ಬೆಂಗಳೂರು ಕಂಬಳ: ಸಿ ಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಅಶೋಕ್ ರೈ
ಪುತ್ತೂರು: ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು
Read Moreಪುತ್ತೂರು: ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12 ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು
Read Moreರಾಜ್ಯ ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Read Moreಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಹಿನ್ನಲೆಯಲ್ಲಿ ಆನೇಕಲ್ ತಹಶೀಲ್ದಾರ್(ಹಿಂದಿನ) ಶಶಿಧರ ಮಾಡ್ಯಾಳ್ ಸೇರಿದಂತೆ ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು
Read Moreಬೆಂಗಳೂರು: ಅ.11ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳದ ಕರೆಮುಹೂರ್ತ ನಡೆಯಲಿದ್ದು ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಆಹ್ವಾನ ನೀಡಲಾಯಿತು. ನ.25/26 ರಂದು
Read Moreಬಿಜೆಪಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ
Read Moreಲಾರಿಯಲ್ಲಿ ಪಟಾಕಿ ಅನ್ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ ಅಂಗಡಿ ಹೊತ್ತಿ ಉರಿದ ಪರಿಣಾಮ 12 ಜನರು ಸಜೀವ ದಹನವಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ
Read Moreಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶಾಬು ಸಾಹೇಬ್ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು.
Read Moreಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ
Read Moreವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಸಮುದಾಯವೊಂದಕ್ಕೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಆರೋಪಿಸಿ ಮೈಸೂರು ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು
Read Moreಬೆಂಗಳೂರು: ಮಹಿಳೆಯೊಬ್ಬರನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು ಬೆಂಗಳೂರಿನಲ್ಲಿ ವರದಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ದೂರು ನೀಡಿದ್ದಾರೆ. ಮಲ್ಲೇಶ್ವರಂ ಠಾಣಾ
Read More