ರಾಜಕೀಯ

ರಾಜಕೀಯ

ಗುಜರಾತ್ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಹೊಸದಿಲ್ಲಿ: ಈ ವರ್ಷ ಡಿಸೆಂಬರ್‌ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 100 ಹೆಸರುಗಳನ್ನೊಳಗೊಂಡ ಪಟ್ಟಿಯನ್ನು ಕೇಂದ್ರ

Read More
ರಾಜಕೀಯರಾಜ್ಯ

ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಪೋಸ್ಟರ್: ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆ

ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹಲವಡೆ ಪೋಸ್ಟರ್ ಅಂಟಿಸಿದ್ದಕ್ಕೆ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ನ.8ರಂದು ಲಾಡ್ಜಿಂಗ್ ಕ್ರಾಸಿನಲ್ಲಿ ಜಮಾಯಿಸಿ ದಿಢೀರ್

Read More
ರಾಜಕೀಯರಾಜ್ಯ

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿ

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಮಿಕ

Read More
ರಾಜಕೀಯರಾಷ್ಟ್ರೀಯ

ಕ್ರೇಜಿವಾಲ್ ಸರಕಾರವನ್ನು ‘ನಾಜಿ ಸರ್ವಾಧಿಕಾರಿ ಹಿಟ್ಲರ್‌’ ಎಂದ ಬಿಜೆಪಿ

ನವದೆಹಲಿ: ದೆಹಲಿಯ ವಾಯು ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ವಕ್ತಾರ ತಜಿಂದರ್ ಬಗ್ಗಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್

Read More
ರಾಜಕೀಯರಾಜ್ಯರಾಷ್ಟ್ರೀಯ

ಮೋದಿಯವರನ್ನು ಹೊಗಳಿದ್ದಕ್ಕೆ ಇಮ್ರಾನ್‌ ಖಾನ್‌ ಮೇಲೆ ಗುಂಡಿನ ದಾಳಿ- ನಳಿನ್ ಕುಮಾರ್

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಕ್ಕೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮೇಲೆ ಗುಂಡಿನ ದಾಳಿ ನಡಿದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

Read More
ರಾಜಕೀಯರಾಜ್ಯ

ಬಿಜೆಪಿ ಶಾಸಕ ಈಶ್ವರಪ್ಪ ಅವರ ಫೋಟೊ ಹಾಕಿ ಕರೆನ್ಸಿ ನೋಟ್‌..!

ಬೆಂಗಳೂರು: ಬಿಜೆಪಿ ಶಾಸಕ ಈಶ್ವರಪ್ಪ ಅವರ ಫೋಟೊ ಹಾಕಿ ಕರೆನ್ಸಿ ನೋಟ್‌ವೊಂದನ್ನು ಸಿದ್ಧಪಡಿಸಿರುವ ರಾಜ್ಯ ಕಾಂಗ್ರೆಸ್‌, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿ ‘ಆಪರೇಷನ್‌ ಕಮಲ’ವನ್ನು ಗೇಲಿ ಮಾಡಿದೆ.

Read More
ಕರಾವಳಿರಾಜಕೀಯ

ಕುರಿಯ: ಅನಾರೋಗ್ಯದಲ್ಲಿರುವ ಹಿರಿಯ ಕಾಂಗ್ರೆಸ್ಸಿಗ ಚನಿಯ ಮೊಗೇರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ- ಧನ ಸಹಾಯ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಕುರಿಯ ನಿವಾಸಿ ಚನಿಯ ಮೊಗೇರ ಅವರ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ

Read More
ಕರಾವಳಿರಾಜಕೀಯರಾಜ್ಯ

KRS ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಪುತ್ತೂರು ಕುಂಬ್ರಕ್ಕೆ ಭೇಟಿ

ಪುತ್ತೂರು: ಲಂಚಮುಕ್ತ ರಾಜ್ಯ ನಿರ್ಮಾಣದ ಅಜೆಂಡಾವನ್ನು ಹೊಂದಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾ ರೆಡ್ಡಿಯವರು ನ.3 ರಂದು ಪುತ್ತೂರು, ಕುಂಬ್ರಕ್ಕೆ ಭೇಟಿ

Read More
ಕರಾವಳಿರಾಜಕೀಯ

ರಾಜ್ಯದಲ್ಲೂ, ಪುತ್ತೂರಿನಲ್ಲೂ ಕಾಂಗ್ರೆಸ್ ಗೆಲ್ಲಿಸಲು ಈಗಲೇ ಸಿದ್ಧರಾಗಬೇಕು- ಕಾರ್ಯಕರ್ತರಿಗೆ ಶಕುಂತಳಾ ಶೆಟ್ಟಿ ಕರೆ

