ರಾಜಕೀಯ

ಕರಾವಳಿರಾಜಕೀಯ

ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ
ಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಇದರ ಸಾಮಾಜಿಕ ಜಾಲತಾಣದಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆಯಾಗಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವಾಝ್ ಬಡಕಬೈಲ್ ಶಿಫಾರಸಿನಂತೆಜಿಲ್ಲಾ ಯುವ

Read More
ರಾಜಕೀಯರಾಜ್ಯ

ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಅನ್ವರ್ ಪಾಷ ಆಯ್ಕೆ

ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅನ್ವರ್ ಪಾಷ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾದ ಶಾಫಿ ಸಅದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಅನ್ವರ್ ಬಾಷ

Read More
ರಾಜಕೀಯರಾಜ್ಯ

ಆಪರೇಷನ್ ಹಸ್ತಕ್ಕೆ ಯಾರೂ ಬಲಿಯಾಗಬೇಡಿ: ಯತ್ನಾಳ್

ಬಿಜೆಪಿ ಪಕ್ಷದ ಯಾವುದೇ ಶಾಸಕರು ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗಬೇಡಿ. ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಡಿಕೆ ಶಿವಕುಮಾರ ಕರೆದಿದ್ದಾರೆ ಎಂದು ಕಾಂಗ್ರೆಸ್ ಸೇರಿದರೆ ಭವಿಷ್ಯದಲ್ಲಿ

Read More
ರಾಜಕೀಯರಾಜ್ಯ

ಬಿ ಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್

ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್

Read More
ರಾಜಕೀಯರಾಜ್ಯ

ಕಾಂಗ್ರೆಸ್ ಗ್ಯಾರಂಟಿ ‘ಗೃಹ ಲಕ್ಷ್ಮಿ ಯೋಜನೆ’ಗೆ ಅದ್ದೂರಿ ಚಾಲನೆ

ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ

Read More
ರಾಜಕೀಯರಾಜ್ಯ

ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ

ಕಾಂಗ್ರೆಸ್‌ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಚಾಲನೆ ಸಿಗಲಿದೆ. ಈಗಾಗಲೆ ನೋಂದಾಯಿಸಿಕೊಂಡ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಏಕಕಾಲಕ್ಕೆ 2 ಸಾವಿರ ರೂ. ಹಣ

Read More
ರಾಜಕೀಯರಾಷ್ಟ್ರೀಯ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ನಿರಂಕುಶ ಅಧಿಕಾರದತ್ತ- ಮಮತಾ ಬ್ಯಾನರ್ಜಿ

ಸತತ ಮೂರನೇ ಬಾರಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದದ್ದೇ ಆದಲ್ಲಿ ದೇಶವು ನಿರಂಕುಶ ಅಧಿಕಾರವನ್ನು ಎದುರಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Read More
ರಾಜಕೀಯರಾಜ್ಯ

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯ: ಲಕ್ಷ್ಮಿ ಹೆಬ್ಬಾಳ್ಕರ್

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ

Read More
ಕರಾವಳಿರಾಜಕೀಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ  ಕಚೇರಿ ನಾಳೆ (ಆ.28) ಉದ್ಘಾಟನೆ

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ ಕಚೇರಿ ಆ.28ರಂದು ಉದ್ಘಾಟನೆಗೊಳ್ಳಲಿದೆ. ಶಾಸಕರಾಗಿ ನೂರು ದಿನದ ಬಳಿಕ ಶಾಸಕರ ಅಧಿಕೃತ ಕಚೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಚೇರಿ (ಪುಡಾಕಚೇರಿ)ಯಲ್ಲಿ ಉದ್ಘಾಟನೆಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.  ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕಚೇರಿಗೆ  ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳನ್ನೊಳನ್ನು ಈ ಕಚೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಚೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಚೇರಿಯಲ್ಲಿ ಸಾರ್ವಜನಿಕರಿಂದ ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ. ಕೆಲವೊಂದು ಸಮಸ್ಯೆಗಳಿಗೆ ಕಚೇರಿಯ ಸಿಬಂದಿಗಳೇ ಪರಿಹಾರ ಸೂಚಿಸುವ ಕೆಲಸವನ್ನು ಮಾಡಲಿದ್ದಾರೆ. ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಚೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಚೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ತಿಳಿಸಿದ್ದಾರೆ.

Read More
ರಾಜಕೀಯರಾಜ್ಯ

ರಾಜ್ಯ ಬಿಜೆಪಿ ನಾಯಕರನ್ನು ಮೋದಿ ಬೀದಿಪಾಲು ಮಾಡಿದ್ದಾರೆ- ಕಾಂಗ್ರೆಸ್

ಚಂದ್ರಯಾನ-3 ಯೋಜನೆ ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದರು. ರೋಡ್ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ

Read More
error: Content is protected !!