ರಾಜ್ಯ

ಕರಾವಳಿಜಿಲ್ಲೆರಾಜ್ಯರಾಷ್ಟ್ರೀಯ

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಬೆದರಿಕೆ ಕರೆ ಮಾಡಿ ರೂ.100 ಕೋಟಿ ಬೇಡಿಕೆ ಒಡ್ಡಿದ ಪುತ್ತೂರಿನ ಖತರ್ನಾಕ್ ಗ್ಯಾಂಗ್‌ಸ್ಟರ್

ಕೇಂದ್ರ‌ ಸಚಿವ ನಿತಿನ್‌ ಗಡ್ಕರಿಯವರಿಗೆ ಬೆದರಿಕೆ ಕರೆ ಮಾಡಿದ ಆರೋಪಿಯ ಗುರುತು ಪತ್ತೆ ಹಚ್ಚಲಾಗಿದ್ದು ಕರ್ನಾಟಕದ ಬೆಳಗಾವಿ ಜೈಲಿನಲ್ಲಿ ಬಂಧನದಲ್ಲಿರುವ ಗ್ಯಾಂಗ್‌ಸ್ಟರ್ ಪುತ್ತೂರಿನ ಜಯೇಶ್‌ ಎಂಬಾತ ಈ

Read More
ರಾಜಕೀಯರಾಜ್ಯರಾಷ್ಟ್ರೀಯ

ಕಾಂಗ್ರೆಸ್ ನಿಂದ ಇನ್ನೊಂದು ಆಫರ್: ರೂ.500ಕ್ಕೆ ಗ್ಯಾಸ್

ಮುಂದಿನ ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.  ಇದೀಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿಯವರು ರೂ.500ಕ್ಕೆ ಗ್ಯಾಸ್ ಸಿಲಿಂಡರ್ ಮತ್ತು ಅಗ್ಗದ ದರಕ್ಕೆ ಪೆಟ್ರೋಲ್, ಡೀಸೆಲ್ ಹಾಗೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಬೆಲೆಯೇರಿಕೆಯನ್ನೇ ಪ್ರಮುಖ ವಿಚಾರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಜನತೆಗೆ ಆಫರ್‌ಗಳ ಮೇಲೆ ಆಫರ್ ನೀಡುತ್ತಿದ್ದು ಚುನಾವಣೆ ಸಮೀಪಿಸುತ್ತಿರುವ ವೇಳೆ ಇನ್ನಷ್ಟು ಆಫರ್‌ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸದಿಂದ ಕಾಂಗ್ರೆಸ್ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಈ ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಘೋಷಣೆಯನ್ನೂ ಖಂಡಿತಾ ಈಡೇರಿಸುತ್ತಾರೆ, ಅದರಲ್ಲಿ ಅನುಮಾನ ಬೇಡ ಎಂದು ಕಾಂಗ್ರೆಸ್‌ನ ಸ್ಥಳೀಯ ಮಟ್ಟದ ನಾಯಕರು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳು ವಿವಿಧ ಕಸರತ್ತು ನಡೆಸುತ್ತಿದ್ದು ಅಂತಿಮವಾಗಿ ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದುಕಾದು ನೋಡಬೇಕಿದೆ.

Read More
ರಾಜಕೀಯರಾಜ್ಯ

ಸಿದ್ದರಾಮಯ್ಯರಿಗೆ ಸತ್ಯವನ್ನು ಎದುರಿಸುವ ಧೈರ್ಯ ಇಲ್ಲ: ಸಚಿವ ಅಶ್ವತ್ಥನಾರಾಯಣ

‘ಸಿದ್ದು ನಿಜಕನಸು’ ಪುಸ್ತಕ ವೈಯಕ್ತಿಕ ತೇಜೋವಧೆಯ ಪುಸ್ತಕವಲ್ಲ. ರಾಜಕೀಯವಾಗಿ ಸಿದ್ದರಾಮಯ್ಯ ಅವರ ದ್ವಂದ್ವಗಳನ್ನು ಪ್ರಶ್ನಿಸುವ ಪುಸ್ತಕವಾಗಿತ್ತು. ಆ ಪುಸ್ತಕವನ್ನು ಓದದೇ ಸಿದ್ದರಾಮಯ್ಯ ಹೆದರಿ ಓಡಿ ಹೋಗಿ ನ್ಯಾಯಾಲಯದಿಂದ

Read More
ಜಿಲ್ಲೆರಾಜ್ಯ

ಕೊನೆಗೂ ಸ್ಯಾಂಟ್ರೋ ರವಿ ಅರೆಸ್ಟ್

ಬೆಂಗಳೂರು: ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ನನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸ್ಯಾಂಟ್ರೋ ರವಿಯ

Read More
ರಾಜಕೀಯರಾಜ್ಯರಾಷ್ಟ್ರೀಯ

ಹುಬ್ಬಳ್ಳಿ: ಪೊಲೀಸರ ಸರ್ಪಗಾವಲಿನ ನಡುವೆ ಮೋದಿಯವರತ್ತ ನುಗ್ಗಿದ ಬಾಲಕ..!

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಗರದಲ್ಲಿ ನಡೆಸುತ್ತಿದ್ದ ರೋಡ್ ಶೋ ವೇಳೆ ಭದ್ರತಾ ಲೋಪ ಉಂಟಾಗಿದೆ. ಬಾಲಕನೊಬ್ಬ ಏಕಾಏಕಿ ಮೋದಿ ಕಾರಿನತ್ತ ನುಗ್ಗಿ

Read More
ರಾಜಕೀಯರಾಜ್ಯರಾಷ್ಟ್ರೀಯ

ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ

ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದರು. ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ

Read More
ರಾಜಕೀಯರಾಜ್ಯ

ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಕಾಂಗ್ರೆಸ್: ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್-ಡಿಕೆಶಿ

ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.

Read More
ಜಿಲ್ಲೆರಾಜ್ಯ

ಬೆಂಗಳೂರು: ದೇಹದಾರ್ಢ್ಯ ಪಟುವೊಬ್ಬರ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ದೇಹದಾರ್ಢ್ಯ ಪಟುವೊಬ್ಬರ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ನಿವಾಸಿಯಾಗಿರುವ ಶ್ರೀನಾಥ್ ಮೃಪಟ್ಟವರು.ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ಓದುತ್ತಿದ್ದು, ಜೊತೆಗೆ

Read More
ರಾಜಕೀಯರಾಜ್ಯರಾಷ್ಟ್ರೀಯ

ಜ.12: ಪ್ರಧಾನಿ ಮೋದಿ ಹುಬ್ಬಳ್ಳಿಗೆ

ಪ್ರಧಾನಿ ನರೇಂದ್ರ ಮೋದಿಯವರು ಜ.12ರ ಮಧ್ಯಾಹ್ನ ಹುಬ್ಬಳ್ಳಿ ನಗರಕ್ಕೆ ಆಗಮಿಸಲಿದ್ದು, ‘ರಾಷ್ಟ್ರೀಯ ಯುವಜನೋತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ

Read More
ರಾಜಕೀಯರಾಜ್ಯ

ಮುಂದಿನ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ

ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿ ಜಯಗಳಿಸಿದ್ದ ಬಾದಾಮಿ ಪುತ್ರ ಸಿದ್ದರಾಮಯ್ಯ ಜಯಗಳಿಸಿರುವ

Read More
error: Content is protected !!