್ಯಾ.ಹೇಮಂತ್ ಗುಪ್ತಾ,
Read More