ರಾಜಕೀಯ

ರಾಜಕೀಯರಾಷ್ಟ್ರೀಯ

ದಿಢೀರ್ ರಾಜೀನಾಮೆ ಘೋಷಿಸಿದ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ..!

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಸಭೆಯಲ್ಲಿ ದಿಢೀರ್ ಘೋಷಿಸಿದ್ದಾರೆ. ಮಹತ್ವದ ಜವಾಬ್ದಾರಿಯ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ

Read More
ರಾಜಕೀಯರಾಜ್ಯ

ಜ.21ರಿಂದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ: 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ

ಬಿಜೆಪಿ ಪಕ್ಷ ಜ.21 ರಿಂದ 29 ರವರೆಗೆ ರಾಜ್ಯವ್ಯಾಪಿ ‘ವಿಜಯಸಂಕಲ್ಪ’ ಅಭಿಯಾನವನ್ನು ಆರಂಭಿಸಲಿದ್ದು, 2 ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ

Read More
ರಾಜಕೀಯರಾಜ್ಯರಾಷ್ಟ್ರೀಯ

200 ಯುನಿಟ್ ಉಚಿತ ವಿದ್ಯುತ್, ರೂ.500ಕ್ಕೆ ಗ್ಯಾಸ್ ಬಳಿಕ ಕಾಂಗ್ರೆಸ್’ನಿಂದ ಇನ್ನೊಂದು ಘೋಷಣೆ: ಗೃಹಿಣಿಯರಿಗೆ ಪ್ರತಿ ತಿಂಗಳು ರೂ.2000 ಆರ್ಥಿಕ ನೆರವು

ಮುಂದಿನ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ

Read More
ಕರಾವಳಿಕ್ರೈಂರಾಜಕೀಯ

ಬಂಟ್ವಾಳ: ಬಿಜೆಪಿ ಪ್ರಚಾರದ ವಾಹನ ಡಿಕ್ಕಿ- ಬೈಕ್ ಸವಾರ ದಾರುಣ ಸಾವು

ಬಿಜೆಪಿ ಪರ ಪ್ರಚಾರದ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ‘ಗ್ರಾಮ ವಿಕಾಸ’ ಯಾತ್ರೆಯ ಪ್ರಚಾರ ವಾಹನ

Read More
ಕರಾವಳಿರಾಜಕೀಯರಾಜ್ಯ

ಬೆಂಗಳೂರಿನಲ್ಲಿ ನಡೆಯುವ ನಾ ನಾಯಕಿ ಕಾರ್ಯಕ್ರಮಕ್ಕೆ ಪುತ್ತೂರಿನ ಕಾಂಗ್ರೆಸ್ ಮಹಿಳಾ ಪ್ರಮುಖರು ಭಾಗಿ

ಪುತ್ತೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ‘ನಾ ನಾಯಕಿ’ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಹಲವಾರು ಮಹಿಳಾ

Read More
ಕರಾವಳಿರಾಜಕೀಯ

ಪುತ್ತೂರು: ಕೊನೆಗೂ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ಫಿಕ್ಸ್

ಪುತ್ತೂರು: ಬಿಜೆಪಿ ಮುಖಂಡ, ಕೋಡಿಂಬಾಡಿ ರೈ ಎಸ್ಟೇಟ್ ನ ಮಾಲಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಜನವರಿ 22ರಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ

Read More
ಕರಾವಳಿರಾಜಕೀಯ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವತಿಯಿಂದ ಕ್ಯಾಲೆಂಡರ್ ಬಿಡುಗಡೆ

ಪುತ್ತೂರು.. ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಪುತ್ತೂರು ಇದರ ವತಿಯಿಂದ ನವ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್

Read More
ರಾಜಕೀಯರಾಜ್ಯರಾಷ್ಟ್ರೀಯ

ಕಾಂಗ್ರೆಸ್ ನಿಂದ ಇನ್ನೊಂದು ಆಫರ್: ರೂ.500ಕ್ಕೆ ಗ್ಯಾಸ್

ಮುಂದಿನ ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.  ಇದೀಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿಯವರು ರೂ.500ಕ್ಕೆ ಗ್ಯಾಸ್ ಸಿಲಿಂಡರ್ ಮತ್ತು ಅಗ್ಗದ ದರಕ್ಕೆ ಪೆಟ್ರೋಲ್, ಡೀಸೆಲ್ ಹಾಗೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಬೆಲೆಯೇರಿಕೆಯನ್ನೇ ಪ್ರಮುಖ ವಿಚಾರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಜನತೆಗೆ ಆಫರ್‌ಗಳ ಮೇಲೆ ಆಫರ್ ನೀಡುತ್ತಿದ್ದು ಚುನಾವಣೆ ಸಮೀಪಿಸುತ್ತಿರುವ ವೇಳೆ ಇನ್ನಷ್ಟು ಆಫರ್‌ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸದಿಂದ ಕಾಂಗ್ರೆಸ್ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಈ ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಘೋಷಣೆಯನ್ನೂ ಖಂಡಿತಾ ಈಡೇರಿಸುತ್ತಾರೆ, ಅದರಲ್ಲಿ ಅನುಮಾನ ಬೇಡ ಎಂದು ಕಾಂಗ್ರೆಸ್‌ನ ಸ್ಥಳೀಯ ಮಟ್ಟದ ನಾಯಕರು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳು ವಿವಿಧ ಕಸರತ್ತು ನಡೆಸುತ್ತಿದ್ದು ಅಂತಿಮವಾಗಿ ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದುಕಾದು ನೋಡಬೇಕಿದೆ.

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವ ಬಾವಿ ಸಭೆಯು ಪಕ್ಷದ

Read More
ರಾಜಕೀಯರಾಷ್ಟ್ರೀಯ

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ: ಶಶಿ ತರೂರ್

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕೇರಳ ಸಾಹಿತೋತ್ಸವದಲ್ಲಿ ಮಾತನಾಡಿದ ಅವರು, 2019ರ ಗೆಲುವು

Read More
error: Content is protected !!