70ರ ಮಾವನಿಗೆ ಮನಸೋತ 28 ವರ್ಷದ ಸೊಸೆ..! ಭಾರೀ ಚರ್ಚೆಗೆ ಗ್ರಾಸವಾದ ಮದುವೆ
ಉತ್ತರ ಪ್ರದೇಶದ ಗೋರಖ್ಪುರನ ಗ್ರಾಮವೊಂದರಲ್ಲಿ ನಡೆದ ಮದುವೆ ಬಗ್ಗೆ ಇದೀಗ ಭಾರಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ . ಸುಮಾರು 70 ವರ್ಷದ ಮಾವ ತನ್ನ 28
Read Moreಉತ್ತರ ಪ್ರದೇಶದ ಗೋರಖ್ಪುರನ ಗ್ರಾಮವೊಂದರಲ್ಲಿ ನಡೆದ ಮದುವೆ ಬಗ್ಗೆ ಇದೀಗ ಭಾರಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ . ಸುಮಾರು 70 ವರ್ಷದ ಮಾವ ತನ್ನ 28
Read Moreಕಾರು ಮತ್ತು ಬೈಕ್ ಅಪಘಾತದ ಬಳಿಕ ಕಾರಿನಡಿಯಲ್ಲಿ ಸಿಲುಕಿದ್ದ ಬೈಕ್ ಸವಾರನನ್ನು 12 ಕಿ.ಮಿ ದೂರ ಎಳೆದೊಯ್ದು ಕೊಲೆ ಮಾಡಿದ ಚಾಲಕನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಸೂರತ್ನ
Read More‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಸುಧೀರ್ ಆತ್ಮಹತ್ಯೆ ವಿಚಾರ ಹಬ್ಬುತ್ತಿದ್ದಂತೆಯೇ ಅವರ ಮನೆಗೆ ಅನೇಕ ಕಲಾವಿದರು
Read Moreಪುತ್ತೂರು: ಭಜನೆ ಮಾಡುವವರನ್ನು ನಿಂದಿಸಿದ್ದಾರೆಂದು ಆರೋಪ ಹೊರಿಸಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ರವರನ್ನು ಸೇವೆಯಿಂದ ಅಮಾನತುಗೊಳಿಸಿರುವುದು ಖಂಡನೀಯ ಎಂದು ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ
Read Moreದ್ವಿಚಕ್ರ ವಾಹನದಲ್ಲಿ ಚಲಿಸುತ್ತಿರುವ ಸಂದರ್ಭದಲ್ಲೇ ಜೋಡಿಯೊಂದು ರೊಮ್ಯಾನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವಾರು ವಾಹನಗಳು ಸಂಚರಿಸುವುದರ ನಡುವೆಸ್ಕೂಟಿಯಲ್ಲಿ ಹೋಗುತ್ತಿರುವ ಜೋಡಿಯೊಂದು ರೊಮ್ಯಾನ್ಸ್ ಮಾಡಿಕೊಂಡು
Read Moreಮದುವೆಯ ಮುನ್ನಾ ದಿನ ವಧುವೊಬ್ಬಳು ಕುಸಿದು ಬಿದ್ದುಮೃತಪಟ್ಟಿರುವ ಘಟನೆ ಮಲಪ್ಪುರಂನ ಪೆರಿಂತಲ್ಮನ್ನಾದಲ್ಲಿ ಜ.13 ರಂದು ನಡೆದಿದೆ. ಪಾತೈಕ್ಕರ ಶಾಲೆಪಾಡಿ ಮುಸ್ತಫಾ ಮತ್ತು ಝೀನತ್ ದಂಪತಿ ಪುತ್ರಿ ಫಾತಿಮಾ ಬಾತೂರ್ (19.ವ) ಮೃತ ಯುವತಿ. ಫಾತಿಮಾ ಅವರ ಮದುವೆ ಜ.14ರಂದು ನಡೆಯಬೇಕಾಗಿದ್ದು ಅದಕ್ಕೆ ಮನೆಯವರು ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದ್ದರು. ಜ.13ರಂದು ಸಂಜೆ ಮೆಹಂದಿ ಏರ್ಪಡಿಸಲಾಗಿತ್ತು. ಮೆಹಂದಿ ಸಂಭ್ರಮದ ಮಧ್ಯೆ ಫಾತಿಮಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು ಎಂದು ವೈದ್ಯರು ದೃಢೀಕರಿಸಿದ್ದಾರೆ. ಮದುವೆಯ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು ಮನೆಯವರ ರೋದನ ಮುಗಿಲು ಮುಟ್ಟಿದೆ.ಸ್ಥಳಕ್ಕೆ ನೂರಾರು ಮಂದಿ ಭೇಟಿ ನೀಡಿದ್ದಾರೆ.
Read Moreಹಾವು ಬಿದ್ದಿದೆ ಎನ್ನಲಾದ ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೋಲ್ಕತ್ತ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ನ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಬೇಳೆ ತುಂಬಿದ್ದ
Read Moreಕಾಸರಗೋಡು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ಜ.8ರಂದು ಮುಂಜಾನೆ
Read Moreಕಾಸರಗೋಡು: ಬಿರಿಯಾನಿ ತಿಂದು ಅಸ್ವಸ್ಥಳಾಗಿದ್ದ ಉದುಮ ಮೂಲದ ಯುವತಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೆರುಂಬಳ ಬೇನೂರು ನಿವಾಸಿ ಅಂಜುಶ್ರೀ ಪಾರ್ವತಿ (19) ಮೃತ ಯುವತಿ. ಆರು ದಿನಗಳ
Read Moreಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯಕ್ಕೀಡಾಗಿ ಕೇರಳದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 33 ವರ್ಷದ ನರ್ಸ್ ರೆಶ್ಮಿ ರಾಜ್ ಎಂಬವರು ಮೃತಪಟ್ಟ ಘಟನೆಯ ಬೆನ್ನಲ್ಲೇ ಕೇರಳದ ಆಹಾರ ಸುರಕ್ಷತಾ
Read More