ಎಲ್ಲಿದ್ದೀಯಾ ಗುಲಾಬಿ ಬಣ್ಣದ ಚೆಲುವೆ: ನಿನ್ನ ದೊಡ್ಡಸ್ತಿಕೆಯೇ ನಿನಗೆ ಮುಳುವಾಯಿತಲ್ಲಾ
ಎಲ್ಲಿದ್ದೀಯಾ ಗುಲಾಬಿ ಬಣ್ಣದ ಚೆಲುವೆಯೇ? 2016 ನವಂಬರ್ ನಲ್ಲಿ ಮೊದಲ ಬಾರಿಗೆ ನಿನ್ನ ಕಂಡಾಗ ಮೋಹ ಮರುಳಾದವರು ಕಣೇ ನಾವು. ಅಂದ ಚೆಂದದ ಜೊತೆ ನಿನ್ನ ಧಿಮಾಕು
Read Moreಎಲ್ಲಿದ್ದೀಯಾ ಗುಲಾಬಿ ಬಣ್ಣದ ಚೆಲುವೆಯೇ? 2016 ನವಂಬರ್ ನಲ್ಲಿ ಮೊದಲ ಬಾರಿಗೆ ನಿನ್ನ ಕಂಡಾಗ ಮೋಹ ಮರುಳಾದವರು ಕಣೇ ನಾವು. ಅಂದ ಚೆಂದದ ಜೊತೆ ನಿನ್ನ ಧಿಮಾಕು
Read Moreಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು
Read Moreಕಾಪು: ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದರು.
Read Moreಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮಟ್ಟಾರು ರತ್ನಕಾರ ಹೆಗ್ಡೆ
Read Moreಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಬೃಂದಾವನದಲ್ಲಿ ಅ.6ರಂದು ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು
Read Moreಪುತ್ತೂರು: ಕಬಕದಲ್ಲಿ ಸುಮಾರು 23 ಎಕರೆ ಜಮೀನಿನಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರಿಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಸರಕಾರ ಅನುಮೋದನೆ ನೀಡಿರುವುದು ಸಂತಸ ತಂದಿದೆ. ಗ್ರಾಮೀಣ ಪ್ರದೇಶವೇ ಹೆಚ್ಚು ಇರುವ ತಾಲೂಕಿನಲ್ಲಿ ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳಿಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ ಎಂದು ಪುತ್ತೂರು ಕಮ್ಯುನಿಟಿ ಸೆಂಟರ್ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ. ಬೆಳೆಯುತ್ತಿರುವ ಪುತ್ತೂರು ಪಟ್ಟಣದಲ್ಲಿ ಇಂತಹ ಯೋಜನೆ ಭವಿಷ್ಯದ ದೃಷ್ಠಿಯಿಂದಲೂ ಮಹತ್ವಪೂರ್ಣವಾಗಿದೆ. ದೂರದೃಷ್ಟಿಯೊಂದಿಗೆ ಕಬಕದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿದ ಶಾಸಕ ಸಂಜೀವ ಮಠಂದೂರು ಅವರ ಕಾರ್ಯ ಶ್ಲಾಘನೀಯವಾಗಿದ್ದು ಅದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ಜದ್ ಖಾನ್ ಹೇಳಿದರು. ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಹಲವಾರು ಪ್ರತಿಭೆಗಳನ್ನು ಪ್ರೊತ್ಸಾಹಿಸುವ ಅವಶ್ಯಕತೆಯಿದ್ದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪ್ರತಿಭೆಗಳನ್ನು ಕ್ರೀಡೆಯಲ್ಲಿ ಬೆಳೆಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ. ಇಂತಹ ಕ್ರೀಡಾಂಗಣಗಳು ತಾಲೂಕಿನಲ್ಲಿ ಆಗುವುದರಿಂದ ತಾಲೂಕಿನ ಅಭಿವೃದ್ಧಿಗೂ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕ್ರೀಡಾಂಗಣ ಕಬಕ ಪ್ರದೇಶದಲ್ಲಿ ನಿರ್ಮಾಣಕ್ಕೆ ಅವಕಾಶವಾಗಿರುವುದು ನಮ್ಮ ಊರು ಎಂಬ ನೆಲೆಯಲ್ಲೂ ಹೆಮ್ಮೆ ತಂದಿದೆ ಎಂದು ಯುನಿವರ್ಸಿಟಿ ಮಟ್ಟದಲ್ಲಿ ಕ್ರಿಕೆಟ್ ಆಡಿರುವ ಒಂದು ಸಮಯದಲ್ಲಿ ಅತ್ಯುತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.
Read Moreಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ
Read Moreಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಮಿಕ
Read Moreಭಟ್ಕಳ: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಅ.5ರಂದು ರಾತ್ರಿ ವರದಿಯಾಗಿದೆ. ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14)
Read Moreತುಮಕೂರು: ಟೆಂಪೋ ಟ್ರಾವೆಲರ್ ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಕ್ರಾಸ್ ಬಳಿ ನಡೆದಿದೆ. ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ
Read More