ರಾಜಕೀಯ

ರಾಜಕೀಯರಾಷ್ಟ್ರೀಯ

ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿ ಸಾಧ್ಯತೆ- ಶಶಿ ತರೂರ್

ಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ “ಇಂಡಿಯಾ” ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್‌ ಗಾಂಧಿ ಈ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ

Read More
ರಾಜಕೀಯರಾಜ್ಯ

ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಗರಂ

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ

Read More
ರಾಜಕೀಯರಾಜ್ಯ

ರೈತರಿಗೆ 7 ಗಂಟೆ ವಿದ್ಯುತ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ : ಬೊಮ್ಮಾಯಿ

ರಾಜ್ಯ ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Read More
ರಾಜಕೀಯರಾಜ್ಯ

ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ-ಡಿಕೆಶಿ

ಬಿಜೆಪಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಸಮಿತಿಯ ಸಭೆ

ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಸವಣೂರು ಅಂಬೇಡ್ಕರ್ ಭವನದಲ್ಲಿ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ

Read More
ಕರಾವಳಿರಾಜಕೀಯ

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಾಳೆ ಇರ್ದೆ ಪೇರಲ್ತಡ್ಕಕ್ಕೆ

ಪುತ್ತೂರು: ಬದ್ರಿಯಾ ಜುಮಾ ಮಸೀದಿ ಪೇರಲ್ತಡ್ಕ, ಇರ್ದೆ ಇಲ್ಲಿ ನವೀಕೃತ ಮಸೀದಿಯ ಉದ್ಘಾಟನೆ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಅ. 8ರಂದು ಸಂಜೆ 3 ಗಂಟೆಗೆ ನಡೆಯಲಿದೆ.

Read More
ಕರಾವಳಿರಾಜಕೀಯ

ಚುನಾವಣೆ ಸಂದರ್ಭದಲ್ಲಿ ನನ್ನ ಜೊತೆಯಲ್ಲೇ ಇದ್ದು ಬ್ಯಾಟ್ ಬೀಸಿದವರು ಯಾರೆಂದು ನನಗೆ ಗೊತ್ತಿದೆ- ಶಾಸಕ ಅಶೋಕ್ ರೈ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ‘ನಾನು ಚುನಾವಣೆಯಲ್ಲಿ ಗೆದ್ದು ಶಾಸಕನಾದ ಬಳಿಕ ಹಲವರು ನನ್ನ ಬಳಿಗೆ ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ ಹಾಕಿದ್ದರು. ಚುನಾವಣೆ ವೇಳೆ ಬ್ಯಾಟ್‌ನ ಡಿಪಿ ಹಾಕಿದವರ ಸ್ಕ್ರೀನ್ ಶಾಟ್ ನನ್ನ ಬಳಿ ಇದೆ. ನನ್ನ ಜೊತೆಯಲ್ಲೇ ಇದ್ದು ಬ್ಯಾಟ್ ಬೀಸಿದವರು ಯಾರೆಂದು ನನಗೆ ಗೊತ್ತಿದೆ. ಯಾರೆಲ್ಲಾ ಪಕ್ಷಕ್ಕೆ ವಿರುದ್ದವಾಗಿ ಮತ ಹಾಕಿದ್ದಾರೆಂದೂ ಗೊತ್ತಿದೆ. ಆದರೆ ನಾನು ಗೆದ್ದ ಬಳಿಕ ಯಾರನ್ನೂ ದೂರ ಮಾಡಿಲ್ಲ, ಎಲ್ಲರನ್ನೂ ಹತ್ತಿರ ಮಾಡಿಕೊಂಡಿದ್ದೇನೆ, ಬ್ಯಾಟ್ ಬೀಸಿದವರು, ಬಿಜೆಪಿಯವರು ಈಗ ನನ್ನ ಬಳಿಗೆ ಬಂದು ಅವರ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದರು. ಶಾಸಕರು ಆಡಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ. ಅಶೋಕ್ ರೈ ಅವರ ಜೊತೆಗಿದ್ದುಕೊಂಡೇ ವಿರುದ್ಧವಾಗಿ ಕೆಲಸ ಮಾಡಿದವರು ಯಾರು..? ಎದುರಿಗೆ ಅಶೋಕ್ ರೈಯವರಿಗೆ ಸಪೋರ್ಟ್ ಮಾಡುವವರಂತೆ ನಟಿಸಿ ಒಳಗಿಂದೊಳಗೆ ಬ್ಯಾಟ್ ಬೀಸಿದವರು ಯಾರು..? ಅಂತವರಿಗೆ ಪಕ್ಷದಲ್ಲಿರಲು ನೈತಿಕತೆ ಇದೆಯೇ ಎನ್ನುವ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಒಟ್ಟಿನಲ್ಲಿ ಶಾಸಕರು ಆಡಿರುವ ಮಾತು ಪುತ್ತೂರು ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಠಿಸಿದೆ.

Read More
ಕರಾವಳಿರಾಜಕೀಯರಾಜ್ಯ

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಶಾಬು ಸಾಹೇಬ್ ಪಾಲ್ತಾಡ್ ನೇಮಕ

ಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ  ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ  ನೇಮಕ ಮಾಡಿದ್ದಾರೆ. ಶಾಬು ಸಾಹೇಬ್‌ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್‌ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು. 

Read More
ಕರಾವಳಿರಾಜಕೀಯ

ಜಾತಿ, ಧರ್ಮ, ಪಕ್ಷ ನೋಡದೆ ಎಲ್ಲರಿಗೂ ಕಾರ್ಯಕರ್ತರು ನೆರವಾಗಬೇಕು: ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಎಂದೂ ಕೋಮುವಾದವನ್ನು ಮಾಡುವುದಿಲ್ಲ ಮತ್ತು ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುವುದಿಲ್ಲ, ಅಭಿವೃದ್ದಿಯೋಂದೇ ಕಾಂಗ್ರೆಸ್ ಧ್ಯೇಯವಾಗಿದ್ದು ಪಕ್ಷದ ಯುವ ಕಾರ್ಯಕರ್ತರು ಜಾತಿ,

Read More
ಕರಾವಳಿರಾಜಕೀಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ಸೆ 26 ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.ಸುಳ್ಯ ವಿಧಾನಸಭಾ ಚುನಾವಣೆಯ ಬಳಿಕ ಸುಳ್ಯದ ಕಾಂಗ್ರೆಸ್

Read More
error: Content is protected !!