ರಾಜಕೀಯ

ಕರಾವಳಿರಾಜಕೀಯ

ನರಿಮೊಗರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಹರಿಣಿ ಪಂಜಳ, ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಹರಿಣಿ ಪಂಜಳ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನರಿಮೊಗರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.೧೧ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.

Read More
ಕರಾವಳಿರಾಜಕೀಯ

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ನಫೀಸಾ ಪೆರುವಾಯಿ: ಉಪಾಧ್ಯಕ್ಷರಾಗಿ ಲಲಿತಾ ಆಚಾರ್ಯ

ಪೆರುವಾಯಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.11 ರಂದು ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಫೀಸ ಪೆರುವಾಯಿ ಹಾಗೂ ಉಪಾಧ್ಯಕ್ಷರಾಗಿ

Read More
ರಾಜಕೀಯರಾಜ್ಯ

ಆ.15 ನಂತರ ಪ್ರತಿಪಕ್ಷದ ನಾಯಕನ ಆಯ್ಕೆ- ಬೊಮ್ಮಾಯಿ

 ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ

Read More
ಕರಾವಳಿರಾಜಕೀಯ

ಗುರುಪುರ ಗ್ರಾಮ ಪಂಚಾಯತ್ ಅಧಿಕಾರ SDPI ಪಾಲು: ಅಧ್ಯಕ್ಷರಾಗಿ ಸಫಾರ ನಾಸೀರ್ ಆಯ್ಕೆ

ಮಂಗಳೂರು ತಾಲೂಕಿನ ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ ಅಧಿಕಾರ SDPI ಪಕ್ಷದ ಪಾಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್.ಡಿ.ಪಿನಐ ಬೆಂಬಲಿತ ಅಭ್ಯರ್ಥಿ ಸಫಾರ

Read More
ರಾಜಕೀಯರಾಷ್ಟ್ರೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಮರುಸ್ಥಾಪನೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಸಂಸತ್ ಪ್ರವೇಶ ಮಾಡಲಿದ್ದಾರೆ. ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ

Read More
ಕರಾವಳಿರಾಜಕೀಯ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ:
ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ

ಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು ಮತ್ತು ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದೆಂದೂ

Read More
ಕರಾವಳಿರಾಜಕೀಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ

ಪುತ್ತೂರು: ಮೋದಿ ಉಪನಾಮದ ಕುರಿತ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡುವ ಮೂಲಕ ಅವರ

Read More
ಕರಾವಳಿರಾಜಕೀಯರಾಷ್ಟ್ರೀಯ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ ಎಂದು ಕೆ ಪಿ ಸಿ ಸಿ

Read More
ರಾಜಕೀಯರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸಿಎಂ ಸಿದ್ದರಾಮಯ್ಯರವರು ಇಂದು ಆ.3ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು

Read More
ಕರಾವಳಿರಾಜಕೀಯ

ಕೊನೆಗೊಳ್ಳುತ್ತಾ ಸುಳ್ಯ ಕಾಂಗ್ರೆಸ್’ ನೊಳಗಿನ ಬಣ ರಾಜಕೀಯ

ಸುಳ್ಯ ವಿಧಾನಸಬಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಶಮನವಾಗುತ್ತಾ ಎನ್ನುವ ಪ್ರಶ್ನೆ ಇದೀಗ ಕಾರ್ಯಕರ್ತರೊಳಗೆ ದಟ್ಟವಾಗಿ ಕೇಳಿ ಬಂದಿದೆ. ಇದಕ್ಕೆ ಕಾರಣ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಮಮತಾ ಗಟ್ಟಿ ಅವರನ್ನು ಕೆಪಿಸಿಸಿ ನೇಮಕ ಮಾಡಿರುವುದು. ಸುಳ್ಯ ಕಾಂಗ್ರೆಸ್ ಈಗಾಗಲೇ ಒಡೆದ ಮನೆಯಂತಿರುವುದು ಸುಳ್ಳಲ್ಲ. ವಿಧಾನಸಭಾ ಚುನಾವಣೆಗೂ ಮುನ್ನವೇ ಆರಂಭಗೊಂಡ ಪಕ್ಷದೊಳಗಿನ ನಾಯಕರ ಆಂತರಿಕ ಕಚ್ಚಾಟ, ಶೀತಲ ಸಮರ, ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಮುಖ್ಯವಾಗಿ ನಂದಕುಮಾರ್ ಮತ್ತು ಜಿ.ಕೃಷ್ಣಪ್ಪ ಬಣಗಳ ಮಧ್ಯೆ ಪ್ರಾರಂಭಗೊಂಡ ಆಂತರಿಕ ಭಿನ್ನಮತ ಇಡೀ ಸುಳ್ಯ ಕಾಂಗ್ರೆಸ್‌ನಲ್ಲೇ ಕಚ್ಚಾಟಕ್ಕೆ ಕಾರಣವಾಗಿತ್ತು. ಪ್ರಮುಖವಾಗಿ ಈ ಇಬ್ಬರು ನಾಯಕರ ಸ್ವಪ್ರತಿಷ್ಠೆಗೋಸ್ಕರ ಪಕ್ಷ ಹಾಳಾಗುತ್ತಿದೆ ಎನ್ನುವ ಮಾತುಗಳು ಸುಳ್ಯ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಬೇಕೇ ಹೊರತು, ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಬಾರದು. ಸುಳ್ಯದಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾದದ್ದೇ ಪಕ್ಷದ ಹೀನಾಯ ಸ್ಥಿತಿಗೆ ಕಾರಣ ಎನ್ನುವ ಮಾತುಗಳು ಕಾರ್ಯಕರ್ತರಿಂದಲೇ ಕೇಳಿ ಬರುತ್ತಿದೆ. ಸುಳ್ಯದ ಕೆಲವು ಕಾಂಗ್ರೆಸ್ ನಾಯಕರಿಗೆ ಪಕ್ಷ ಸಂಘಟಿಸುವುದಕ್ಕಿಂತಲೂ ಹೆಚ್ಚಾಗಿ ಪಕ್ಷದ ರಾಜ್ಯ ಮಟ್ಟದ ನಾಯಕರ ಹಿಂದೆ ಸುತ್ತಾಡಿ ತಮಗೊಂದು ಹುದ್ದೆ ಗಿಟ್ಟಿಸಿಕೊಳ್ಳುವುದೇ ಮುಖ್ಯ ಎಂಬಂತಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬರುತ್ತಿದ್ದು ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕೆನ್ನುವ ಪ್ರಾಮಾಣಿಕ ಪ್ರಯತ್ನಕ್ಕೆ ಯಾರೂ ಮುಂದಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಸುಳ್ಯ ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಮುಂದುವರಿದರೆ ಪಕ್ಷಕ್ಕೆ ಇನ್ನಷ್ಟು ಹಿನ್ನಡೆ ಆಗುವುದರಲ್ಲಿ ಅನುಮಾನವಿಲ್ಲ ಎಂದು ಸುಳ್ಯದ

Read More
error: Content is protected !!