ಕೆಂಪೇ ಗೌಡ ವಿಮಾನ ನಿಲ್ದಾಣಕ್ಕೆ ಕರವೇ ಕಾರ್ಯಕರ್ತರ ಮುತ್ತಿಗೆ
ಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ
Read Moreಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ
Read Moreವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಸಮುದಾಯವೊಂದಕ್ಕೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಆರೋಪಿಸಿ ಮೈಸೂರು ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು
Read Moreಬೆಂಗಳೂರು: ಮಹಿಳೆಯೊಬ್ಬರನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು ಬೆಂಗಳೂರಿನಲ್ಲಿ ವರದಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ದೂರು ನೀಡಿದ್ದಾರೆ. ಮಲ್ಲೇಶ್ವರಂ ಠಾಣಾ
Read Moreಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿ ಒಮ್ಮತಕ್ಕೆ ಬಂದಿದ್ದು ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ
Read Moreಪುತ್ತೂರು: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರಮುಖರ ಜೊತೆ ಶಾಸಕರಾದ ಅಶೋಕ್ ರೈಯವರು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಸಭೆ
Read Moreಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ
Read Moreಬೆಂಗಳೂರು: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೂರನೇ ಆರೋಪಿ ಹಾಲಶ್ರೀ ಸ್ವಾಮಿ
Read Moreಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯಾಗಿರುವ ಹಾಲಾಶ್ರೀ ಸ್ವಾಮಿ ಕೊನೆಗೂ ಸಿಕ್ಕಿ ಬಿದ್ದಿದ್ದು ಕರ್ನಾಟಕದ ಮೈಸೂರಿಗೆ ಹೋಗಿದ್ದ ಸ್ವಾಮೀಜಿ ಅಲ್ಲಿಂದ ಕಾರಿನಲ್ಲಿ ಆಂಧ್ರಪ್ರದೇಶಕ್ಕೆ ತೆರಳಿದ್ದರು.
Read Moreಪುತ್ತೂರು: ರೇಶನ್ ಕಾರ್ಡು ತಿದ್ದುಪಡಿ ಹಾಗೂ ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಶಾಸಕರು ದೂರವಾಣಿ ಮೂಲಕ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ ರೇಶನ್ ಕಾರ್ಡು ತಿದ್ದುಪಡಿಗೆ ನೀಡಿರುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು ಕೊನೇ ದಿನಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ತಿದ್ದುಪಡಿ ಮಾಡಿಸಿಕೊಳ್ಳಲು ಹೆಚ್ಚಿನವರಿಗೆ ಸಾಧ್ಯವಾಗಿಲ್ಲ. ಹಲವಾರು ಮಂದಿಯ ರೇಶನ್ ಕಾರ್ಡುಗಳ ತಿದ್ದುಪಡಿ ಬಾಕಿ ಇದ್ದು ತಿದ್ದುಪಡಿ ಅವಧಿ ಮುಗಿದಿರುವ ಸಮಯವನ್ನು ವಿಸ್ತರಣೆ ಮಾಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಳೆ ಸಮೀಕ್ಷೆ ವಿಸ್ತರಣೆಗೂ ಮನವಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳೆ ಸಮೀಕ್ಷೆಯ ಅವಧಿ ಮುಗಿದಿದ್ದು ಅದನ್ನು ವಿಸ್ತರಣೆ ಮಾಡುವಂತೆಯೂ ಸೀಎಂ ಅವರಲ್ಲಿ ಶಾಸಕರು ಮನವಿ ಮಾಡಿದ್ದಾರೆ. ಬೆಳೆ ವಿಮೆಗಾಗಿ ಈಗಾಗಲೇ ಬೆಳೆ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು ಅದರ ಅವಧಿ ಸೆ.15 ರಂದು ಕೊನೆಗೊಂಡಿರುತ್ತದೆ. ಬೆಳೆ ಸಮೀಕ್ಷೆ ಇನ್ನೂ ಬಾಕಿ ಇದ್ದು ಕೃಷಿಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಅದರ ಅವಧಿಯನ್ನು ವಿಸ್ತರಣೆ ಮಾಡುವಂತೆಯೂ ಶಾಸಕರು ಮನವಿ ಮಾಡಿದ್ದಾರೆ. ಸ್ಪಂದನೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಮತ್ರಿಗಳು ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
Read Moreಬೈಂದೂರು ಬಿಜೆಪಿ ಟಿಕೆಟ್ ಗಾಗಿ ಚೈತ್ರಾ ಕುಂದಾಪುರ ಮತ್ತು ತಂಡ ನಡೆಸಿದ ಡೀಲ್ ಪ್ರಕರಣದ ಬಗ್ಗೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದು
Read More