ರಾಜ್ಯ

ರಾಜಕೀಯರಾಜ್ಯ

ಹತ್ಯೆ ಮಾಡಲು ಕರೆ ನೀಡುವ ಸಚಿವರನ್ನು ತಕ್ಷಣ ಸಂಪುಟದಿಂದ ತಕ್ಷಣ ಕಿತ್ತು ಹಾಕಿ: ರಾಜ್ಯಪಾಲರನ್ನು ಒತ್ತಾಯಿಸಿದ ಸಿದ್ದರಾಮಯ್ಯ

ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು

Read More
ರಾಜಕೀಯರಾಜ್ಯ

ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಕರೆ ನೀಡಿದ ಸಚಿವ ಅಶ್ವತ್ಥ ನಾರಾಯಣ

ಮಂಡ್ಯ: ‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಕರೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಂಡ್ಯ

Read More
ಜಿಲ್ಲೆರಾಜ್ಯ

ಉಡುಪಿ ಪವರ್ ಕಾರ್ಪೋರೇಶನ್ ಕಂಪನಿ ಸ್ವಾಧೀನ ಪಡೆದ ಭೂಮಿಗೆ ಹಣ ಪಾವತಿಸಿಲ್ಲ ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು

ಬೆಂಗಳೂರು: ಫೆ.14ರಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಹಿರಿಯ ಸದಸ್ಯ ಬಿ.ಎಂ ಫಾರೂಕ್ ರವರು ಚುಕ್ಕೆ ಗುರುತಿನ ಪ್ರಶ್ನೆ ಮೂಲಕ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರ್

Read More
ಕರಾವಳಿಜಿಲ್ಲೆರಾಜಕೀಯರಾಜ್ಯ

ಪುತ್ತೂರು ಎಸ್‌ಡಿಪಿಐ ಕಾರ್ಯಕರ್ತರ ಬೃಹತ್ ಸಮಾವೇಶ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಭೆ ಪುತ್ತೂರಿನ ಎಂ.ಡಿ.ಎಸ್ ಟ್ರಿನಿಟಿ ಹಾಲ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ

Read More
ಕ್ರೈಂಜಿಲ್ಲೆರಾಜ್ಯ

ಪ್ರೀತಿಸುವಂತೆ ಕಿರುಕುಳ: ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ಬೆಂಗಳೂರು: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವರ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ. ಉತ್ತರಪ್ರದೇಶದ ಲಕ್ನೋ ಮೂಲದ ದಂತ ವ್ಯೆದ್ಯೆ

Read More
ರಾಜ್ಯರಾಷ್ಟ್ರೀಯ

ಬಜೆಟ್: ನರೇಗಾ ಯೋಜನೆಗೆ ಅನುದಾನ ಕಡಿತ..!

ಗ್ರಾಮೀಣ ಜನರಿಗೆ ಉದ್ಯೋಗದ ಖಾತ್ರಿ ನೀಡುವ ಗ್ರಾ. ಪಂ ವ್ಯಾಪ್ತಿಯಲ್ಲಿ ವಿಶೇಷ ಅಭಿವೃದ್ಧಿಗೆ ಕಾರಣವಾಗಿರುವ ಮಹತ್ವದ ‘ನರೇಗಾ‘ ಯೋಜನೆಗೆ 2023–24ರ ಬಜೆಟ್‌ನಲ್ಲಿ ಅನುದಾನ ಕಡಿತವಾಗಿದೆ. ನರೇಗಾ ಯೋಜನೆಗೆ

Read More
ಕರಾವಳಿರಾಜಕೀಯರಾಜ್ಯರಾಷ್ಟ್ರೀಯ

ಫೆಬ್ರವರಿ 11: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ

ಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ

Read More
ಕರಾವಳಿರಾಜಕೀಯರಾಜ್ಯ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಕಲ್ಲೇಗ..?

ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಕಲ್ಲೇಗ ಅವರು ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನುವ ಮಾಹಿತಿ ಲಭ್ಯವಾಗಿದೆ. ಅಶ್ರಫ್ ಕಲ್ಲೇಗ ಆವರು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಳೆದ ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಅವರನ್ನೇ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಜ.30ರಂದು ಪುತ್ತೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲೂ ಅಶ್ರಫ್ ಕಲ್ಲೇಗ ಪರವಾಗಿ ಕಾರ್ಯಕರ್ತರು ಬ್ಯಾಟ್ ಬೀಸಿದ್ದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರಲ್ಲೂ ಅಶ್ರಫ್ ಕಲ್ಲೇಗರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಶ್ರಫ್ ಕಲ್ಲೇಗ ಅವರು ಈ ಹಿಂದೆಯೇ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಬೇರೆಯವರಿಗೆ ಟಿಕೆಟ್ ಸಿಕ್ಕಿದರೂ ಮುನಿಸಿಕೊಳ್ಳದ ಅಶ್ರಫ್ ಕಲ್ಲೇಗ ಅವರು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದರು. ಮಾತ್ರವಲ್ಲದೇ ಯಾವುದೇ ಸಂದರ್ಭದಲ್ಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸದೆ ಕ್ಲೀನ್ ಇಮೇನ್ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಟಿಕೆಟ್ ಖಚಿತ ಎನ್ನುವ ಮಾತುಗಳು ಬಲವಾಗಿ ಕೇಳಿ ಬಂದಿದೆ. ಜೆಡಿಎಸ್ ಅಭ್ಯರ್ಥಿ ಸ್ಥಾನಕ್ಕೆ ಅಶ್ರಫ್ ಕಲ್ಲೇಗ ಮಾತ್ರವಲ್ಲದೇ ಪಕ್ಷದ ಪ್ರಮುಖರಾದ ಮೀರಾ ಸಾಹೇಬ್ ಕಡಬ, ಐ.ಸಿ ಕೈಲಾಸ್, ಇಬ್ರಾಹಿಂ ಗೋಳಿಕಟ್ಟೆ ಅವರ ಹೆಸರೂ ಕೇಳಿ ಬರುತ್ತಿದೆ. ಆದರೆ ಯಾವುದೂ ಅಂತಿಮವಾಗಿಲ್ಲ. 

Read More
ಕರಾವಳಿಕ್ರೈಂರಾಜ್ಯ

ಬೆಳ್ತಂಗಡಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯಿಂದ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ: ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ: ಇನ್ಸ್ಟಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿರುವ ಹಿನ್ನೆಲೆಯಲ್ಲಿ ಹೆದರಿ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19.ವ) ಮೃತ ವಿದ್ಯಾರ್ಥಿ. ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಕೆಲವು   ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಸಾಧಿಸಿದ್ದು ಆ ನಂತರ ಹರ್ಷಿತ್ ಆತನೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಚಾಟಿಂಗ್ ಮಾಡಿಕೊಂಡಿದ್ದ ಎನ್ನಲಾಗಿದೆ. ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್‌ಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದೆ. ಅದನ್ನು ನಾನು ಸಾರ್ವಜನಿಕವಾಗಿ ವೈರಲ್ ಮಾಡುತ್ತೇನೆ. ವೈರಲ್ ಮಾಡಬಾರದು ಎಂದಾದರೆ ತನಗೆ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು. ಇದಕ್ಕೆ ಹರ್ಷಿತ್ ಕೆಲ ದಿನಗಳ ಸಮಯಾವಕಾಶ ನೀಡುವಂತೆ ಕೇಳಿದ್ದರು. ಆದರೆ ಸಮಯಾವಕಾಶದ ವರೆಗೂ ಹಣ ಹೊಂದಿಸಲು ಸಾಧ್ಯವಾಗದ ಹರ್ಷಿತ್ ತನ್ನ ಮಾನ ಹೋಗಬಹುದೆಂದು ಹೆದರಿ ಇಲಿ ಪಾಷಾನ ಸೇವಿಸಿದ್ದು ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.29ರಂದು ಅವರು ಕೊನೆಯುಸಿರೆಳೆದಿದ್ದಾರೆ.

Read More
ರಾಜಕೀಯರಾಜ್ಯರಾಷ್ಟ್ರೀಯ

ಧಾರವಾಡದಲ್ಲಿ ಅಮಿತ್ ಶಾ ರೋಡ್ ಶೋ: ಬೊಮ್ಮಾಯಿ, ಯಡಿಯೂರಪ್ಪ ಭಾಗಿ

ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸಿದ್ದಾರೆ. ರೋಡ್ ಶೋಗೆ ಜನಸಾಗರವೇ ಹರಿದು

Read More
error: Content is protected !!