ರಾಜ್ಯ ಬಿಜೆಪಿ ನಾಯಕರನ್ನು ಮೋದಿ ಬೀದಿಪಾಲು ಮಾಡಿದ್ದಾರೆ- ಕಾಂಗ್ರೆಸ್
ಚಂದ್ರಯಾನ-3 ಯೋಜನೆ ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದರು. ರೋಡ್ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ
Read Moreಚಂದ್ರಯಾನ-3 ಯೋಜನೆ ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದರು. ರೋಡ್ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ
Read Moreಪುತ್ತೂರು: ಬಡಗನ್ನೂರು ಗ್ರಾಮದ ಹಿರಿಯ ಬಿಜೆಪಿ ಮುಖಂಡ ವಾಮನ ಮೂಲ್ಯರವರು ತನ್ನ ಬೆಂಬಲಿಗರೊಂದಿಗೆ ಆ.21 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ
Read Moreಪುತ್ತೂರು: ನೆ. ಮುಡ್ನೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ. 21ರಂದು ನಡೆದಿದ್ದು ಈ ವೇಳೆ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಮತ ಪತ್ರದಲ್ಲಿ ಗೊಂದಲ ಉಂಟಾದ
Read Moreಪುತ್ತೂರು: ಕೊಳ್ತಿಗೆ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಅಕ್ಕಮ್ಮರವರು ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ
Read Moreಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ ಆ .18 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಿತು.
Read Moreಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ
Read Moreಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಸಂತ ಶೆಟ್ಟಿಯವರು ಬಿಜೆಪಿ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಸೇರ್ಪಡೆಯಾದರು. ಬ್ಲಾಕ್ ಅಧ್ಯಕ್ಣ ಎಂ ಬಿ
Read Moreಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ತ್ರಿವೇಣಿ ಪಳ್ಳತ್ತಾರು ಹಾಗೂ ಉಪಾಧ್ಯಕ್ಷರಾಗಿ ಅಶ್ರಫ್ ಉಜಿರೋಡಿ ಆಯ್ಕೆಯಾಗಿದ್ದಾರೆ. ಒಳಮೊಗ್ರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.14ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 15 ಮಂದಿ ಸದಸ್ಯ ಬಲ ಹೊಂದಿರುವ ಒಳಮೊಗ್ರು ಗ್ರಾ.ಪಂನಲ್ಲಿ 7 ಮಂದಿ ಬಿಜೆಪಿ ಬೆಂಬಲಿತರು, 7 ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿ. ಅದರಲ್ಲಿ 14 ಮಂದಿ ಭಾಗವಹಿಸಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಲತೀಫ್ ಗೈರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರು, ಹಾಲಿ ಅಧ್ಯಕ್ಷೆಯಾಗಿರುವ ತ್ರಿವೇಣಿ ಪಳ್ಳತ್ತಾರು ಹಾಗೂ ಕಾಂಗ್ರೆಸ್ ಬೆಂಬಲಿತ ಚಿತ್ರಾ ಬಿ.ಸಿ ನಾಮಪತ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಹೇಶ್ ಕೇರಿ, ಕಾಂಗ್ರೆಸ್ ಬೆಂಬಲಿತರಾಗಿ ಅಶ್ರಫ್ ಉಜಿರೋಡಿ ಹಾಗೂ ಎಸ್ಡಿಪಿಐ ಬೆಂಬಲಿತ ಅಬ್ದುಲ್ ಸಿರಾಜ್ ನಾಮಪತ್ರ ಸಲ್ಲಿಸಿದ್ದರು. ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆ ಬಳಿಕ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತ್ರಿವೇಣಿ ಪಳ್ಳತ್ತಾರು ಹಾಗೂ ಚಿತ್ರಾ ಬಿ.ಸಿಯವರು ತಲಾ 7ಮತ ಪಡೆದಿದ್ದರು. ಸಮಾನ ಮತ ಪಡೆದ ಕಾರಣ ಟಾಸ್ ಹಾಕುವ ಮೂಲಕ ವಿಜೇತರನ್ನು ಘೋಷಿಸಲಾಯಿತು. ಅದರಂತೆ ಟಾಸ್ ನಡೆದಾಗ ಬಿಜೆಪಿ ಬೆಂಬಲಿತ ಅಭ್ಯರ್ಥಿ ತ್ರಿವೇಣಿ ಪಳ್ಳತ್ತಾರು ಟಾಸ್ ಗೆದ್ದುಕೊಂಡು ಅಧ್ಯಕ್ಷರಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಹಾಗೂ ಮಹೇಶ್ ಕೇರಿ ಅವರು ತಲಾ 7 ಮತ ಪಡೆದರು. ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿ ಅಬ್ದುಲ್ ಸಿರಾಜ್ ಯಾವುದೇ ಮತ ಪಡೆದಿರಲಿಲ್ಲ. ಅಂತಿಮವಾಗಿ ಟಾಸ್ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶ್ರಫ್ ಉಜಿರೋಡಿ ಟಾಸ್ ಗೆದ್ದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ವತಃ ಉಪಾಧ್ಯಕ್ಷ ಸ್ಥಾನಕ್ಕೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಬ್ದುಲ್ ಸಿರಾಜ್ ಅವರು ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿದ್ದರು. ಆದರೂ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗ ಅಶ್ರಫ್ ಉಜಿರೋಡಿಗೆ ಮತ ಚಲಾಯಿಸಿಸುವ ಮೂಲಕ ತನ್ನ ಮತವನ್ನೂ ತನಗೆ ಹಾಕಿಕೊಳ್ಳದೇ ಕಾಂಗ್ರೆಸ್ಗೆ ಬೆಂಬಲ ನೀಡಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.
Read Moreಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ
Read Moreಒಂದೇ ಮನೆಗೆ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟ. ಆಶ್ಚರ್ಯ ಆದರೂ ಸತ್ಯ. ತಾಯಿ ಮತ್ತು ಮಗಳು ಒಂದೇ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಅಪರೂಪದ
Read More