ಪುತ್ತೂರು: ತಳಮಟ್ಟದಲ್ಲೇ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ಮೂಲಕ ರಾಜ್ಯದಲ್ಲಿ, ಹಾಗೂ ಪುತ್ತೂರಿನಲ್ಲಿ ಪಕ್ಷ ಗೆದ್ದು ಬರುವಂತೆ ಮಾಡಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಅ.೩೦ರಂದು ಕಲ್ಪಣೆ ಸಮುದಾಯ ಭವನದಲ್ಲಿ ನಡೆದ ಸರ್ವೆ ವಲಯ ಕಾಂಗ್ರೆಸ್ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ತಳಮಟ್ಟದಲ್ಲೇ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಬಿಜೆಪಿಯ ದುರಾಡಳಿತವನ್ನು ಜನತೆಗೆ ತಿಳಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಗೆಲ್ಲುವ ಪ್ರಯತ್ನವನ್ನು ನಾವೆಲ್ಲಾ ಮಾಡಬೇಕು. ಅದಕ್ಕಾಗಿ ಈಗಿಂದೀಗಲೇ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಕುಂತಳಾ ಶೆಟ್ಟಿ ಕಾರ್ಯಕರ್ತರಿಗೆ ಕಿವಿಮಾತು  ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಬಿ.ವಿಶ್ವನಾಥ ರೈ ಮಾತನಾಡಿ ಪುತ್ತೂರಿನಲ್ಲಿ ನಮ್ಮ ಪಕ್ಷದ ಶಾಸಕರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದರು. ವಲಯಾಧ್ಯಕ್ಷ ಎಸ್.ಡಿ ವಸಂತ ಅವರ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರಾಮಚಂದ್ರ ಸೊರಕೆ ಪ್ರಸ್ತಾವನೆಗೈದರು. ಕೆಪಿಸಿಸಿ ವಕ್ತಾರರಾದ ಅಮಳ ರಾಮಚಂದ್ರ ಭಟ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ವಲಯ ಉಸ್ತುವಾರಿ ಯಾಕೂಬ್ ಮುಲಾರ್ ಬೂತ್ ಅಧ್ಯಕ್ಷರಾದ ಯತೀಶ್ ರೈ, ಮಜೀದ್ ಬಾಳಾಯ, ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಮರಿಯ, ಮುಂಡೂರು ಗ್ರಾ.ಪಂ ಸದಸ್ಯರಾದ ಕಮಲೇಶ್ ಎಸ್.ವಿ, ವಿಜಯ ಕರ್ಮಿನಡ್ಕ, ಕಮಲ ನೇರೋಳ್ತಡ್ಕ, ಮಾಜಿ ತಾ.ಪಂ ಸದಸ್ಯೆ ಸುಮತಿ ಹಾಗೂ ಕಾಂಗ್ರೆಸ್ ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ವಲಯ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಸ್ವಾಗತಿಸಿದರು. ಮಜೀದ್ ಬಾಳಾಯ ವಂದಿಸಿದರು.  

Read More
ಕರಾವಳಿರಾಜಕೀಯರಾಜ್ಯ

ಪುತ್ತೂರು: ಕಾಂಗ್ರೆಸ್ ನಾಯಕಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಕಮೆಂಟ್: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭಾಸ್ಕರ ಮಣಿಯಾಣಿ ಎಂಬವರು ವೀಣಾ ಪಿ ಭಟ್‌ರವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಮೆಂಟ್ ಫೇಸ್‌ಬುಕ್‌ನಲ್ಲಿ ಹಾಕಿದ್ದರು. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಮೆಂಟ್‌ನ್ನು ಅಳಿಸಿ ಹಾಕಿಸಿದ್ದಾರೆ. ಬಳಿಕ ಆರೋಪಿ ಮತ್ತು ದೂರುದಾರ ವೀಣಾ ಪಿ ಭಟ್‌ರವರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು ಆರೋಪಿ ಕ್ಷಮೆ ಕೇಳಿದ ಬಳಿಕ ಪ್ರಕಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ವೀಣಾ ಪಿ ಭಟ್ ತಿಳಿಸಿದ್ದಾರೆ.

Read More
error: Content is protected !!