ರಾಜಕೀಯ

ರಾಜಕೀಯರಾಜ್ಯ

ನಾನು ಜೆಡಿಎಸ್‌ಗೆ ಹೋಗುತ್ತೇನೆ ಅನ್ನೋದು ಊಹಾಪೋಹ ಮಾತ್ರ-ಜಮೀರ್

ಬೆಂಗಳೂರು: ನಾನು ಜೆಡಿಎಸ್‌ಗೆ ಹೋಗುತ್ತೇನೆ ಅನ್ನೋದು ಊಹಾಪೋಹ ಮಾತ್ರ, ನನಗೆ ಕಾಂಗ್ರೆಸ್ ಏನು ಕಡಿಮೆ ಮಾಡಿಲ್ಲ. ನಾನು ಯಾಕೆ ಜೆಡಿಎಸ್‌ಗೆ ಹೋಗಲಿ.  ಎಂದು ಸಚಿವ ಜಮೀರ್ ಅಹ್ಮದ್

Read More
ರಾಜಕೀಯರಾಷ್ಟ್ರೀಯ

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದ್ದು ಮಸೂದೆಗಳ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 230 ಸದಸ್ಯರು ಮತ ಚಲಾಯಿಸಿದ್ದಾರೆ. ಒಟ್ಟಾರೆ 528

Read More
ರಾಜಕೀಯರಾಜ್ಯ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್

Read More
ರಾಜಕೀಯರಾಜ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀ‌ರ್ ಅಹ್ಮದ್ ವಜಾ

ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀ‌ರ್ ಅಹ್ಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ದಾವಣಗೆರೆ ದಕ್ಷಿಣ ಉಪ ಚುನಾವಣೆಯವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ

Read More
ರಾಜಕೀಯರಾಜ್ಯ

ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ-ಡಿ.ಕೆ.ಶಿ

ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್

Read More
ರಾಜಕೀಯರಾಷ್ಟ್ರೀಯ

ಮಂಜೇಶ್ವರ: ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ

ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ, ಹಾಲಿ ಶಾಸಕರಾದ ಅಶ್ರಫ್ ಅವರಿಗೆ ಮತನೀಡಿ ಆಶೀರ್ವದಿಸುವಂತೆ ಕರ್ನಾಟಕ ಸಿಎಂ

Read More
ರಾಜಕೀಯರಾಷ್ಟ್ರೀಯ

ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಆಕ್ರೋಶ

ಬೆಂಗಳೂರು : ಕೇಂದ್ರದ ಮೋದಿ ನೇತೃತ್ವದ ಸರಕಾರ ಅಚ್ಚೇ ದಿನ್ ಭರವಸೆ ನೀಡಿ ಇದೀಗ ದುಬಾರಿ ದರ್ಬಾರ್ ಆಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ 

Read More
ರಾಜಕೀಯರಾಷ್ಟ್ರೀಯ

ಮಾಜಿ ಟೆನಿಸ್‌ ಆಟಗಾರ ಲಿಯಾಂಡರ್‌ ಪೇಸ್‌ ಬಿಜೆಪಿಗೆ ಸೇರ್ಪಡೆ

ಕೋಲ್ಕತ್ತಾ: ಭಾರತೀಯ ಟೆನಿಸ್‌ ನ ಮಾಜಿ ಆಟಗಾರ ಲಿಯಾಂಡರ್‌ ಪೇಸ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್

