ರಾಜಕೀಯ

ಕರಾವಳಿರಾಜಕೀಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿಯಿಂದ ಬದುಕಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ:ಬಿ ಕೆ ಹರಿಪ್ರಸಾದ್

ಶಿಕ್ಷಣ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೆಯ ತರಗತಿ ಫಲಿತಾಂಶಗಳಲ್ಲಿ ಕಳೆದ ಎರಡು ವರ್ಷಗಳ ಮೊದಲು ಪ್ರತಿ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

Read More
ಕರಾವಳಿರಾಜಕೀಯರಾಜ್ಯರಾಷ್ಟ್ರೀಯ

ಫೆಬ್ರವರಿ 11: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ

ಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ

Read More
ಕರಾವಳಿರಾಜಕೀಯರಾಜ್ಯ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಕಲ್ಲೇಗ..?

ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಕಲ್ಲೇಗ ಅವರು ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನುವ ಮಾಹಿತಿ ಲಭ್ಯವಾಗಿದೆ. ಅಶ್ರಫ್ ಕಲ್ಲೇಗ ಆವರು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಳೆದ ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಅವರನ್ನೇ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಜ.30ರಂದು ಪುತ್ತೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲೂ ಅಶ್ರಫ್ ಕಲ್ಲೇಗ ಪರವಾಗಿ ಕಾರ್ಯಕರ್ತರು ಬ್ಯಾಟ್ ಬೀಸಿದ್ದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರಲ್ಲೂ ಅಶ್ರಫ್ ಕಲ್ಲೇಗರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಶ್ರಫ್ ಕಲ್ಲೇಗ ಅವರು ಈ ಹಿಂದೆಯೇ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಬೇರೆಯವರಿಗೆ ಟಿಕೆಟ್ ಸಿಕ್ಕಿದರೂ ಮುನಿಸಿಕೊಳ್ಳದ ಅಶ್ರಫ್ ಕಲ್ಲೇಗ ಅವರು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದರು. ಮಾತ್ರವಲ್ಲದೇ ಯಾವುದೇ ಸಂದರ್ಭದಲ್ಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸದೆ ಕ್ಲೀನ್ ಇಮೇನ್ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಟಿಕೆಟ್ ಖಚಿತ ಎನ್ನುವ ಮಾತುಗಳು ಬಲವಾಗಿ ಕೇಳಿ ಬಂದಿದೆ. ಜೆಡಿಎಸ್ ಅಭ್ಯರ್ಥಿ ಸ್ಥಾನಕ್ಕೆ ಅಶ್ರಫ್ ಕಲ್ಲೇಗ ಮಾತ್ರವಲ್ಲದೇ ಪಕ್ಷದ ಪ್ರಮುಖರಾದ ಮೀರಾ ಸಾಹೇಬ್ ಕಡಬ, ಐ.ಸಿ ಕೈಲಾಸ್, ಇಬ್ರಾಹಿಂ ಗೋಳಿಕಟ್ಟೆ ಅವರ ಹೆಸರೂ ಕೇಳಿ ಬರುತ್ತಿದೆ. ಆದರೆ ಯಾವುದೂ ಅಂತಿಮವಾಗಿಲ್ಲ. 

Read More
ಕರಾವಳಿರಾಜಕೀಯ

‘ಪುತ್ತೂರಿಗೆ ಪುತ್ತಿಲ’-ಟ್ವೀಟ್ ಅಭಿಯಾನ.!

ಪುತ್ತೂರು: ಹಿಂದೂ ಸ೦ಘಟನೆಗಳ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆ೦ದು ಆಗ್ರಹಿಸಿ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಟ್ವಿಟ್ ಅಭಿಯಾನವನ್ನು ಜ.29ರಂದು ಆರಂಭಿಸಿದ್ದಾರೆ. ಟ್ವೀಟ್

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಬನ್ನೂರು ವಾರ್ಡ್ ವತಿಯಿಂದ ಬೂತ್ ಜೋಡೋ ಕಾರ್ಯಕ್ರಮ

ಪುತ್ತೂರು: ಸೋಶಿಯಲ್ ಡೆಮಾಕ್ರೇಟಿಕ್ ಪಾರ್ಟಿ ಆಪ್ ಇಂಡಿಯಾ( SDPI) ಬನ್ನೂರು ವಾರ್ಡ್ ಸಮಿತಿಯ ವತಿಯಿಂದ ಬೂತ್ ಜೋಡೋ ಕಾರ್ಯಕ್ರಮ ಬನ್ನೂರು ವಾರ್ಡ್ ಸಮಿತಿಯ ಅಧ್ಯಕ್ಷ ಇಫಾಝ್ ಬನ್ನೂರುರವರ

Read More
ಕರಾವಳಿರಾಜಕೀಯ

ನಾಳೆ (ಜ.30) ಪುತ್ತೂರಿನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ

ಪುತ್ತೂರು: ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾ ದಳ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಭೆ ಜ.30ರಂದು ಪುತ್ತೂರು ಅಮರ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ

Read More
ರಾಜಕೀಯರಾಜ್ಯರಾಷ್ಟ್ರೀಯ

ಧಾರವಾಡದಲ್ಲಿ ಅಮಿತ್ ಶಾ ರೋಡ್ ಶೋ: ಬೊಮ್ಮಾಯಿ, ಯಡಿಯೂರಪ್ಪ ಭಾಗಿ

ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸಿದ್ದಾರೆ. ರೋಡ್ ಶೋಗೆ ಜನಸಾಗರವೇ ಹರಿದು

Read More
ರಾಜಕೀಯರಾಜ್ಯ

ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಫಿಕ್ಸ್ ?

ಕರ್ನಾಟಕ ವಿಧಾನ ಸಭೆ ಚುನಾವಣೆಯನ್ನು ಮೇ 2ನೇ ವಾರದಲ್ಲಿ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ಪ್ರಸ್ತುತ ವಿಧಾನಸಭೆ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದ್ದು

Read More
ಕರಾವಳಿರಾಜಕೀಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ

5 ಜಿಲ್ಲೆಗಳ ಜಿಲ್ಲಾ,ಬ್ಲಾಕ್ ಪದಾಧಿಕಾರಿಗಳನ್ನು ಭೇಟಿಯಾಗಳು ಮಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ, ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಸುಳ್ಯ ಕಾಂಗ್ರೆಸ್

Read More
ಕರಾವಳಿರಾಜಕೀಯ

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾಗಿ ಸುಳ್ಯದ ಮೂವರ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ನೇಮಕ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಳಿಸಿ ಎಚ್.ಎ.ಉಮ್ಮರ್ ಹಾಜಿ ಜಯನಗರ, ಎಂ.ಕೆ.ಇಬ್ರಾಹಿಂ ಸಂಪಾಜೆ ಹಾಗೂ ಜಿಲ್ಲಾ ಸಂಯೋಜಕರಾಗಿ ಬಶೀರ್

Read More
error: Content is protected !!