Uncategorized

Uncategorizedಕರಾವಳಿರಾಜ್ಯ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ನೇಮಕ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮಟ್ಟಾರು ರತ್ನಕಾರ ಹೆಗ್ಡೆ

Read More
Uncategorizedಕರಾವಳಿ

ಕುಂಬ್ರ ಆಶಾದೀಪ ಸಹಾಯ ಹಸ್ತದಿಂದ
ಉಚಿತ ಆಕ್ಷಿಜನ್ ಸಿಲಿಂಡರ್ ಸರ್ವೀಸ್
 

ಪುತ್ತೂರು: ಆಶಾದೀಪ ಸಹಾಯ ಹಸ್ತ ಕುಂಬ್ರ ಎಂಬ ಸಹಾಯ ಸಂಸ್ಥೆಯು ಕುಂಬ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ಸುತ್ತಮುತ್ತಲಿನ ಪರಿಸದ ರೋಗಿಗಳಿಗೆ ಉಪಯೋಗಿಸಲು ಬೇಕಾದ ವೀಲ್ ಚಯರ್,ವಾಕರ್, ಏರ್ ಬೆಡ್,

Read More
Uncategorized

ಶ್ರೀನಗರ: ಮೊದಲ ಬಾರಿಗೆ ಹಿಮ ಚಿರತೆ ಪತ್ತೆ

ಶ್ರೀನಗರ: ಕಾಶ್ಮೀರದ ಅತಿ ಎತ್ತರದ ಬಾಲ್‌ಟಾಲ್‌–ಝೋಜಿಲಾ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಹಿಮ ಚಿರತೆ ಪತ್ತೆಯಾಗಿದೆ. ಪರಿಸರ ಸಂರಕ್ಷಣಾ ಫೌಂಡೇಷನ್‌ನ (ಭಾರತ) ಸಂಶೋಧಕರು ಜಮ್ಮು ಮತ್ತು ಕಾಶ್ಮೀರದ

Read More
Uncategorized

 ತಾಲೂಕಿನ 20ರಷ್ಟು ಆಟೋ ರಿಕ್ಷಾ ನಿಲ್ದಾಣಗಳಿಗೆ ದಿವ್ಯಪ್ರಭಾ ಗೌಡ ಭೇಟಿ

ಪುತ್ತೂರು: ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಪುತ್ತೂರು ತಾಲೂಕಿನ ಸುಮಾರು 20 ಆಟೋ ರಿಕ್ಷಾ ನಿಲ್ದಾಣಗಳಲ್ಲಿ ರಿಕ್ಷಾ ಚಾಲಕರ ಜೊತೆ ಕನ್ನಡ ರಾಜ್ಯೋತ್ಸವ ಸಂಭ್ರಮ ಆಚರಿಸಿ ಆಟೋ ಚಾಲಕರ ಸಂಕಷ್ಟಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ತಾವು ನೆರವಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಪುತ್ತೂರು ಪೇಟೆ ಪ್ರದೇಶದ ಅನೇಕ ಆಟೋ ನಿಲ್ದಾಣಗಳಿಗೆ ತೆರಳಿದ ದಿವ್ಯಪ್ರಭಾ ನೇತೃತ್ವದ ತಂಡ ಆಟೋ ಚಾಲಕರೊಂದಿಗೆ ಮಾತುಕತೆ ನಡೆಸಿದ್ದಲ್ಲದೇ ಚಾಲಕರಿಗೆ ಕ್ವಿಝ್ ಏರ್ಪಡಿಸಿ ಬಹುಮಾನವನ್ನೂ ವಿತರಿಸಿದ್ದಾರೆ. ವಿಟ್ಲ, ಉಪ್ಪಿನಂಗಡಿ, ಆರ್ಲಪದವು, ಕುಂಬ್ರ ಮತ್ತಿತರ ಅನೇಕ ಗ್ರಾಮಾಂತರ ಪ್ರದೇಶದ ಆಟೋ ನಿಲ್ದಾಣಗಳಿಗೆ ತೆರಳಿದ ದಿವ್ಯಪ್ರಭಾ ಗೌಡರವರು ಆಟೋ ಚಾಲಕರ ಜೊತೆ ಮಾತುಕತೆ ನಡೆಸಿದರು. ಅನೇಕ ಆಟೋ ಚಾಲಕರು ತಮ್ಮ ಕಷ್ಟ, ಸಮಸ್ಯೆಗಳನ್ನು ದಿವ್ಯಪ್ರಭಾರವರಲ್ಲಿ ಹೇಳಿಕೊಂಡರು. ಕುಂಬ್ರ ಮತ್ತು ಉಪ್ಪಿನಂಗಡಿಯ ಆಟೋ ಚಾಲಕರ ಬೇಡಿಕೆಯಂತೆ ಆಟೋ ನಿಲ್ದಾಣಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೆಲವೇ ದಿನಗಳಲ್ಲಿ ಮಾಡಿಕೊಡುವುದಾಗಿ ದಿವ್ಯಪ್ರಭಾ ಗೌಡ ಹೇಳಿದರು. ಅನೇಕ ಹಿರಿಯ ಆಟೋ ಚಾಲಕರಿಗೆ ಸನ್ಮಾನವನ್ನು ಕೂಡ ಇದೇ ಸಂದರ್ಭದಲ್ಲಿ ನೆರವೇರಿಸಲಾಯಿತು. ಆಟೋ ಚಾಲಕರನ್ನು ಭೇಟಿಯಾಗಿ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿರುವ ದಿವ್ಯಪ್ರಭಾ ಗೌಡರ ನಡೆ ತಾಲೂಕಿನಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾಮಧೇನು ವಿವಿಧೊದ್ದೇಶ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮಾಧವ ಗೌಡ, ಸ್ಪರ್ಶ ಸಹಾಯವಾಣಿಯ ಸಂಚಾಲಕ ಶಿವನಾಥ ರೈ ಮೇಗಿನಗುತ್ತು, ಬಾಲಕೃಷ್ಣ ರೈ ಪೊರ್ದಾಳ್  ಮತ್ತಿತರರು ಉಪಸ್ಥಿತರಿದ್ದರು