Read More
ಕರಾವಳಿರಾಜಕೀಯರಾಷ್ಟ್ರೀಯ

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ಚುನಾವಣಾ  ಪ್ರಚಾರ, ಮತಯಾಚನೆ

ಪುತ್ತೂರು:ಮಂಜೇಶ್ವರ ಶಾಶಕ ಎ ಕೆ ಎಂ ಅಶ್ರಫ್‌ರವರು  ಓರ್ವ ಅಭಿವೃದ್ದಿ ಚಿಂತನೆಯುಳ್ಳ ರಾಜಕಾರಣಿ, ಸರ್ವ ಧರ್ಮ ಹಾಗೂ ಸರ್ವ ಧರ್ಮಿಯರನ್ನು ಸಮಾನವಾಗಿ ಗೌರವದಿಂದ ಕಾಣುವ ಅವರು ಕಳೆದ ಐದು ವರ್ಷಗಳಿಂದ ಕ್ಷೇತ್ರದ  ಅಭಿವೃದ್ದಿಗೆ ಹಗಲಿರುಳು ಕೆಲಸ ಮಾಡಿದವರು ಇವರನ್ನು ಈ ಬಾರಿ ಮತ ಹಾಕುವ ಮೂಲಕ ಗೆಲ್ಲಿಸಬೇಕು ಇವರನ್ನು  ಕಳೆದುಕೊಂಡಲ್ಲಿ ಮಂಜೇಶ್ವರದ ಜನತೆ ಪಶ್ಚತ್ತಾಪ್ಪ  ಪಡಬೇಕಾದೀತು ಎಂದು ಪುತ್ತೂರು ಶಾಸಕ ಅಶೋಕ್ ರೈ  ಹೇಳಿದರು. ಅವರು ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ  ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್‌ರವರ ಪರ  ಚುನಾವಣಾ ಪ್ರಚಾರ ಹಾಗೂ ಮತಯಾಚನೆ ನಡೆಸಿ  ಮಾತನಾಡಿದರು. ಕ್ಷೇತ್ರದ ಪಳ್ಳಂ, ಉಕ್ಕಿನಡ್ಕ, ಬನ್ಪುತ್ತಡ್ಕ, ಕಜಂಬಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. 5 ವರ್ಷದಲ್ಲಿ ಶಾಸಕ ಎಕೆಎಂ ಅಶ್ರಫ್‌ರವರು ಕ್ಷೇತ್ರಕ್ಕೆ 560 ಕೋಟಿ ಅನುದಾನವನ್ನು ತಂದಿದ್ದಾರೆ, ಕ್ಷೇತ್ರದ ಜನತೆಯ ಪರವಾಗಿ ಕೇರಳ ವಿಧಾನಸಭೆಯನ್ನು ಶಬ್ದವೆತ್ತಿ ಮಾತನಾಡಿದ್ದಾರೆ. ಓರ್ವ ಶಾಶಕನಾದವ ಹೇಗಿರಬೇಕೆಂದು ಎಂಬುದಕ್ಕೆ ಇವರು ಮಾದರಿಯಾಗಿದ್ದಾರೆ. ಎಲ್ಲಾ ವಿಚಾರದಲ್ಲೂ ಅವರು  ಜನರೊಂದಿಗೆ ಬೆರೆತು ಕೆಲಸ ಮಾಡುವ ಸಜ್ಜನ  ರಾಜಕಾರಣಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ  ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು, ಮಂಜೇಶ್ವರಕ್ಕೆ  ಮಂಜೇಶ್ವರದವರೇ ಶಾsaಕರಾಗಲಿ ಎಲ್ಲಿಂದಲೋ ಬಂದು  ವಿಷ ಬೀಜ ಬಿತ್ತುವವರಿಗೆ ಮಣೆ ಹಾಕಬೇಡಿ ಎಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್‌ರವರು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕೇರಳದಲ್ಲಿ  ಎಲ್‌ಡಿಎಫ್ ಮಣ್ಣು ಮುಕ್ಕಲಿದೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವುದು 

Read More
ಕರಾವಳಿರಾಜಕೀಯರಾಷ್ಟ್ರೀಯ

ಮಂಜೇಶ್ವರ ವಿಧಾನ ಸಭಾ ಚುನಾವಣೆ: ಪುತ್ತೂರಿನ ಪ್ರಮುಖರಿಂದ ಪ್ರಚಾರ

ಮಂಜೇಶ್ವರ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಎಣ್ಮಕಜೆ ಗ್ರಾಪಂ ವ್ಯಾಪ್ತಿಯ ಪಲ್ಲಂನಲ್ಲಿ ನಡೆದ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ ಪರ ಚುನಾವಣಾ ಪ್ರಚಾರ

Read More
error: Content is protected !!