Read More
Uncategorizedಕರಾವಳಿ

ಉಪ್ಪಿನಂಗಡಿ: ತಿನ್ನಲು ಕೈ ಇಲ್ಲದ ವ್ಯಕ್ತಿಯ ಬಾಯಿಗೆ ಅನ್ನ ಕೊಟ್ಟು ಹಸಿವು ನೀಗಿಸಿದ ಕ್ಯಾಂಟೀನ್ ಸಿಬ್ಬಂದಿ..!
ಫೋಟೋ ವೈರಲ್

ಉಪ್ಪಿನಂಗಡಿ: ಕೈ ಇಲ್ಲದ ವ್ಯಕ್ತಿಯೋರ್ವವರಿಗೆ ಹಸಿವು ನೀಗಿಸಲು ಕ್ಯಾಂಟಿನ್‌ನ ಸಿಬ್ಬಂದಿಯೊಬ್ಬರು ಅನ್ನವನ್ನು ಬಾಯಿ ಕೊಡುವ ಪೊಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಕ್ಯಾಂಟಿನ್ ನಲ್ಲಿ ಕೆಲಸ ಮಾಡುತ್ತಿರುವ ಅಬ್ದುಲ್ಲಾ

Read More
Uncategorized

ಕೇರಳ: ಮೊಬೈಲ್’ನಲ್ಲಿ ಚಾಟಿಂಗ್ ಮಾಡುತ್ತಾ ಬಸ್ ಡ್ರೈವಿಂಗ್: ಚಾಲಕ ಅರೆಸ್ಟ್

ಕೊಚ್ಚಿ: ಡ್ರೈವಿಂಗ್ ಮಾಡುತ್ತಾ ಮೊಬೈಲ್ ಚಾಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಖಾಸಗಿ ಬಸ್ ಚಾಲಕನನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ವಶಕ್ಕೆ ಪಡೆದಿದೆ. ಅಲುವಾ ಮತ್ತು ಥೀವರಾ

Read More
Uncategorized

ಕಾರಿಗೆ ಒರಗಿ ನಿಂತಿದ್ದ ಬಾಲಕನ ಎದೆಗೆ ಝಾಡಿಸಿ ಒದ್ದ ವ್ಯಕ್ತಿ

ತಲಶ್ಶೇರಿ: ತನ್ನ ಕಾರಿಗೆ ಒರಗಿ ನಿಂತಿದ್ದ ಆರು ವರ್ಷದ ಬಾಲಕನ ಎದೆಗೆ ಝಾಡಿಸಿ ಒದ್ದ ಕಣ್ಣೂರಿನ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈ ಘಟನೆ ಕೇರಳದ ತಲಶ್ಶೇರಿಯಲ್ಲಿ ಗುರುವಾರ ರಾತ್ರಿ

Read More
Uncategorized

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ

ಇಸ್ಲಾಮಾಬಾದ್‌: ರಾಜಕೀಯ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ನ.3ರಂದು ಗುಂಡು ಹಾರಿಸಲಾಗಿದೆ. ಇಮ್ರಾನ್‌ ಅವರ ಕಾಲಿಗೆ ಗುಂಡೇಟು ಬಿದ್ದಿದ್ದರೂ, ಅವರ

Read More
Uncategorizedರಾಷ್ಟ್ರೀಯ

ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 1 ರಂದು ಮೊದಲ ಚುನಾವಣೆ ನಡೆಯಲಿದ್ದು,

Read More
Uncategorized

ವಾಟ್ಸ್‌ಆ್ಯಪ್‌‌ನಲ್ಲಿ ಇನ್ಮುಂದೆ ನಿಮಗೆ ನೀವೇ ಚಾಟ್ ಮಾಡಬಹುದು!

ವಾಷಿಂಗ್ಟನ್‌: ಸದ್ಯದಲ್ಲೇ ನಿಮ್ಮ ವಾಟ್ಸ್‌ಆ್ಯಪ್‌ಗೆ ನೀವೇ ಸಂದೇಶ ಕಳುಹಿಸಲು ಸಾಧ್ಯವಾಗಲಿದೆ. ಟೆಕ್‌ ದಿಗ್ಗಜ ವಾಟ್ಸ್‌ಆ್ಯಪ್‌ ಇಂಥದ್ದೊಂದು ಹೊಸ ಅಪ್‌ಡೇಟ್‌ಗೆ ತಯಾರಿ ನಡೆಸುತ್ತಿದೆ. “ನಿಮ್ಮೊಂದಿಗೆ ನೀವೇ ಸಂದೇಶ ಕಳುಹಿಸಿ’

Read More
error: Content is protected !!